ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವೇಚ್ಛಾಚಾರದಿಂದ ಮಾರಕ ರೋಗ ತಗಲುವ ಅಪಾಯ
ಎಚ್ಐವಿ ಮತ್ತು ಏಡ್ಸ್ ಕಳೆದ 35 ವರ್ಷಗಳಿಂದ ಮಾನವ ಜನಾಂಗವನ್ನು ಕಾಡುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಫ್ರೀವೆನಷನ್ ಸೊಸೈಟಿಯ ನಿರಂತರ ಕಾರ್ಯಕ್ರಮಗಳಿಂದಾಗಿ ಎಚ್ಐವಿ ಸೋಂಕಿತರ ಪ್ರಮಾಣವು ಕಡಿಮೆಯಾಗಿದೆ.
ಮುನ್ಸಿಪಲ್ ಬಾಂಡ್: ಮಹಾನಗರ ಪಾಲಿಕೆ ನಿರ್ಧಾರ
ಮುನ್ಸಿಪಲ್ ಬಾಂಡ್ ಮಾಡಿದರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಭಿವೃದ್ಧಿ ಅಥವಾ ಮೂಲ ಸೌಲಭ್ಯ ಕಲ್ಪಿಸಲು ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಪರದಾಡುವುದು ತಪ್ಪುತ್ತದೆ.
ಶಾಮನೂರಗೆ ವಯಸ್ಸಾಗಿಗೆ ಮನೆಯಲ್ಲಿ ಕೂರಲಿ: ಅರವಿಂದ ಬೆಲ್ಲದ
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಹಳ ದಿನಗಳ ಹಿಂದೆಯೇ ಕಾರ್ಯಾಚರಣೆ ನಡೆಸಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿದ್ದಾರೆ. ₹ 5000 ಕೋಟಿ ಅಕ್ರಮದಲ್ಲಿ ಮುಖ್ಯಮಂತ್ರಿ ಕುಟುಂಬ ಭಾಗಿಯಾಗಿದೆ. ಅದಕ್ಕಾಗಿ ಇಡಿ ವ್ಯಾಪ್ತಿಗೆ ಬರಲಿದೆ.
ಇಂದೋರ್ ಮಾದರಿ ತ್ಯಾಜ್ಯ ಕರಗಿಸಿ: ರಾಜಣ್ಣ ಕೊರವಿ
ಮಹಾನಗರದಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತೆ ನಿರ್ವಹಣೆ ಕೊರತೆಯಿಂದ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗುತ್ತಿವೆ. ಇದು ಕಳೆದೊಂದು ತಿಂಗಳು ವಿವಿಧೆಡೆ ಪರಿಶೀಲಿಸಿದ ನಂತರ ಗಮನಕ್ಕೆ ಬಂದಿದೆ.
ಸಿಎಂ ಸಂವಿಧಾನದ ಪರವೋ, ಶರಿಯತ್ ಕಾನೂನು ಪರವೋ
ಕಂಡವರ ಆಸ್ತಿ ಕಬಳಿಸಲು ಅಲ್ಲ. ದಾನವಾಗಿ ಬಂದ ಆಸ್ತಿ ನಿರ್ವಹಿಸಲು ವಕ್ಫ್ ಅಸ್ತಿತ್ವಕ್ಕೆ ಬಂದಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಮೀರಿರುವ ವಕ್ಫ್ ಮಂಡಳಿಯ ಬಗ್ಗೆ ಮುಖ್ಯಮಂತ್ರಿಯಾಗಿ ಅಲ್ಲ, ಓರ್ವ ವಕೀಲರಾಗಿ ಸಿದ್ದರಾಮಯ್ಯ ಎದೆಗಾರಿಕೆ ತೋರಿಸಬೇಕಿದೆ.
ಸ್ಲಂಗಳಲ್ಲಿ ಬಯಲು ಶೌಚ ಇನ್ನೂ ಜೀವಂತ
ಗಿರಣಿಚಾಳದಲ್ಲಿ 500ಕ್ಕೂ ಹೆಚ್ಚಿನ ಮನೆಗಳಿದ್ದು, ಶೇ. 95 ಮನೆಗೆ ಶೌಚಾಲಯಗಳಿವೆ. ಬಡವರು, ಕೂಲಿ ಕಾರ್ಮಿಕರ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಕೆಲವು ಮನೆಗಳಲ್ಲಿ ಮಾತ್ರ ಶೌಚಾಲಯ ಇಲ್ಲ. ಆದರೂ ಇಲ್ಲಿ ಬಯಲು ಶೌಚಾಲಯ ತಪ್ಪಿಲ್ಲ.
ರಾಜ್ಯ ಸರ್ಕಾರ 1974ರ ಗೆಜೆಟ್ ರದ್ದುಗೊಳಿಸಲಿ: ಛಲವಾದಿ ನಾರಾಯಣಸ್ವಾಮಿ
ವಕ್ಫ್ ಹೆಸರಿನಲ್ಲಿ ರೈತರ ಪಾರಂಪರಿಕ ಭೂಮಿ ಕಬಳಿಸುವ ಕೆಲಸವಾಗುತ್ತಿದೆ. 11-12ನೇ ಶತಮಾನದಲ್ಲೇ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಠ ಮಾನ್ಯಗಳೂ ವಕ್ಫ್ಗೆ ಸೇರಿದ್ದು ಎಂದು ಪಹಣಿಯಲ್ಲಿ ನಮೂದಿಸಲಾಗಿದೆ.
ವಕ್ಫ್ ಗದ್ದಲ: ಮಿಶ್ರಿಕೋಟೆಗೆ ಭೇಟಿ ನೀಡಿದ ಬಿಜೆಪಿ ತಂಡ
ಮಿಶ್ರಿಕೋಟೆ ಗ್ರಾಮದಲ್ಲಿರುವ ರುದ್ರಭೂಮಿ, ಸರ್ಕಾರಿ ಶಾಲೆ, ಚಾಂಗದೇವ ಬಾಬಾ ದೇವಾಲಯ, ಗರಡಿ ಮನೆಗಳು, ಸಹಕಾರಿ ಸಂಘದ ಆಸ್ತಿ ಒಳಗೊಂಡಂತೆ 140 ಎಕರೆ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸುತ್ತಿದೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ: ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ
ಇಸ್ಕಾನ್ ಸಂತನ ನಡೆಸಿಕೊಂಡ ರೀತಿ ಅಸಹನೀಯ ಹಾಗೂ ಹೇಯ ಕೃತ್ಯವಾಗಿದೆ. ಇದು ನೀಚತನದ ಪ್ರವೃತ್ತಿಯಾಗಿದೆ. ಬಾಂಗ್ಲಾದೇಶದ ನಡೆಯನ್ನು ಹಿಂದೂಗಳು ಖಂಡಿಸುತ್ತೇವೆ.
20ಕ್ಕೆ ಯುಐ ದೇಶಾದ್ಯಂತ ಬಿಡುಗಡೆ: ನಟ ಉಪೇಂದ್ರ
ಚಿತ್ರಕ್ಕೆ ಯುಐ ಎಂದು ಟೈಟಲ್ ನೀಡಲಾಗಿದ್ದು, ಬಹಳಷ್ಟು ಸಸ್ಪೇನ್ಸ್ ಚಿತ್ರದಲ್ಲಿದೆ. ಪ್ರತಿಯೊಬ್ಬರು ಚಿತ್ರ ನೋಡಿ, ಅವರೇ ಅದರ ಅರ್ಥ ಹೇಳಬೇಕು. ಬಹುತೇಕ ಎಲ್ಲ ಚಿತ್ರದಲ್ಲಿ ಹೀರೋ ಮತ್ತು ಹೀರೋಯಿಸಂ ಇರುತ್ತದೆ. ಆದರೆ, ಈ ಚಿತ್ರದಲ್ಲಿ ನಮ್ಮ ಪ್ರೇಕ್ಷಕರೇ ಹೀರೋಗಳಾಗಿದ್ದಾರೆ.
< previous
1
...
202
203
204
205
206
207
208
209
210
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!