ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ಪ್ರತ್ಯೇಕ ಪಾಲಿಕೆ ಮಾಡಿ
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ನಗರವನ್ನು ಪ್ರತ್ಯೇಕ ಪಾಲಿಕೆಯನ್ನಾಗಿ ರೂಪಿಸಲು ಪಕ್ಷಬೇದ ಮರೆತು ಸರ್ವ ಸದಸ್ಯರ ಸಹಮತ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಚೇರಿಗೆ ಜಾಗೆ: ತೀವ್ರ ವಾಗ್ವಾದ
ಪಾಲಿಕೆಯಿಂದ ಕಾಂಗ್ರೆಸ್ ಕಚೇರಿಗೆ ಜಾಗ ಕೊಡುವ ವಿಷಯವಾಗಿ ಆಡಳಿತಾರೂಢ ಹಾಗೂ ಪ್ರತಿಪಕ್ಷದ ನಡುವೆ ತೀವ್ರ ವಾಗ್ವಾದ ನಡೆಯಿತು. ಮೀನಿನ ಮಾರುಕಟ್ಟೆಯಂತೆ ಸಭೆ ಆಗಿದ್ದರಿಂದ ಕೆಲಕಾಲ ಸಭೆಯನ್ನೇ ಮುಂದೂಡಲಾಯಿತು.
ಹೈಕಮಾಂಡ್ನಿಂದ ಸಚಿವರ ಕಾರ್ಯವೈಖರಿ ಪರಿಶೀಲನೆ: ಎಚ್.ಕೆ. ಪಾಟೀಲ
ಸಚಿವ ಸಂಪುಟ ಪುನಾರಚನೆ ಕುರಿತು ಮಾಹಿತಿಯಿಲ್ಲ. ಆದರೆ, ಸಚಿವರ ಕಾರ್ಯವೈಖರಿಯ ವರದಿ ಕುರಿತು ಪಕ್ಷದ ಹೈಕಮಾಂಡ್ನ ನಾಯಕರು ಕೇಳಿರುವುದಾಗಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ರೈತರಿಗೆ ನಿರಂತರ ವಿದ್ಯುತ್ ಪೂರೈಕೆಯೇ ನನ್ನ ಮೊದಲ ಆದ್ಯತೆ: ಅಜೀಮ್ಪೀರ ಖಾದ್ರಿ
ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹೆಸ್ಕಾಂನ ನೂತನ ಅಧ್ಯಕ್ಷ ಸಯ್ಯದ ಅಜೀಮ್ಪೀರ್ ಖಾದ್ರಿ ಅಧಿಕಾರ ಸ್ವೀಕರಿಸಿದರು.
ಗುಂಡೂರ ಗುಡುಗಿಗೆ ಬೆಚ್ಚಿದ ಮೇಯರ್
ಬಿಜೆಪಿ ಸದಸ್ಯ ಮಲ್ಲಿಕಾರ್ಜುನ ಗುಂಡೂರ ಮೈಕ್ ಕಿತ್ತೆಸೆದು, ಅಜೆಂಡಾ ಪ್ರತಿಗಳನ್ನು ಹರಿದು ಚಿಲ್ಲಾಪಿಲ್ಲಿ ಮಾಡಿದರು. ಗುಂಡೂರ ಗುಡುಗಿಗೆ ಮೇಯರ್ ರಾಮಣ್ಣ ಬಡಿಗೇರ ಬೆಚ್ಚಿಬಿದ್ದರೆ, ಪಾಲಿಕೆ ಸದಸ್ಯರೆಲ್ಲರೂ ಕಕ್ಕಾಬಿಕ್ಕಿಯಾದರು.
ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ವಿನಯ ಕುಲಕರ್ಣಿ
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮರ್ಥರಿಗೆ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.
ತ್ವರಿತಗತಿ ನ್ಯಾಯದಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಚಿಂತನೆ: ಸಚಿವ ಎಚ್.ಕೆ. ಪಾಟೀಲ
ರಾಜ್ಯ ಸರ್ಕಾರ ಸಿವಿಲ್ ಪ್ರೊಸಿಷರ್ ಕೋಡ್ಗೆ ತಿದ್ದುಪಡಿ ತಂದು ಸಾಮಾನ್ಯ ಜನರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಕಾನೂನಿನಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು.
ಸನಾತನ-ಸಂಪ್ರದಾಯವಾದಿಗಳಿಂದ ಕಲಬುರ್ಗಿ ಹತ್ಯೆ: ಸಾಹಿತಿ ಗೊ.ರು. ಚನ್ನಬಸಪ್ಪ
ನ್ಯಾಯ ನಿಷ್ಠುರರಾದ ಕಲಬುರ್ಗಿ ಅವರು ಎಂದಿಗೂ ಸತ್ಯದ ವಂಚನೆ ಹಾಗೂ ಆತ್ಮದ್ರೋಹ ಮಾಡಿಕೊಳ್ಳಲಿಲ್ಲ. ಯಾರನ್ನೋ ಮೆಚ್ಚಿಸುವುದಕ್ಕಾಗಿ ಸಂಶೋಧನೆ ಮಾಡದೆ, ಸಂಶೋಧನೆಯಲ್ಲಿ ಸತ್ಯದ ಹುಡುಕಾಟ ನಡೆಸಿದರು.
ಸಿವಿಲ್ ಗುತ್ತಿಗೆದಾರರ ₹ 25 ಸಾವಿರ ಕೋಟಿ ಬಿಲ್ ಬಾಕಿ!
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಿವಿಲ್ ಗುತ್ತಿಗೆದಾರರ ಹಣ ನೀಡುತ್ತಲೇ ಇಲ್ಲ ಎಂದು ಕಾಂಗ್ರೆಸ್ಸಿಗರು ಆರೋಪಿಸುತ್ತಿದ್ದರು.ಇದೀಗ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಸಿವಿಲ್ ಗುತ್ತಿಗೆದಾರರ ಹಣ ಮಾತ್ರ ಬಿಡುಗಡೆಯಾಗುತ್ತಿಲ್ಲ.
ಅನ್ನಭಾಗ್ಯದ ಜೋಳದಲ್ಲಿ ಹುಳು, ನ್ಯಾಯಬೆಲೆ ಅಂಗಡಿಗೆ ಮರಳಿಸಿದ ಗ್ರಾಹಕರು
ಕುಂದಗೋಳದ ಸಾಲಿಯವರ ಪ್ಲಾಟ್ನ ಬಾನಿಯವರ ನ್ಯಾಯಬೆಲೆ ಅಂಗಡಿ ಹಾಗೂ ಹಿರೇನರ್ತಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಈ ತಿಂಗಳು ವಿತರಿಸಿರುವ ಜೋಳದಲ್ಲಿ ಬಿಳಿ ಫೌಡರ್ ಬಂದಿದೆ.
< previous
1
...
207
208
209
210
211
212
213
214
215
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!