• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಬೇಡಿಕೆಗಿಂತ ಹೆಚ್ಚು ಯೂರಿಯಾ ಪೂರೈಕೆ

ಒಂದೆಡೆ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ಗೊಬ್ಬರಗಳ ಕೊರತೆ ಜಿಲ್ಲೆಯಲ್ಲಿ ಇಲ್ಲ ಎನ್ನುತ್ತಿದ್ದಾರೆ. ಆದರೆ, ಇನ್ನೊಂದೆಡೆ ಕಲಘಟಗಿ, ನವಲಗುಂದ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈತರಿಗೆ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂಬ ಆರೋಪವು ಇದೆ.

25 ವರ್ಷಗಳಿಂದ ಮಹಾನಗರ ಅಭಿವೃದ್ಧಿಯಲ್ಲಿ ವಿಫಲ
ಮಹಾನಗರ ಪಾಲಿಕೆಯಲ್ಲಿ ಆಡಳಿತ ಪಕ್ಷದ ಪ್ರಭಾವಿ ಸದಸ್ಯರು ಮತ್ತು ಮೇಯರ್, ಉಪಮೇಯರ್‌ಗಳ ವಾರ್ಡ್‌ಗಳು ಮಾತ್ರ ಅಭಿವೃದ್ಧಿ ಹೊಂದುತ್ತಿವೆ. ಉಳಿದ ಸದಸ್ಯರ ವಾರ್ಡ್‌ಗಳನ್ನು ಕಡೆಗಣಿಸುತ್ತಿದ್ದು, ಇನ್ಮುಂದೆ ಇದಕ್ಕೆ ಅವಕಾಶ ಕೊಡುವುದಿಲ್ಲ.
ಇಂದಿನಿಂದ ಹತ್ತು ದಿನ ಇ-ಪೌತಿ ಆಂದೋಲನ: ದಿವ್ಯಪ್ರಭು
ರಾಜ್ಯ ಕಂದಾಯ ಸಚಿವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇ-ಪೌತಿ ತಂತ್ರಾಂಶ ವಿಸ್ತರಿಸಲು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಸದರಿ ಕಾರ್ಯದಲ್ಲಿ ಈವರೆಗೂ ಶೇ. 87.33 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ.
ಪಹಲ್ಗಾಂ: ಚರ್ಚೆಗೆ ಅವಕಾಶ ನೀಡಿದ್ದೇ ಧನಕರ್‌ ರಾಜೀನಾಮೆ ಕಾರಣನಾ?: ಸಲೀಂ
ಸಣ್ಣ ವ್ಯಾಪಾರಿಗಳ ಜಿಎಸ್‌ಟಿ ನೋಟಿಸ್ ಕುರಿತಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ ಮಾಡಿದ್ದಾರೆ. ಆದರೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಹದಾಯಿ ವಿಚಾರದಲ್ಲಿ ಅವರು ಏಕೆ ಮಾತನಾಡುತ್ತಿಲ್ಲ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. ಜಿಎಸ್‌ಟಿ ಕೇಂದ್ರದ ವ್ಯಾಪ್ತಿಗೆ ಬರಲಿದ್ದು, ಸಚಿವ ಜೋಶಿ ಜನರ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ.
ಚಂದ್ರಮೌಳೇಶ್ವರ ದೇವಸ್ಥಾನ ಕುರಿತು 31ರಂದು ಬೆಂಗಳೂರಿನಲ್ಲಿ ಸಭೆ
ಪುರಾತನ ತತ್ವ ಇಲಾಖೆಯವರು ದೇವಸ್ಥಾನವನ್ನು ಕಾರಿಡಾರ್ ಮಾಡುವ ನಿಟ್ಟಿನಲ್ಲಿ ಶೀಘ್ರ ಎನ್‌ಒಸಿ ನೀಡಬೇಕು. ಸಾವಿರಾರು ವರ್ಷಗಳ ಇತಿಹಾಸವುಳ್ಳ ಪುರಾತನ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.
ವಿಮಾನ ನಿಲ್ದಾಣ: ಪಕ್ಷಿಗಳ ತೊಡಕು ತಡೆಯಲು ಸಮೀಕ್ಷೆ
ವಿಮಾನ ನಿಲ್ದಾಣದ ಆವರಣದಲ್ಲಿ ಪಕ್ಷಿ ಹಾಗೂ ಪ್ರಾಣಿಗಳು ನುಸುಳದಂತೆ ತಡೆಯುವುದು ಅಗತ್ಯ ಮತ್ತು ಅನಿವಾರ್ಯ. ಹಕ್ಕಿ ಡಿಕ್ಕಿ ಹೊಡೆದರೆ ವಿಮಾನದ ಎಂಜಿನ್‌, ರೆಕ್ಕೆ ಮತ್ತು ವಿಂಡ್ ಶೀಲ್ಡ್‌ಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚು. ಇದರಿಂದ ವಿಮಾನ ಅಪಘಾತವಾಗುವ ಸಾಧ್ಯತೆಯುಂಟು.
ಆಚಾರ-ವಿಚಾರ ನಮ್ಮ ಬಾಳ‍ು ಬೆಳದಿಂಗಳಾಗಿಸಲಿ
ವಿದ್ಯಾರ್ಥಿಗಳಾಗಿದ್ದವರು ಒಂದೇ ತರಹದ ಬಟ್ಟೆ ತೊಟ್ಟು ಗೌರವ ಮೂಡಿಸಿದ್ದಾರೆ. ನಡೆ-ನುಡಿ, ಆಚಾರ-ವಿಚಾರಗಳು ನಮ್ಮ ಬದುಕನ್ನು ಬೆಳದಿಂಗಳಾಗಿಸಬೇಕು. ನಮಗೆ ಸಂದ ತುಲಾಭಾರದ ಕಾರ್ಯ ಅದ್ಭುತವಾದದ್ದಾಗಿದೆ.
ಎಸ್ಮಾಗೆ ಹೆದರುವ ಮಾತಿಲ್ಲ: ಅನಿರ್ದಿಷ್ಟಾವಧಿ ಮುಷ್ಕರ ನಿಲ್ಲಲ್ಲ
ಸರ್ಕಾರವು ಸಂಘಟನೆ ಜತೆ ಮಾತುಕತೆ ನಡೆಸಿ ನೌಕರರ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಮುಷ್ಕರದಿಂದ ಆಗುವ ಎಲ್ಲ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ.
ಮಹಿಳಾ ದೌರ್ಜನ್ಯದ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು ಹಾಗೂ ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲುಕಿ ಜನತೆಯಲ್ಲಿ ತೀವ್ರ ಆತಂಕವನ್ನು ಹುಟ್ಟಿಸಿವೆ.
ಧರ್ಮಸ್ಥಳ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಲಾಡ್‌
ಇ.ಡಿ.ಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅನೇಕ ಬಾರಿ ಹೇಳುತ್ತಿದೆ. ರಾಜಕೀಯಕ್ಕಾಗಿ ಇ.ಡಿ. ಬಳಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಹೇಳಿರುವುದುಂಟು. ನೆಗಟಿವ್ ವಿಚಾರಗಳಿದ್ದರೆ ದೇಶದಲ್ಲಿ ಹೊರಬರಲ್ಲ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved