ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೌಹಾರ್ದಯುತವಾಗಿ ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಿಸಿ: ಸಿಪಿಐ ಯಶವಂತ ಬಿಸನಳ್ಳಿ
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಪಿಐ ಯಶವಂತ ಬಿಸನಳ್ಳಿ ಹೇಳಿದರು.
ಹೆಕ್ಟರ್ಗೆ 50 ಸಾವಿರ ಪರಿಹಾರ ನೀಡಿ
ಅತಿವೃಷ್ಟಿಯಿಂದ ಹೆಸರು, ಶೇಂಗಾ, ಹತ್ತಿ, ಉದ್ದು, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿದೆ. ಸರ್ಕಾರ ಇದಕ್ಕಾಗಿ ಪ್ರತಿ ಹೆಕ್ಟರ್ಗೆ 50 ಸಾವಿರ ಪರಿಹಾರ ನೀಡಬೇಕು.
ಕಿಮ್ಸ್ ಇನ್ಮುಂದೆ ಕೆಎಂಸಿಆರ್ಐ
ಕಿಮ್ಸ್ ಹೆಸರು ಬದಲು ಕೆಎಂಸಿಆರ್ಐ ಹೆಸರು ಮರು ನಾಮಕರಣ ಮಾಡುವುದರಿಂದ ಸರ್ಕಾರಕ್ಕೆ ತೆರಿಗೆ ಸೌಲಭ್ಯ ಸಿಗಲಿದೆ. ಜರ್ಮನಿಯಂತಹ ದೇಶಗಳಿಂದ ಆಸ್ಪತ್ರೆಗೆ ಬೇಕಾದ ಯಂತ್ರೋಪಕರಣ ತರಿಸುವುದರಿಂದ ಕಸ್ಟಮ್ ಡ್ಯೂಟಿಗೆ ವಿನಾಯಿತಿ ಸಿಗಲಿದೆ.
ವೈದ್ಯಕೀಯ ವಿದ್ಯಾರ್ಥಿಗಳು ವೃತ್ತಿಧರ್ಮ, ಕಾರ್ಯಕ್ಷಮತೆ ಕಾಪಾಡಿ
ವಿದ್ಯಾರ್ಥಿಗಳು ಆಯುರ್ವೇದ ವೈದ್ಯಕೀಯ ಕ್ಷೇತ್ರಕ್ಕೆ ರಾಜೀವ ಗಾಂಧಿ ಆರೋಗ್ಯ ವಿವಿ ನೀಡುತ್ತಿರುವ ಪ್ರೋತ್ಸಾಹಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಸಿಸಿ ಉನ್ನತ ಹೆಸರು ತರಬೇಕೆಂದು ಪ್ರಾಚಾರ್ಯ ಡಾ. ಪ್ರಶಾಂತ್. ಎ.ಎಸ್. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಂಗ್ರೆಸಿಗರು ಮುಡಾ ಚಲೋ ನಡೆಸಿ ಕ್ಷಮೆ ಕೇಳಲಿ: ಜೋಶಿ
ಕಾಂಗ್ರೆಸ್ ನಾಯಕರು ರಾಜಭವನ ಚಲೋ ಮಾಡುವುದನ್ನು ಬಿಟ್ಟು ಮೈಸೂರಿಗೆ ತೆರಳಿ ಮುಡಾ ಚಲೋ ನಡೆಸಿ ನಮ್ಮಿಂದ ತಪ್ಪಾಗಿದೆ ಎಂದು ಮುಡಾ ಬಳಿ ಕ್ಷಮೆ ಕೇಳಲಿ. ಅದನ್ನು ಬಿಟ್ಟು ಈ ರೀತಿಯ ನಾಟಕ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬುದ್ಧಿಮಾತು ಹೇಳಿದ್ದಾರೆ.
ಪ್ರಕಾಶನ ವೈದ್ಯಕೀಯ ಶಿಕ್ಷಣದ ಜವಾಬ್ದಾರಿ ಹೊತ್ತ ವೈದ್ಯರು!
ಕೊಪ್ಪಳ ಜಿಲ್ಲೆಯ ಬೇಳೂರು ಗ್ರಾಮದ ಪ್ರಕಾಶ ತಳವಾರ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಸೀಟು ಸಿಕ್ಕಿದೆ. ಆದರೆ, ಮನೆಯಲ್ಲಿ ಬಡತನ ಇರುವುದರಿಂದ ಪಾಲಕರಿಗೆ ಪ್ರವೇಶ ಕೊಡಿಸುವ ಶಕ್ತಿ ಇರಲಿಲ್ಲ.
ರಾಷ್ಟ್ರೀಯ ಹಿತಚಿಂತನೆಯ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ
ಬಿಜೆಪಿ ಯಾವತ್ತೂ ರಾಷ್ಟ್ರದ ಪ್ರಗತಿ ಜತೆ-ಜತೆಗೆ ದೇಶವಾಸಿಗಳ ಏಳಿಗೆಯನ್ನೂ ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕವಾಗಿ ಹೆಜ್ಜೆ ಹಾಕುತ್ತಿದೆ. ರಾಷ್ಟ್ರೀಯ ಹಿತ ಚಿಂತನೆಯೊಂದಿಗೆ ಭಾರತವನ್ನು ಮುನ್ನಡೆಸುತ್ತಿದೆ.
ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಿ
ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆಹಾನಿ ಆಗಿದೆ. ಈ ಕುರಿತು ಸಮೀಕ್ಷೆ ಪೂರ್ಣಗೊಳಿಸಬೇಕು. ಸರ್ಕಾರಕ್ಕೆ ಈ ಕುರಿತು ವರದಿ ಸಲ್ಲಿಸಲಾಗುವುದು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಅನುದಾನ ಬಿಡುಗಡೆ ಮಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
ಬಿಬಿಎಂಪಿ ಮಾದರಿಯಲ್ಲಿ ಹು-ಧಾ ಮಹಾನಗರ ಪಾಲಿಕೆಗೂ ಆಸ್ತಿಕರ ಒಂದು ಸಾರಿ ಹೊಂದಾಣಿಕೆಗೆ (ಒಟಿಎಸ್) ಕರದಾರರಿಗೆ ಅವಕಾಶ ಮಾಡಿಕೊಡಬೇಕು. ನೀರಿನ ಕರ ಬಾಕಿ ವಸೂಲಾತಿಗೆ ಮತ್ತೊಂದು ಬಾರಿ ಒಟಿಎಸ್ಗೆ ಅನುಮತಿ ನೀಡಬೇಕು ಎಂದು ಮೇಯರ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಧಾರವಾಡ ಕಲಾಭವನಕ್ಕೆ ಮರುಜೀವ : ಬಾಡಿಗೆ ದರ ಶೇ. 50ರಷ್ಟು ಇಳಿಕೆಗೆ ಪಾಲಿಕೆ ನಿರ್ಧಾರ
ಧಾರವಾಡದಲ್ಲಿ ಹಲವು ವರ್ಷಗಳಿಂದ ಅನಾಥವಾಗಿರುವ ಕಲಾಭವನದ ದುರಸ್ತಿ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳಿಸಿ, ಬಾಡಿಗೆ ದರವನ್ನು ಶೇ. 50ರಷ್ಟು ಕಡಿಮೆ ಮಾಡಿ ಸಾರ್ವಜನಿಕರಿಗೆ ಮುಕ್ತಗೊಳಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ.
< previous
1
...
207
208
209
210
211
212
213
214
215
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ