ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುವರ್ಣ ಶಿಕ್ಷಣ ಮೇಳಕ್ಕೆ ಸಂಭ್ರಮದ ತೆರೆ
ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಸಾವಿರಾರು ವಿದ್ಯಾರ್ಥಿಗಳು, ಪಾಲಕರಿಗೆ ಶೈಕ್ಷಣಿಕ ಭವಿಷ್ಯದ ಬಗ್ಗೆ ಸುವರ್ಣ ಶಿಕ್ಷಣ ಮೆಗಾ ಎಜುಕೇಶನ್ ಮೇಳದಲ್ಲಿ ಸ್ಪಷ್ಟ ಚಿತ್ರಣ ನೀಡಿದ್ದು ವಿಶೇಷ.
ಯುವಕರಿಗೆ ಚೆನ್ನಮ್ಮ, ರಾಯಣ್ಣ ಸ್ಫೂರ್ತಿ: ಸಂಸದ ಜಗದೀಶ ಶೆಟ್ಟರ
ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಭಾನುವಾರ ಸಂಜೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಟ್ಟು 92 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಮಿಕರು ಸಾಮಾಜಿಕವಾಗಿ ಸಬಲರಾಗಲಿ: ಸಚಿವ ಸಂತೋಷ ಲಾಡ್
ವಿವಿಧ ಕಾರ್ಮಿಕ ವರ್ಗದವರಿಗಾಗಿ ಯೋಜನೆಗಳನ್ನು ರೂಪಿಸಿದ್ದು, ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನವಗ್ರಹ ತೀರ್ಥಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಕ್ರಾಂತಿ: ಡಾ. ಮುಕ್ತಿಮುನಿ ಶಿವಾಚಾರ್ಯ
ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಆಚಾರ್ಯ ಗುಣಧರ ನಂದಿ ಮಹಾರಾಜರು ಧಾರ್ಮಿಕ ಹಾಗೂ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದು ಮುಕ್ತಿ ಮಂದಿರದ ವಿಮಲರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹೇಳಿದರು.
ಸುವರ್ಣ ಅವಕಾಶ ಹೊತ್ತು ತಂದ ಶಿಕ್ಷಣ ಮೇಳ
ಧಾರವಾಡ ಮುಗದುಮ್ಮ ಕಲ್ಯಾಣ ಮಂಟಪದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಎರಡು ದಿನಗಳ ಸುವರ್ಣ ಶಿಕ್ಷಣ ಹೆಸರಿನ ಮೆಗಾ ಎಜುಕೇಶನ್ ಎಕ್ಸಪೋ ಆಯೋಜಿಸಿದೆ.
40 ಸಾವಿರಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕ
ಹುಬ್ಬಳ್ಳಿಯ ಎಪಿಎಂಸಿಗೆ ಶನಿವಾರ ಪ್ರಸಕ್ತ ಹಂಗಾಮಿನಲ್ಲೇ ಅತಿ ಹೆಚ್ಚು ಮೆಣಸಿನಕಾಯಿ ಆವಕವಾಗಿದೆ. ಜತೆಗೆ ಪ್ರತಿ ಚೀಲಕ್ಕೆ ಗರಿಷ್ಠ ₹46001ಗೆ ಮಾರಾಟವಾಗಿದೆ.
ಶಿವಾನಂದ ಅಂಗಡಿ ಸೇರಿ 72 ಜನರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ
ಕನ್ನಡಪ್ರಭದ ಮುಖ್ಯ ಉಪಸಂಪಾದಕ ಶಿವಾನಂದ ಅಂಗಡಿ ಸೇರಿದಂತೆ 72 ಜನರಿಗೆ ಪ್ರಸಕ್ತ ಸಾಲಿನ ಸಂಗೊಳ್ಳಿ ರಾಯಣ್ಣ ಹಾಗೂ 20 ಮಹಿಳಾ ಸಾಧಕರಿಗೆ ಕಿತ್ತೂರ ಚೆನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ. 26ರಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾಲ ಮರುಪಾವತಿ ವಿಳಂಬ: ಮನೆಗೆ ಕೀಲಿ
ಪ್ರಸ್ತುತ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರಾಜ್ಯಾದ್ಯಂತ ಏನೆಲ್ಲಾ ದುರ್ಘಟನೆಗಳು ನಡೆಯುತ್ತಿವೆ. ಅಂತಹುದೇ ಅಮಾನವೀಯ ಘಟನೆಯೊಂದು ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸಂತರ ದರ್ಶನದಿಂದ ಮನಸ್ಸಿಗೆ ಶಾಂತಿ: ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ
ಆಧ್ಯಾತ್ಮಿಕ ಹಾಗೂ ಶಾಂತಿ ನೆಲೆಸಿರುವ ಭೂಮಿ ಭಾರತವಾಗಿದೆ. ಜೈನಧರ್ಮದ ಲಕ್ಷಾಂತರ ಮುನಿಗಳ, ಸಂತರ ಅಹಿಂಸಾ ತತ್ವದ ಮಾರ್ಗದಿಂದ ಇದು ಸಾಧ್ಯವಾಗಿದೆ ಎಂದ ಅವರು, ದೇಶದಲ್ಲಿ ಮಾನವ ಕಲ್ಯಾಣವಾಗುವ ಸುಸಂದರ್ಭವಾಗಿದೆ.
ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಯ ಕಾಮಗಾರಿಗೆ ವೇಗ
₹ 230 ಕೋಟಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆಯ ಐದು ಮಹಡಿ ಕಟ್ಟಡ ನಿರ್ಮಾಣವಾಗುತ್ತಿದ್ದು 437 ಬೆಡ್ಗಳ ಆಸ್ಪತ್ರೆ ಇದಾಗಲಿದೆ. ಅರ್ಧದಷ್ಟು ಕಾಮಗಾರಿ ಮುಗಿದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗ ಈ ಕಾಮಗಾರಿ ಉಸ್ತುವಾರಿ ವಹಿಸಿದೆ.
< previous
1
...
199
200
201
202
203
204
205
206
207
...
575
next >
Top Stories
ಯಶ್ ಟಾಕ್ಸಿಕ್ ಸಿನಿಮಾದ ದೃಶ್ಯ ಲೀಕ್ ರಾಕಿಭಾಯ್ ಷರ್ಟ್ಲೆಸ್ ಲುಕ್ ಟ್ರೆಂಡಿಂಗ್
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್ ಪಡೀರಿ