• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರಿ ನಿಯಮ ಪಾಲಿಸಿದರೆ ಸುರಕ್ಷಿತ
ರಸ್ತೆ ಸಾರ್ವಜನಿಕರಿಗೆ ಸೇರಿದ್ದು, ಸ್ವೇಚ್ಛಾಚಾರಿಗಳಾಗಿ ತಮಗೆ ತಿಳಿದಂತೆ ರಸ್ತೆಗಳಲ್ಲಿ ವಾಹನ ಓಡಿಸಬಾರದು. ಇದರಿಂದ ಸವಾರನ ಜತೆಗೆ ಸಂಚರಿಸುವವರಿಗೆ ಮತ್ತು ಇತರ ಸಹ ಪ್ರಯಾಣಿಕರ ಪ್ರಾಣಕ್ಕೂ ತೊಂದರೆ ಆಗುತ್ತದೆ.
ಭಗವದ್ಗೀತಾ ಅಭಿಯಾನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಭಗವದ್ಗಿತಾ ಅಭಿಯಾನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕವಲುದಾರಿಯಲ್ಲಿ ಪತ್ರಿಕೋದ್ಯಮ: ವ್ಯಾಸ ದೇಶಪಾಂಡೆ
ಬದಲಾದ, ಬದಲಾಗುತ್ತಿರುವ ಸಂದರ್ಭದಲ್ಲಿ ಪತ್ರಿಕಾ ಭಾಷೆ, ಸಾಹಿತ್ಯ ಹಾಗೂ ರಂಗಭೂಮಿಯ ಭಾಷೆ ಕೂಡ ಬದಲಾಗುತ್ತಿದೆ. ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಮಷ್ಟಿ ಚಿಂತನೆಗಳು ನಡೆಯಬೇಕು.
ಸವಾಲುಗಳು ಮಧ್ಯೆ ಕನ್ನಡ ಭಾಷೆ: ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ
ಆಂಗ್ಲ ಮತ್ತು ಅನ್ಯಭಾಷೆಗಳ ವ್ಯಾಮೋಹ ನಮ್ಮನ್ನು ಆವರಿಸಿಕೊಂಡು ಕನ್ನಡ ಉಳಿಸಲು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.
ಮಾದರಿ ಹೆಸ್ಕಾಂಗೆ ಶ್ರಮಿಸುವೆ: ಅಜೀಮ್‌ಪೀರ್ ಖಾದ್ರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯು ಬಡವರಿಗೆ ಆಸರೆಯಾಗಿದೆ. ಪ್ರತಿ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಲಾಗುವುದು. ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಮುಂದಾಗುತ್ತೇನೆ.
ಶಕ್ತಿ ಯೋಜನೆ ನಿಲ್ಲಿಸಿ: ಆಟೋ ರಿಕ್ಷಾ ಚಾಲಕರ ಪ್ರತಿಭಟನೆ
ಶಕ್ತಿ ಯೋಜನೆ ಜಾರಿಯಾದ ಬಳಿಕ ನಮ್ಮ ದುಡಿಮೆ ತುಂಬ ಕಡಿಮೆಯಾಗಿದೆ. ಇದರಿಂದ ಕುಟುಂಬ ನಿರ್ವಹಣೆ ಸಹ ಕಷ್ಟವಾಗಿದೆ. ಆದರಿಂದ ತಕ್ಷಣ ಈ ಯೋಜನೆ ಕೂಡಲೇ ಸ್ಥಗಿತಗೊಳಿಸಬೇಕು.
ಮಕ್ಕಳಲ್ಲಿ ಸಾಂಸ್ಕೃತಿಕ ಮೌಲ್ಯ ಬೆಳೆಸಿ: ಡಾ. ಆನಂದ ಪಾಟೀಲ
ಮಕ್ಕಳಲ್ಲಿ ಸೃಜನಶೀಲತೆ ಮತ್ತು ಹೊಸ ವಿಚಾರ ಅಳವಡಿಸಿ ಪ್ರೋತ್ಸಾಹಿಸಿದರೆ ಅವರು ಅದಕ್ಕೆ ತಕ್ಕಂತೆ ಸ್ಪಂದಿಸುತ್ತಾರೆ. ಭವಿಷ್ಯದಲ್ಲಿ ಉತ್ತಮ ಕಲಾಕಾರರಾಗಿ ಬೆಳೆಯುತ್ತಾರೆ.
ಮುಸ್ಲಿಂಮರ ಹೆಸರಲ್ಲಿ ಬಿಜೆಪಿಯಿಂದ ಗೊಂದಲ ಸೃಷ್ಟಿ: ಸಿ.ಎಂ. ಇಬ್ರಾಹಿಂ
ವಕ್ಫ್‌ ಕಾಯ್ದೆ ಜಾರಿ ತಂದಿದ್ದು ಕಾಂಗ್ರೆಸ್ ಅಲ್ಲ, ಇದನ್ನು ಜಾರಿಗೆ ತಂದವರು ಬ್ರಿಟಿಷರು. ಯಾವುದೇ ಆಸ್ತಿಯನ್ನು ವಕ್ಫ್‌ ಮಾಡಲು ಆಗುವುದಿಲ್ಲ. ಸಚಿವ ಜಮೀರ್ ಅಹ್ಮದ್ ಖಾನ್‌ ಅವರು ರಾಜ್ಯಾದ್ಯಂತ ವಕ್ಫ್‌ ಕುರಿತು ಲೋಕ್ ಅದಾಲತ್ ಮಾಡಲು ಹೋಗಿ ಬೀದಿಯಲ್ಲಿರುವ ಕಸವನ್ನು ಮೈಮೇಲೆ ಹಾಕಿಕೊಂಡರು.
ಫೋಟೋಗ್ರಫಿ ಸಹ ತಪ್ಪಸ್ಸು: ಪತ್ತಾರ
ನಿಸರ್ಗದತ್ತವಾಗಿ, ನೈಸರ್ಗಿಕವಾಗಿ ಇದ್ದಂತ ಸಂದರ್ಭಗಳನ್ನು ನೋಡಿ, ಕಾದು ಕುಳಿತು ಛಾಯಾಚಿತ್ರ ತೆಗೆಯಬೇಕು. ಇದು ಬಹಳ ಕಷ್ಟದ ಕೆಲಸ.
ಧೂಳು ತಿಂದ ತಾಳೆಗರಿ, ಕೋರಿ ಕಾಗದ ಡಿಜಿಟಲೀಕರಣ!
ಬರೀ ಶುದ್ಧೀಕರಣ ಮಾತ್ರವಲ್ಲದೇ, ತಾಳೆಗೆರೆಗಳ ಮಾಹಿತಿಯನ್ನು ಅರ್ಥೈಸಿಕೊಳ್ಳುವ ಹಿನ್ನೆಲೆಯಲ್ಲಿ ಹಳೆಗನ್ನಡ ಇರುವ ತಾಳೆಗೆರೆಗಳ ಸ್ಕ್ಯಾನ್‌ ಜತೆಗೆ ಹೊಸಗನ್ನಡಕ್ಕೆ ಅನುವಾದ ಕಾರ್ಯವೂ ನಡೆಯುತ್ತಿರುವುದು ವಿಶೇಷ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved