• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ: ಡಾ. ಈಶ್ವರ ಚಾಲನೆ
ಪ್ರತಿದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಅವಶ್ಯಕ ಎಂದು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ಚಿತ್ರಕಲೆಗೆ ಡಿ.ವಿ. ಹಾಲಭಾವಿ ನೀಡಿದ ಕೊಡುಗೆ ಅನನ್ಯ: ನಟ ಸುರೇಶ ಹೆಬ್ಳೀಕರ್
ಚಿತ್ರಕಲಾ ಶಿಲ್ಪಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಟ್ರಸ್ಟ್ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾಯ್ ಭವನದಲ್ಲಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ಜರುಗಿತು.
ಸಮಾವೇಶ ಮಾಡಿದರೆ ತಪ್ಪೇನು?: ತಿಮ್ಮಾಪುರ
ಸ್ವಾಭಿಮಾನಿ ಸಮಾವೇಶ ಮಾಡಿದರೆ ತಪ್ಪೇನು? ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಪ್ರಶ್ನಿಸಿದರು.
ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಸಂಘಗಳ ಸಹಕಾರ ಅಗತ್ಯ: ಸ್ವರೂಪಾ ಟಿ. ಕೆ.
ಯೋಜನೆಗಳ ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿತ, ಜನರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಒಳಗೊಳ್ಳುವಿಕೆ ಅಗತ್ಯ ಎಂದು ಜಿಪಂ ಸಿಇಒ ಸ್ವರೂಪಾ ಟಿ. ಕೆ. ಹೇಳಿದರು.
ಜಿಪಂ, ತಾಪಂ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಒತ್ತಡ
ಬೇಗನೆ ಜಿಪಂ, ತಾಪಂ ಚುನಾವಣೆ ನಡೆಸಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಕಾರ್ಯಕರ್ತರದ್ದು.
ಬೆಡ್‌ಲೈನ್‌ ಸೆಟ್‌ ಸ್ವಚ್ಛತೆಗೆ ರೈಲ್ವೆ ಹೆಚ್ಚಿನ ಆದ್ಯತೆ: ರಾಧಾ ರಾಣಿ
ರೇಲ್ವೆ ಪ್ರಯಾಣಿಕರಿಗೆ ನೀಡುವ ಬ್ಲಾಂಕೆಟ್‌ ಸೇರಿದಂತೆ ಇತರೆ ಬೆಡ್‌ಲೈನ್‌ಗಳ ಶುಚಿತ್ವಕ್ಕೆ ಭಾರತೀಯ ರೈಲ್ವೆ ಹೆಚ್ಚಿನ ಆದ್ಯತೆ ನೀಡಿದೆ ರಾಧಾ ರಾಣಿ ತಿಳಿಸಿದರು
ಸಮಾನ ಶಿಕ್ಷಣ ನೀತಿ ಜಾರಿಗೊಳಿಸಿ: ಬರಗೂರು ರಾಮಚಂದ್ರಪ್ಪ
ಸರ್ಕಾರ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಬೇಕು. ರಾಜ್ಯದ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯಗಳು ಕಲ್ಪಿಸಿ, ಶಿಕ್ಷಣ ಗ್ಯಾರಂಟಿ ಪಟ್ಟಿಗೆ ಸೇರ್ಪಡಿಸುವಂತೆ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಒತ್ತಾಯ ಮಾಡಿದರು.
ಆರ್ಯಭಟ್‌ ಟೆಕ್‌ಪಾರ್ಕ್‌: ನಿವೇಶನ ಪರಿಶೀಲನೆಗೆ ಸದನ ಸಮಿತಿ
ಆರ್ಯಭಟ್‌ ಟೆಕ್‌ ಪಾರ್ಕ್‌ನಲ್ಲಿನ ನಿವೇಶನ ಪಡೆದವರು ಅದೇ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದಾರೋ ಇಲ್ವೋ ಎಂಬುದನ್ನು ಪರಿಶೀಲಿಸಲು ಸದನ ಸಮಿತಿ ರಚಿಸಲು ಪಾಲಿಕೆ ನಿರ್ಣಯ ಕೈಗೊಂಡಿತು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇರುತ್ತಾರೆಯೋ ಇಲ್ಲವೋ ಗೊತ್ತಿಲ್ಲ : ಬಿ. ಆರ್‌. ಪಾಟೀಲ
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೋ? ಬೇಡವೋ ಎಂಬ ನಿರ್ಧಾರವು ಹೈಕಮಾಂಡ್‌ಗೆ ಬಿಟ್ಟಿರುವ ವಿಷಯ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು.
ವೃತ್ತಿಯಲ್ಲಿ ಯಶಸ್ವಿಯಾಗಲು ಹೆಚ್ಚಿನ ಕೌಶಲ್ಯ ಅಳವಡಿಸಿಕೊಳ್ಳಿ: ನ್ಯಾ. ಚಂದ್ರಚೂಡ್‌
ತಂತ್ರಜ್ಞಾನ, ವಿಜ್ಞಾನ ಬೆಳೆದಂತೆ ನ್ಯಾಯಾಂಗದ ಕಾರ್ಯವೈಖರಿಯೂ ಬದಲಾಗುತ್ತಿದ್ದು, ಹೊಸ ಸವಾಲುಗಳನ್ನು ಎದುರಿಸಲು ಯುವ ಕಾನೂನು ಪದವೀಧರರು ಸಿದ್ಧರಾಗಬೇಕು ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್‌ ಹೇಳಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved