• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಪ್ರತಿಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ: ಮಾಜಿ ಸಚಿವ ಸಿ.ಎಂ. ಇಬ್ರಾಹಿಂ
ಮುಡಾ ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.
ಸೆಪ್ಟೆಂಬರ್ 20ರಂದು ಧಾಕ್‌ ಚಿತ್ರ ತೆರೆಗೆ: ಆನಿಸ್‌ ಬಾರುದವಾಲೆ
ಧಾರವಾಡದವರೇ ಆದ ಆನಿಸ್‌ ಬಾರದವಾಲೆ ಎಂಬುವರು ನಿರ್ದೇಶಿಸಿದ ಢಾಕ್‌ ಎಂಬ ಹಿಂದಿ ಚಿತ್ರ ಸೆ. 20ರಂದು ದೇಶಾದ್ಯಂತ ತೆರೆಗೆ ಬರಲಿದೆ.
ಜ್ಯುವಲರ್ಸ್ ಕಳ್ಳತನ ಪ್ರಕರಣ: ಐವರು ಅಂತಾರಾಜ್ಯ ಆಭರಣ ಕಳ್ಳರ ಬಂಧನ
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಮಹಾನಗರ ಪೊಲೀಸರು, ಆರೋಪಿಗಳಿಂದ ₹77 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು, ಗ್ಯಾಸ್ ಕಟರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆಮಂತ್ರಣ ಪತ್ರಿಕೆ ಎಡವಟ್ಟು ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ
ಆಮಂತ್ರಣ ಪತ್ರಿಕೆ ಎಡವಟ್ಟು ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ತರಾತುರಿಯಲ್ಲಿ ಗುರುವಾರ ಮತ್ತೊಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಅಯೋಧ್ಯೆಯ ಶ್ರೀರಾಮ!
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಈ ಬಾರಿ ಅಯೋಧ್ಯೆಯ ಶ್ರೀರಾಮಚಂದ್ರ ಪ್ರಭುವಿನ ರೂಪದಲ್ಲಿರುವ ಗಣೇಶ ಮೂರ್ತಿ ಪ್ರತಿಷ್ಠಾನೆ ಆಗಲಿದೆ.
ಗಣೇಶೋತ್ಸವದಲ್ಲಿ ಸ್ವಚ್ಛತೆ, ಸುರಕ್ಷಾ ಕ್ರಮ ಕೈಗೊಳ್ಳಿ: ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ
ಗಣೇಶೋತ್ಸವಕ್ಕೆ ಅಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ, ಅಗತ್ಯ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.
15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಜಿಲ್ಲಾಧಿಕಾರಿ ದಿವ್ಯಪ್ರಭು
ಸೆ. 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಿಮಿತ್ತ 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ಮಹಾ ಮಂಡಳದಿoದ ಗಣೇಶ ಮೂರ್ತಿ ವಿಸರ್ಜನಾ ಬಾವಿಗೆ ವಿಶೇಷ ಪೂಜೆ
ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಶ್ರೀ ಗಣೇಶ ಮೂರ್ತಿ ವಿಸರ್ಜನಾ ಬಾವಿಗೆ ವಿಶೇಷ ಪೂಜಾ, ಹೋಮ, ಹವನ ಸಮಾರಂಭ ಜರುಗಿತು.
ಪತ್ರಿಕೆ ಹಂಚುವ ಕಾರ್ಯ ಗೌರವಯುತ ಉದ್ಯೋಗ: ಸುರೇಶ ಸುಣಗಾರ
ಧಾರವಾಡ ಶಹರದ ಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.
ಜೀವದ ಹಂಗು ತೊರೆದು ಪತ್ರಿಕಾ ವಿತರಕರ ಸೇವೆ: ಶಾಸಕ ಮಹೇಶ ಟೆಂಗಿನಕಾಯಿ
ಅನೇಕ ಕಷ್ಟದ ಮಧ್ಯೆಯೂ ಬೆಳಗ್ಗೆ 4 ಗಂಟೆಗೆ ಎದ್ದು ಪ್ರತಿ ಮನೆಗೂ ಹೋಗಿ ಪತ್ರಿಕೆ ವಿತರಿಸುವವರಿಗೆ ಸರ್ಕಾರಗಳು ಎಲ್ಲ ಸೇವಾ ಸೌಲಭ್ಯಗಳನ್ನು ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved