• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ಞಾವಂತರು ರಕ್ತದಾನದ ಅರಿವು ಹೊಂದಿ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜನ್ಮದಿನದ ಪ್ರಯುಕ್ತ ಬಿಜೆಪಿ ಹಾಗೂ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಿದ್ದು, ಪ್ರಹ್ಲಾದ ಜೋಶಿ ಅವರು ಯಾವುದೇ ಅದ್ಧೂರಿ ಕಾರ್ಯಕ್ರಮ ಆಯೋಜಿಸುವುದು ಬೇಡ. ಸಮಾಜಮುಖಿ ಕಾರ್ಯ ಆಗಬೇಕು ಎಂಬುದು ಅವರ ಇಚ್ಛೆಯಾಗಿದೆ.
ಪಾರಂಪರಿಕ ದೇಶಗತಿ ಘರಾಣೆಯ ಭುಜಬಲಿ ದೇಸಾಯಿ ನಿಧನ
ಭುಜಬಲಿ ದೇಸಾಯಿ ಅವರ ಅಜ್ಜ ದಿ. ಪಂಪಾಪತಿ ದೇಸಾಯಿ ಬ್ರಿಟಿಷ್ ಆಡಳಿತದ ಸಂದರ್ಭದಲ್ಲಿ ವಿಶೇಷಾಧಿಕಾರ ಹೊಂದಿದ್ದು, ಬ್ರಿಟಿಷ್ ಸರ್ಕಾರದಿಂದ ರಾವ್ ಬಹೂದ್ದೂರ ಪದವಿ ಪಡೆದಿದ್ದರು.
ಸುಜ್ಞಾನದ ಬೆಳಕು ನೀಡುವುದೇ ದೀಪೋತ್ಸವ
ಧರ್ಮ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯ
ವಚನ ಸಾಹಿತ್ಯದ ಜ್ಞಾನ ಭಂಡಾರ ಶಿವಲಿಂಗೇಶ್ವರ ಶ್ರೀ
ಭಂಡಿವಾಡ-ಮಂಟೂರು ಹಾಗೂ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಗಳಾಗಿದ್ದ ಲಿಂ. ಶಿವಲಿಂಗೇಶ್ವರ ಶ್ರೀಗಳು ವಚನ ಸಾಹಿತ್ಯ ಪ್ರಸಾರಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ವಚನ ಸಾಹಿತ್ಯದ ಬಗ್ಗೆ ಅವರು ಅಪಾರ ಜ್ಞಾನ ಹೊಂದಿದ್ದರು.
ಯುವಜನಾಂಗ ಇಂಗ್ಲಿಷ್‌ ಭ್ರಮೆಯಿಂದ ಹೊರಬರಲಿ: ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ
ಯುವಕರು ಕನ್ನಡವನ್ನು ಸ್ಪಷ್ಟ, ಶುದ್ಧವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಇಂಗ್ಲಿಷ್‌ ಭ್ರಮೆಯಿಂದ ಹೊರಬಂದರೆ ಕನ್ನಡ ತಾನಾಗಿಯೇ ಬೆಳೆಯುತ್ತದೆ. ನಮ್ಮ ಭಾಷೆ ಸಾಹಿತ್ಯ, ಸಂಸ್ಕೃತಿ ಕುರಿತು ನಾವು ಸದಾ ಕಾಳಜಿ ವಹಿಸಬೇಕು.
ಮೂಲಭೂತ ಸೌಲಭ್ಯಕ್ಕಾಗಿ ಮಿಶ್ರಿಕೋಟಿ ಮುಷ್ಕರ
ದಶಕ ಕಳೆದರೂ ರಸ್ತೆ ಕಾಮಗಾರಿ ಮಾಡದ ಅಧಿಕಾರಿ, ಗುತ್ತಿಗೆದಾರರ ವರ್ತನೆಗೆ ಬೇಸತ್ತು ಗ್ರಾಮದ ಯುವಕರು, ಹಿರಿಯರು ಬೀದಿಗಿಳಿದು ಪ್ರತಿಭಟನೆ ನಡೆಸುವಂತಾಗಿದೆ.
ಯಮನೂರ ಬಳಿ ಬೆಣ್ಣಿಹಳ್ಳಕ್ಕೆ ಸ್ನಾನಘಟ್ಟ!
ಬೆಣ್ಣಿಹಳ್ಳ ಪ್ರವಾಹ ತಡೆಗಾಗಿ ₹ 1610 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ. ಈ ಯೋಜನೆಯಲ್ಲೇ ಯಮನೂರಲ್ಲಿ ಸ್ನಾನಘಟ್ಟ ನಿರ್ಮಾಣದ ಕುರಿತು ಪ್ರಸ್ತಾಪಿಸಲಾಗಿದೆ.
ಸಂವಿಧಾನವಿಲ್ಲದೇ ಪ್ರಜಾಪ್ರಭುತ್ವವಿಲ್ಲ: ಕಾನೂನು ವಿವಿ ಕುಲಪತಿ ಬಸವರಾಜು
ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ಕೊಟ್ಟು ಸಾಮಾಜಿಕ ಮತ್ತು ಆರ್ಥಿಕ ವಲಯಗಳಲ್ಲಿ ಅಸಮಾನತೆ ಕಿತ್ತೊಗೆಯುವ ರಕ್ಷಣೆಯನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದು.
ಸಮಸ್ಯೆಗಳ ಸುಳಿಯಲ್ಲಿ ನಲುಗಿದ ಮಿಶ್ರಿಕೋಟಿ
ಜನವರಿ 7ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌, ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸಿ ಸಮಸ್ಯೆ ಆಲಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇಂದಿಗೂ ಭರವಸೆ ಈಡೇರಿಲ್ಲ.
ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ಅಧಿಕಾರ ನಡೆಸಿದ್ದ ಕಾಂಗ್ರೆಸ್‌: ಆರ್‌ಆರ್‌ಎಸ್‌ ಹಿರಿಯ ಪ್ರಚಾರಕ ವಾದಿರಾಜ
ಸಂವಿಧಾನ ರಚನೆಯ ವೇಳೆ ಅನೇಕ ರಾಜಕಾರಣ ನಡೆದವು. ಅದಾಗ್ಯೂ ಡಾ. ಅಂಬೇಡ್ಕರ್ ಅವರು, ಪ್ರವಾಹದ ವಿರುದ್ಧ ಈಜಿ, ಬಂದ ಎಲ್ಲ ಅಡೆತಡೆ ಮೀರಿ ಸಂವಿಧಾನ ರಚಿಸುವಲ್ಲಿ ಯಶಸ್ವಿಯಾದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved