ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ಅಭಿವೃದ್ಧಿಗೆ ಸಿಎಸ್ಆರ್ ಹಣ ವಿನಿಯೋಗಿಸಿ: ಉಪರಾಷ್ಟ್ರಪತಿ
ವಿಕಸಿತ ಭಾರತದ ಕನಸು ನನಸಾಗಲು ಕೃಷಿ ಕ್ಷೇತ್ರ ತೀವ್ರ ವೇಗವಾಗಿ ಬೆಳೆಯಬೇಕಿದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಪೂರಕವಾಗಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಹಾಗೂ ಕೃಷಿ ವಿವಿಗಳ ಸಂಶೋಧನೆಗಳು ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು.
ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು: ಉಪರಾಷ್ಟ್ರಪತಿ ಜಗದೀಪ ಧನಕರ್
ಭಾರತ ಜಾಗತಿಕ ಮಟ್ಟದಲ್ಲಿ ಇಂದಿಗೂ ಹಲವು ಸವಾಲು ಎದುರಿಸುತ್ತಿದೆ. ನಿಜವಾದ ವಿಕಾಸವಾದಲ್ಲಿ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ. ನಮ್ಮ ಸಿರಿವಂತ ಸಂಸ್ಕೃತಿಯು ಇಂದು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ.
ಹಣಕ್ಕಿಂತ ಸಾಧನೆ ಮುಖ್ಯ: ಪ್ರೊ. ಎಂ.ಎಂ. ನರಗುಂದ
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಕಷ್ಟದ ದಿನಗಳನ್ನು ಎದುರಿಸಿ ಹೇಗೆ ಸಾಧಕರಾದರು ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಆಸಕ್ತಿಯಿಂದ ಸತತ ಪ್ರಯತ್ನ ಮಾಡಿದರೆ ಎಂತಹ ಉನ್ನತ ಹುದ್ದೆಗೂ ಹೋಗಬಹುದು.
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ಸಹಜ : ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಸಚಿವ, ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವನ್ನು ಪದೇ ಪದೇ ಕೇಳುವ ಮೂಲಕ ಮಾಧ್ಯಮದವರು ದೊಡ್ಡದು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಇರಬೇಕು. ಕೇವಲ ಒಂದೇ ಅಭಿಪ್ರಾಯ ಇರಕೂಡದು.
ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ
ಸಾಮಾನ್ಯ ಮಾನವ ಎಂದಿಗೂ ಸಂತನಾಗಲು ಸಾಧ್ಯವಿಲ್ಲ. ಪೂರ್ವಜನ್ಮದಲ್ಲಿ ಪುಣ್ಯ ಮಾಡಿದವರಷ್ಟೇ ಸಂತರಾಗಲು ಸಾಧ್ಯ. ಆದರೆ, ಸಂತರ ಸಂಪರ್ಕಕ್ಕೆ ಬಂದು ಅವರ ತತ್ವಾದರ್ಶ ಮೈಗೂಡಿಸಿಕೊಂಡಾಗ ಮಾತ್ರ ಸಾಮಾನ್ಯ ಮಾನವನೂ ಸಮಾಜಕ್ಕೆ ಮಾದರಿಯಾಗಲು ಸಾಧ್ಯ
ಮುಡಾ ಪ್ರಕರಣ ಸಿಬಿಐಗೆ: ವಿಚಾರಣೆ ಜ. 27ಕ್ಕೆ ಮುಂದೂಡಿಕೆ
ತನಿಖೆ ನಿಷ್ಪಕ್ಷಪಾತವಾಗಿರಬೇಕು. ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಈ ಪ್ರಕರಣದಲ್ಲಿರುವ ಕಾರಣ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಸಮಿತಿಯು ತನಿಖೆಯ ಉಸ್ತುವಾರಿ ತೆಗೆದುಕೊಂಡಿದೆ.
ಶೇಡಬಾಳ- ವಿಜಯಪುರ ರೈಲು ಮಾರ್ಗಕ್ಕೆ ಚಾಲನೆ ಸಿಗಲಿ
ಶೇಡಬಾಳ- ಅಥಣಿ-ವಿಜಯಪುರ ರೈಲು ಮಾರ್ಗ ಒಂದೂವರೆ ದಶಕದಿಂದಲೇ ನನೆಗುದಿಗೆ ಬಿದ್ದಿದೆ. 112 ಕಿಲೋ ಮೀಟರ್ ಉದ್ದದ ಈ ರೈಲು ಮಾರ್ಗ ಘೋಷಣೆಯಾಗಿ 15 ವರ್ಷಕ್ಕೂ ಅಧಿಕ ಕಾಲವೇ ಸಂದಿದೆ. 2010-11ರಲ್ಲೇ ಸಮೀಕ್ಷೆ ಕೂಡ ಮುಗಿದಿದೆ. ಆಗ ಈ ಯೋಜನೆಯ ವೆಚ್ಚವನ್ನು ₹ 810 ಕೋಟಿ ಎಂದು ಕೂಡ ಅಂದಾಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಏಕಕಾಲಕ್ಕೆ 45 ರೌಡಿಶೀಟರ್ ಗಡೀಪಾರು
ಹಲವು ಅಪರಾಧಿಗಳು ನಾಪತ್ತೆಯಾಗಿದ್ದು, ಅವರಿಗೆ ಶೋಧ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೇ ಗೂಂಡಾ ಕಾಯ್ದೆ ಹಾಕಲು ಸಹ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲು ಠಾಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಧಾರವಾಡ ಪ್ರತ್ಯೇಕ ಪಾಲಿಕೆ: ಲಾಭನೋ? ಕಷ್ಟನೋ?
ಇದೀಗ ಒಂದೇ ಪಾಲಿಕೆಯಾಗಿದ್ದರಿಂದ ಬರುತ್ತಿದ್ದ ಅನುದಾನದಲ್ಲೇ ಎರಡು ನಗರಗಳು ಹಂಚಿಕೆ ಮಾಡಿಕೊಳ್ಳಬೇಕಿತ್ತು. ಆದರೆ, ಇದೀಗ ಪ್ರತ್ಯೇಕ ಪಾಲಿಕೆ ಆಗಿರುವುದರಿಂದ ಎರಡು ನಗರಗಳು ಅನುದಾನವೂ ಪ್ರತ್ಯೇಕವಾಗಿಯೇ ಬರುತ್ತದೆ. ಇದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ.
ಹಸುವಿನ ಕೆಚ್ಚಲು ಕೊಯ್ದವನಿಗೆ ಕಠಿಣ ಶಿಕ್ಷೆ ವಿಧಿಸಿ
ಗೋವಿನ ಮೇಲೆ ಪೈಶಾಚಿಕ ಕೃತ್ಯ ನಡೆಸಿರುವ ಮತಾಂಧರಿಗೆ ಸರ್ಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಈ ಶಿಕ್ಷೆ ನೋಡಿದರೆ ಇನ್ಯಾರು ಗೋವುಗಳ ಮೇಲೆ ದೌರ್ಜನ್ಯ ನಡೆಸಲು ಭಯಪಡಬೇಕು.
< previous
1
...
208
209
210
211
212
213
214
215
216
...
576
next >
Top Stories
ಯಶ್ ಟಾಕ್ಸಿಕ್ ಸಿನಿಮಾದ ದೃಶ್ಯ ಲೀಕ್ ರಾಕಿಭಾಯ್ ಷರ್ಟ್ಲೆಸ್ ಲುಕ್ ಟ್ರೆಂಡಿಂಗ್
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್ ಪಡೀರಿ