• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಹಾಮಂಟಪ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಆಚಾರ್ಯ ಗುಣಧರನಂದಿ ಮಹಾರಾಜರ ಸಂಕಲ್ಪಸಿದ್ದಿಯಂತೆ ಸುಮೇರು ಪರ್ವತ, ಪಂಚ ಕಲ್ಯಾಣ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮ ನಡೆಯುತ್ತಿದ್ದು, ಯಶಸ್ವಿಯಾಗಲಿ.
ಅಭಿವೃದ್ಧಿಗೆ ಪೂರಕ ಆಗಲಿ ಪ್ರತ್ಯೇಕ ಪಾಲಿಕೆ!
ರಾಜ್ಯದಲ್ಲಿ ಧಾರವಾಡಕ್ಕೆ ಒಂದು ಸ್ಥಾನಮಾನವಿದ್ದು ಅದನ್ನು ಉಳಿಸಿಕೊಳ್ಳಲು ಇನ್ನಾದರೂ ಜನಪ್ರತಿನಿಧಿಗಳು, ಆಡಳಿತ ವ್ಯವಸ್ಥೆ ಚಿತ್ತ ಹರಿಸಬೇಕು ಎಂಬುದು ಜನರ ಆಶಯವಾಗಿದೆ.
ಧಾರವಾಡದಲ್ಲಿ ಸಂಭ್ರಮದ ಸಂಕ್ರಮಣ
ಹೊಸ ಎಪಿಎಂಸಿ ಮಟ್ಟಿಪ್ಲಾಟ್‌ನ ಸರಸ್ವತಿ ಜ್ಞಾನ ಮಹಿಳಾ ಮಂಡಳದಿಂದ ಪತ್ರೇಶ್ವರ ಮಠದ ಆವರಣದಲ್ಲಿ ಸಂಕ್ರಾಂತಿ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಮನೆಯಲ್ಲಿ ಸಿದ್ಧಪಡಿಸಿದ ಹಬ್ಬದ ಅಡುಗೆಯೊಂದಿಗೆ ಒಂದಾದ ಮಹಿಳೆಯರು, ಸಾಂಪ್ರದಾಯಿಕವಾಗಿ ಸಡಗರ, ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು.
ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
ತಾಲೂಕು ಆಸ್ಪತ್ರೆಗಳ ಕುಂದು-ಕೊರತೆಗಳ ಕುರಿತು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದೇನೆ. ಆದರೆ, ನವಲಗುಂದ ತಾಲೂಕು ಆಸ್ಪತ್ರೆ ಅತ್ಯಂತ ಶುಚಿಯಾಗಿದೆ. ಆದರೆ, ವೈದ್ಯರ ಕೊರತೆ ಬಗ್ಗೆ ಕೇಳಿ ಬರುತ್ತಿವೆ ಎಂದು ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಮುಖ್ಯಮಂತ್ರಿಗಳ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಷಯ: ಮಾಜಿ ಸಚಿವ ಎಸ್‌.ಆರ್‌. ಪಾಟೀಲ
ಇಲ್ಲಿ ಯಾರೂ ಕೂಡ ಸನ್ಯಾಸಿಗಳಲ್ಲ, ಪ್ರತಿಯೊಬ್ಬ ಶಾಸಕರಿಗೂ ಸಚಿವನಾಗುವ ಬಗ್ಗೆ ಆಸೆ ಇದ್ದೆ ಇರುತ್ತದೆ. ನಮಗೂ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ಗೆ ಸಹಜವಾಗಿ ಕೇಳುತ್ತಾರೆ ಇದರಲ್ಲೇ ತಪ್ಪೇನು?.
ವ್ಯಕ್ತಿತ್ವ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಪಂಚ
ಪಾಪು ನೇರ ನುಡಿಯ ಸ್ವತಂತ್ರ ವಿಚಾರಧಾರೆಯ ವ್ಯಕ್ತಿ. 60ರ ದಶಕದಲ್ಲಿ ಅವರ ಜತೆ ಅವಿನಾಭಾವ ಸಂಬಂಧ ಹೊಂದಿದ್ದೆವು. ಕರ್ನಾಟಕದ ಗಟ್ಟಿ ಧ್ವನಿಯಾದ ಪುಟ್ಟಪ್ಪನವರು ಕನ್ನಡದ ಕಟ್ಟಾಳುಗಳಾಗಿದ್ದರು.
ದೆಹಲಿ ರೈತ ಹೋರಾಟ: ರಾಷ್ಟ್ರಪತಿ, ಪ್ರಧಾನಿ ಮಧ್ಯೆ ಪ್ರವೇಶಿಸಲಿ
ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲಮನ್ನಾ ಮುಂತಾದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 26ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿ ಹೋರಾಟ ನಡೆಯುತ್ತಿದ್ದರು ಕೇಂದ್ರಸರ್ಕಾರ ಬೇಡಿಕೆ ಈಡೇರಿಸಿಲ್ಲ.
ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯವಾಗಲಿ: ಸಚಿವ ಜೋಶಿ
ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯಪುರ ಗೆಳೆಯರ ಬಳಗವು ಸಾಂಪ್ರದಾಯಿಕ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಿರುವುದು ಖುಷಿಯ ಸಂಗತಿ.
ನಾನು ಮುಖ್ಯಮಂತ್ರಿಯಾದರೆ ತಪ್ಪೇನು?: ತಿಮ್ಮಾಪುರ
ಗೃಹ ಸಚಿವ ಡಾ. ಜಿ. ಪರಮೇಶ್ವರ ನಿವಾಸದಲ್ಲಿ ನಡೆಯಬೇಕಾಗಿದ್ದ ದಲಿತರ ಸಭೆಯನ್ನು ರದ್ದುಗೊಳಿಸಿಲ್ಲ, ಕಾರಣಾಂತರಗಳಿಂದ ಮುಂದೂಡಲಾಗಿದೆ. ದಲಿತ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ವಿಚಾರ ಹಾಗೂ ಸಮಸ್ಯೆ ಹೇಳಿಕೊಳ್ಳುವ ಉದ್ದೇಶದಿಂದ ಈ ಸಭೆ ಕರೆಯಲಾಗಿತ್ತು ಎಂದು ಅಬಕಾರ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಜನರ ಸಂಭ್ರಮ ಹೆಚ್ಚಿಸಿದ ಸಂಕ್ರಾಂತಿ
ಸಂಕ್ರಾಂತಿ ಹಿನ್ನೆಲೆ ಸಿದ್ಧಾರೂಢರ ಮಠಕ್ಕೆ ಬೆಳಗ್ಗೆಯಿಂದ ಸಂಜೆಯ ವರೆಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಆರೂಢರ ಗದ್ದುಗೆಯ ದರ್ಶನ ಪಡೆದರು. ಮೂರುಸಾವಿರ ಮಠ ಸೇರಿದಂತೆ ನಗರದಲ್ಲಿರುವ ಪ್ರಮುಖ ದೇವಸ್ಥಾನಗಳಲ್ಲೂ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 576
  • next >
Top Stories
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
ಸಚಿವ ಪ್ರಿಯಾಂಕ್‌ ಖರ್ಗೆ ರಕ್ಷಣೆಗಾಗಿ ಸಕಲ ಕ್ರಮ : ಸಿಎಂ, ಪರಂ ಅಭಯ
ಬೆಂಗಳೂರಿನ 15 ಲಕ್ಷ ಬಿ ಖಾತಾ ಸೈಟ್‌ಗಳಿಗೆ ಎ ಖಾತಾ ಭಾಗ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved