• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ, ರಾಜಕೀಯವಷ್ಟೇ: ಸಚಿವ ಸಂತೋಷ ಲಾಡ್‌
ಈಗಾಗಲೇ ವಕ್ಫ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಟ್ಟಿದ್ದು, ಯಾವೊಬ್ಬ ರೈತನಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ. ಸುಖಾಸುಮ್ಮನೆ ಬಿಜೆಪಿ ಇದರಲ್ಲಿ ರಾಜಕಾರಣ ಮಾಡಿ, ತಮ್ಮಲ್ಲಿಯೇ ಒಡಕು ಮಾಡಿಕೊಳ್ಳುತ್ತಿದೆ.
ನ್ಯಾಯಾಂಗ ಕ್ಷೇತ್ರದಲ್ಲಿ ವಿಪುಲ ಅವಕಾಶ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಓಕಾ
ಕಾನೂನು ಪ​ದವಿ ಪೂ​ರ್ಣ​ಗೊ​ಳಿ​ಸಿದ ಯುವ ವಕೀಲರು ನೇರವಾಗಿ ಪರೀಕ್ಷೆ ಬರೆದು ಕೆಳಹಂತದ ನ್ಯಾಯಾಲಯಗಳಲ್ಲಿ ಸಿವಿಲ್‌ ನ್ಯಾಯಾಧೀಶರಾಗಿ ನೇಮಕವಾಗಬಹುದು. ಈಗಿನ ನೇಮಕಾತಿ ನಿಯಮಗಳಲ್ಲಿ ಇಂತಹ ಅನೇಕ ಅವಕಾಶಗ​ಳಿವೆ.
ಉದ್ಯೋಗ ಮೇಳ: 1035 ಅಭ್ಯರ್ಥಿಗಳು ನೇಮಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ನೇಮಕಾತಿಗಳೂ ವಿನಾಕಾರಣ ವಿಳಂಬಗೊಳ್ಳುತ್ತಿವೆ.
ಕಾರ್ಮಿಕರಿಗೆ 2500 ಮನೆ ನಿರ್ಮಾಣ ಶೀಘ್ರ: ಸಚಿವ ಸಂತೋಷ ಲಾಡ್‌
ಕಾರ್ಮಿಕರ ಮನೆ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿದೆ. 7 ಎಕರೆ ಪ್ರದೇಶದಲ್ಲಿ 2500ಕ್ಕೂ ಹೆಚ್ಚು ಮನೆ ನಿರ್ಮಿಸಿ, ಕಟ್ಟಡ ಕಾರ್ಮಿಕರಿಗೆ ಹಸ್ತಾಂತರ ಮಾಡಲಾಗುವುದು. ಮೊದಲಿಗೆ ಹುಬ್ಬಳ್ಳಿಯಲ್ಲೇ ಮಾಡಲಾಗುವುದು ನಂತರ ಬೇರೆ ಜಿಲ್ಲೆಗಳಲ್ಲೂ ಮಾಡಲಾಗುವುದು.
ವಕೀಲರು ಸಂವಿಧಾನ ನಿಜವಾರ ಸೈನಿಕರು: ಸಚಿವ ಎಚ್‌.ಕೆ. ಪಾಟೀಲ
ದಿ​ನ​ದಿಂದ ದಿ​ನಕ್ಕೆ ವ್ಯಾ​ಜ್ಯ​ಗಳ ಸಂಖ್ಯೆ​ ಅ​ಧಿ​ಕ​ವಾ​ಗು​ತ್ತಿದ್ದು, ಸಮಾಜದಲ್ಲಿ ವಕೀಲರ ಪಾತ್ರ ಬಹಳಷ್ಟು ಪ್ರ​ಮು​ಖ​ವಾ​ಗಿದೆ. ಬ​ಡ​ವರು, ನಿ​ರ್ಗ​ತಿ​ಕರು ಹಾಗೂ ಅ​ನ್ಯಾ​ಯಕ್ಕೆ ಒ​ಳ​ಗಾ​ದ​ವ​ರನ್ನು ಗು​ರು​ತಿಸಿ, ನ್ಯಾಯ ಒ​ದ​ಗಿ​ಸುವ ಕೆ​ಲ​ಸ​ವನ್ನು ಯುವ ವ​ಕೀ​ಲರು ಮಾ​ಡ​ಬೇಕು.
ಕಲೆ, ಸಂಸ್ಕೃತಿ ಭಾರತದ ಅಸ್ಮಿತೆ: ಡಾ. ಶಶಿಧರ ನರೇಂದ್ರ
ಮೆಕಾಲೆ ಶಿಕ್ಷಣ ಪದ್ಧತಿಯು ಭಾರತೀಯ ವೇಷದಲ್ಲಿರುವ ವಿದೇಶಿ ಮನೋಭಾವವು ದೇಹದಲ್ಲಿರುವ ಕ್ಯಾನ್ಸರ್‌ನಂತೆ ಹಾಳು ಮಾಡುತ್ತಿದೆ. ಇದನ್ನು ತೊಡೆದು ಭಾರತೀಯ ಸಂಸ್ಕೃತಿ ಕಲೆ, ಪರಂಪರೆ ಕಾಪಾಡುವ ಜವಾಬ್ದಾರಿಯು ಈಗಿನ ಪೀಳಿಗೆಯ ಮೇಲಿದೆ.
ಹೆಸರಿಗೆ ಮಾತ್ರ ಇದು ಆನಂದ ನಗರ!
ಹಳೇಹುಬ್ಬಳ್ಳಿ ಭಾಗದ ಅತ್ಯಂತ ಹಿಂದುಳಿದ ಹಾಗೂ ಕೊಳಗೇರಿ ಪ್ರದೇಶವಾಗಿರುವ ಆನಂದ ನಗರ ಹೆಸರಿಗೆ ಆನಂದ ನಗರವಾಗಿದೆ. ದೂಳುಮಯ ರಸ್ತೆ, ಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೀಗೆ ಸಮಸ್ಯೆಗಳ ಸರಮಾಲೆಯಲ್ಲಿ ಇಲ್ಲಿನ ನಿವಾಸಿಗಳು ಜೀವನ ನಡೆಸುತ್ತಿದ್ದಾರೆ.
ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ನ್ಯಾಯ ದೊರಕಿಸಿ
ದಶಕಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ನೂರಾರು ಜನರು ಅನೈರ್ಮಲ್ಯತೆ ಮತ್ತು ಸೌಲಭ್ಯಗಳ ಕೊರತೆಯಿಂದ ಅಕಾಲಿಕ ಸಾವಿಗೆ ತುತ್ತಾಗಿರುವ ಹಲವು ಉದಾಹರಣೆಗಳಿವೆ. ಅಂತಹವರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಎಂ.ಎಸ್. ಕಾಯ್ದೆಯ ಯಾವುದೇ ಸೌಲಭ್ಯಗಳು ಇಲ್ಲಿಯ ವರೆಗೆ ದೊರೆತಿಲ್ಲ.
ಸಿರಿಧಾನ್ಯ ಬಳಕೆಯಿಂದ ಸಂಪ್ರದಾಯದ ಉಳಿಕೆ: ಹೇಮಲತಾ
ಸಿರಿಧಾನ್ಯಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಬಹಳ ಸಹಾಯಕವಾಗಿವೆ.
ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ
ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರು ಸಾಲದ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಸಹಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನಿಗಾವಹಿಸಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಬೇಕು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved