ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದಾಯಿ ಚರ್ಚೆಗಾಗಿ ಬಹಿರಂಗ ವೇದಿಕೆಗೆ ಸಿದ್ಧತೆ
ಹಲವು ವರ್ಷಗಳಿಂದ ಹಲವು ನಾಯಕರು ಮಹದಾಯಿ ವಿಷಯದಲ್ಲೇ ಮುನ್ನೆಲೆಗೆ ಬಂದು ಈಗ ಹೋರಾಟಗಾರರನ್ನೇ ಮರೆತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಕೇವಲ ಆರೋಪ-ಪ್ರತ್ಯಾರೋಪ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.
ಹುಬ್ಬಳ್ಳಿಯನ್ನು ಪಾಕಿಸ್ತಾನ ಮಾಡಿದ್ದ ಕಾಂಗ್ರೆಸ್!: ಸಿ.ಟಿ. ರವಿ
ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಷಯದಲ್ಲಿ ಪ್ರಾಣತೆತ್ತವರು ಇದ್ದಾರೆ. ಪಾಕಿಸ್ತಾನದ ಮನಸ್ಥಿತಿ ಹೊಂದಿದ್ದ ಕಾಂಗ್ರೆಸ್ ಸರ್ಕಾರ, ಹುಬ್ಬಳ್ಳಿಯನ್ನು ಸಹ ಅದೇ ರೀತಿ ನೋಡಿತ್ತು. ಈಗ ಅದೇ ಮೈದಾನದಲ್ಲಿ ನಾವು ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿ, ಅದ್ಧೂರಿಯಾಗಿ ಹಬ್ಬ ಆಚರಿಸಿದ್ದೇವೆ.
ಧಾರವಾಡದಲ್ಲಿ ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾನೆ
ನಗರದ ಪ್ರತಿಯೊಂದು ಗಣಪತಿ ಪೆಂಡಾಲ್ನಲ್ಲಿ ಗಣೇಶನಿಗೆ ಅದ್ಧೂರಿ ಅಲಂಕಾರ ಮಾಡಲಾಗಿದ್ದು, ಬಹುತೇಕ ಸಾರ್ವಜನಿಕ ಗಣಪತಿಗಳನ್ನು ಶನಿವಾರ ಸಂಜೆ ವರೆಗೂ ಮೆರವಣಿಗೆ ಮೂಲಕ ತರಲಾಯಿತು.
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಗಣೇಶೋತ್ಸವದ ರಂಗು
ಹು-ಧಾ ಮಹಾನಗರದಲ್ಲಿ ಈದ್ಗಾ ಮೈದಾನದಲ್ಲಿನ ಗಣೇಶ ಪ್ರತಿಷ್ಠಾಪನೆ ಸೇರಿದಂತೆ ಈ ಬಾರಿ ಬರೋಬ್ಬರಿ 940ಕ್ಕೂ ಅಧಿಕ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಧೆಡೆ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶ ಮೂರ್ತಿಗಳು ವಿಶೇಷ, ವೈಶಿಷ್ಟ್ಯತೆಯೊಂದಿಗೆ ಭಕ್ತರ ಗಮನ ಸೆಳೆಯುತ್ತಿವೆ.
ಕೆಂಪು ಕಲ್ಲಿನ ಗಣೇಶನ ರಥೋತ್ಸವದಲ್ಲಿ ವಿರಾಜಮಾನನಾದ ಪಂಚಲೋಹದ ಗಣಪ
ನವಲಗುಂದ ಪಟ್ಟಣದ ವಿನಾಯಕಪೇಟನಲ್ಲಿನ ಕೆಂಪು ಕಲ್ಲಿನ ಗಣಪ ಎಂದರೆ ಭಕ್ತರಿಗೆ ಭಕ್ತಿ ಭಾವ ಉಕ್ಕುತ್ತದೆ. ಸೆ. 7ರಂದು ಪ್ರತಿಷ್ಠಾಪನೆಗೊಂಡಿರುವ ಹಾಗೂ ಸೆ. 15ರಂದು ಸಂಜೆ ಅದ್ಧೂರಿ ರಥೋತ್ಸವದೊಂದಿಗೆ ವಿಸರ್ಜನೆ ನೆರವೇರಲಿದೆ.
ನಟ ದರ್ಶನ ವಿಚಾರದಲ್ಲಿ ತಪ್ಪು ಮಾಡಿದ ಕಾಂಗ್ರೆಸ್ಗೆ ಈಗ ಬಿಸಿ: ಪ್ರಹ್ಲಾದ ಜೋಶಿ
ಮುಡಾ, ವಾಲ್ಮೀಕಿ ಹಗರಣವನ್ನು ವಿಷಯಾಂತರ ಮಾಡಲು ರಾಜ್ಯ ಸರ್ಕಾರವೇ ನಟ ದರ್ಶನ ಫೋಟೋ ವೈರಲ್ ಮಾಡಿದೆ ಎಂದು ಹೇಳಿದ ವಿಚಾರಕ್ಕೆ ಸಿದ್ದರಾಮಯ್ಯ ಕ್ಯಾಬಿನೆಟ್ನ ಎಲ್ಲ ಮಂತ್ರಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಅವರಿಗೆಲ್ಲ ಬಿಸಿ ಹತ್ತಿದ್ದರಿಂದಲೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಸ್ಕೇಟಿಂಗ್ ಸ್ಪರ್ಧೆ: ರಾಜ್ಯಮಟ್ಟಕ್ಕೆ 18 ಸ್ಕೇಟರ್ಗಳು ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಇಲ್ಲಿಯ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ವಿವಿಧ ವಯೋಮಿತಿಯ ಒಟ್ಟು 18 ಸ್ಕೇಟರ್ಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ವಿರಾಜಮಾನ ಗಣೇಶ!
ಹುಬ್ಬಳ್ಳಿ ಈದ್ಗಾ ಮೈದಾನ (ಕಿತ್ತೂರು ರಾಣಿ ಚೆನ್ನಮ್ಮ ಮೈದಾನ)ದಲ್ಲಿ 3ನೆಯ ವರ್ಷದ ಗಣೇಶ ಪ್ರತಿಷ್ಠಾಪನೆ ಅದ್ಧೂರಿಯಾಗಿ ನಡೆಯಿತು. 3 ದಿನದ ಗಣೇಶೋತ್ಸವವೂ ಪೊಲೀಸ್ ಸರ್ಪಗಾವಲಿನಲ್ಲಿ ಶಾಂತಿಯುತವಾಗಿ ನಡೆಯುತ್ತಿದೆ.
ಧಾರವಾಡ: ಕರ್ನಾಟಕ ವಿವಿಯ ಮುಖ್ಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ : ವಿದ್ಯಾರ್ಥಿಗಳಲ್ಲಿ ಆತಂಕ
ಕರ್ನಾಟಕ ವಿವಿಯ ಮುಖ್ಯ ರಸ್ತೆಯಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ದಾರಿ ಮಧ್ಯೆ ಚಿರತೆಯೊಂದು ಗಾಂಧಿ ಭವನದ ಹಿಂಭಾಗದಿಂದ ಬೋಟೋನಿಕಲ್ ಗಾರ್ಡ್ನ್ ಒಳಗೆ ಓಡಿ ಹೋಗುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಐತಿಹಾಸಿಕ ತಾಣ ಅಣ್ಣಿಗೇರಿಯಲ್ಲಿ ಸ್ಮಾರಕಗಳ ನಿರ್ಲಕ್ಷ್ಯ
ಇಲ್ಲಿನ ಬಸದಿಗಳು, ಐತಿಹಾಸಿಕ ದೇವಾಲಯಗಳು, ಕಲಾಕೃತಿಗಳು, ಶಿಲ್ಪಗಳು, ಪುರಾತನ ಅವಶೇಷಗಳು, ಮುದ್ರೆಗಳು, ಸ್ಮಾರಕ ಕಟ್ಟಡಗಳ ಇರುವ ಸ್ಥಳಗಳಲ್ಲಿ ರಾಶಿ ರಾಶಿ ಹುಲ್ಲಿನ ಕಸ ಬೆಳೆದಿದ್ದು, ಇಂದಿಗೂ ಸಂರಕ್ಷಣೆ ಇಲ್ಲದೇ ಬಿಕೋ ಎನ್ನುತ್ತಿವೆ.
< previous
1
...
201
202
203
204
205
206
207
208
209
...
461
next >
Top Stories
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್ಗಳಿಗೆ ಭಾರತ ಅನುಮತಿ
ಇಸ್ರೋದ ರಾತ್ರಿ ಕಣ್ಗಾವಲು ಉಪಗ್ರಹ ಇಂದು ಉಡ್ಡಯನ