• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫ್ಲೈ ಓವರ್ ಕಾಮಗಾರಿ: ಕಬ್ಬಿಣದ ಪೈಪ್‌ ಬಿದ್ದು ಎಎಸ್‌ಐ ಗಂಭೀರ ಗಾಯ
ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಮೇಲೆ ಫ್ಲೈ ಓವರ್ ಕಾಮಗಾರಿಗೆ ಬಳಸುತ್ತಿದ್ದ ಕಬ್ಬಿಣದ ಪೈಪ್‌ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಕೃತಿಯ ಮಡಿಲಲ್ಲಿ ಕಣ್ತೆರೆಯುವ ಏಕದಂತ
ಈ ಗಣಪನ ಕಣ್ಣುಗಳನ್ನು ವಿಶೇಷವಾಗಿ ತಯಾರಿಸಲಾಗಿದೆ. ಇದಕ್ಕಾಗಿಯೇ ಅಮೆರಿಕಾದಿಂದ ರೋಬೋಟ್‌ ತಂತ್ರಜ್ಞರನ್ನು ಈ ಯುವಬಳಗವೇ ಖರ್ಚು ಮಾಡಿ ಹುಬ್ಬಳ್ಳಿಗೆ ಕರೆಸಿ ಈ ಕಣ್ಣುಗಳನ್ನು ತಯಾರಿಸಿ ಮೂರ್ತಿಗೆ ಅಳವಡಿಸಿದೆ.
ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಐವಿಎಫ್‌ ಸೆಂಟರ್‌!
ಕೆಎಂಸಿಆರ್‌ಐನಲ್ಲಿ ಐವಿಎಫ್‌ ಸೆಂಟರ್‌ ಇನ್ನು ಎರಡ್ಮೂರು ತಿಂಗಳಲ್ಲಿ ಪ್ರಾರಂಭವಾಗಲಿದೆ. ಇಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಉಚಿತ ಹಾಗೂ ಮಧ್ಯಮ ವರ್ಗದವರಿಗೆ (ಎಪಿಎಲ್‌) ಶೇ. 30ರಷ್ಟು ಚಾರ್ಜ್‌ ಆಗಲಿದೆ.
55 ಸಾವಿರ ಜನರಿಂದ 55 ಕಿಮೀ ಉದ್ದದ ಮಾನವ ಸರಪಳಿ
ಧಾರವಾಡದ ತೇಗೂರ ಗ್ರಾಮದಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಮಾವಿನಕೊಪ್ಪ ಗ್ರಾಮದ ವರೆಗೆ 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತದೆ.
ತ್ವರಿತಗತಿಯಲ್ಲಿ ಅರ್ಜಿ ಇತ್ಯರ್ಥಪಡಿಸಿ: ಲಾಡ್‌
ಜಿಲ್ಲೆಯ ವಿವಿಧ ಭಾಗಗಳಿಂದ ಸಮಸ್ಯೆ ಹೊತ್ತುಕೊಂಡು ಬಂದಿದ್ದ ಸಾರ್ವಜನಿಕರು ಅಲ್ಲಿನ ಅವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು.
15 ದಿನಗಳೊಳಗೆ ಬೀದಿ ನಾಯಿಗಳ ಸಮೀಕ್ಷೆ ಕಾರ್ಯ ಆರಂಭ
2018ರ ಸಮೀಕ್ಷೆ ಪ್ರಕಾರ ಅವಳಿ ನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ 50 ಸಾವಿರ ಬೀದಿ ನಾಯಿಗಳು ಇರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಅರಣ್ಯೀಕರಣ ಮಾಡಬೇಕೆ ಹೊರತು ನಾಶವಲ್ಲ
ಅರಣ್ಯೀಕರಣ ಮಾಡಬೇಕೆ ಹೊರತು ನಾಶವಲ್ಲ. ಜತೆಗೆ ಪರಿಸರದ ಉಳಿವಿಗೆ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಬೇಕು. 2003ರಲ್ಲಿ ನಾವು ಪಟ್ಟಾಧಿಕಾರಿಗಳಾಗಿ ಬಂದಾಗ ಕಪ್ಪತಗುಡ್ಡ ದುಸ್ಥಿತಿಯಲ್ಲಿತ್ತು.
ಈದ್ಗಾ ಮೈದಾನ ಗಣೇಶೋತ್ಸವ ಸಂಪನ್ನ
ಮೆರವಣಿಗೆಯು ಚೆನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾಗಾಜಿನ ಮನೆಯ ವರೆಗೆ ಸಾಗಿತು. ಆನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲಾಯಿತು.
ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಢಮಾರ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೇ ಬಂಡೆಯಂತೆ ಇದ್ದೇವೆ ಎಂದು ಹೇಳುವ ಹೇಳುವವರೇ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ ಎಂದು ಸಿ.ಟಿ. ರವಿ ಹೇಳಿದ್ದಾರೆ.
ಹಿಂದೂಗಳು ಶಾಂತಿಪ್ರಿಯರು ಎಂದು ತೋರಿಸಿಕೊಟ್ಟಿದ್ದೇವೆ: ಮುತಾಲಿಕ್‌
ಸರ್ಕಾರ ಡಿಜೆ ಹಚ್ಚುವ ವಿಚಾರದಲ್ಲಿ ಅನಗತ್ಯ ಕಿರಿಕಿರಿ ಮಾಡುತ್ತಿದೆ. ಡಿಜೆ ಜತೆಗೆ ಆಜಾನ್ ವಿರುದ್ಧವೂ ಕ್ರಮಕೈಗೊಳ್ಳಲಿ. ಈ ಆಜಾನ್‌ ವಿಚಾರದಲ್ಲಿ ಎಲ್ಲ ಪಕ್ಷದವರೂ ನಿರ್ಲಜ್ಜರೇ ಆಗಿದ್ದಾರೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 461
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved