• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿಯಾನದ ಜತೆ ಪಕ್ಷ ಸಂಘಟಿಸಿ: ಶಾಸಕ ಮಹೇಶ ಟೆಂಗಿನಕಾಯಿ
ಬಿಜೆಪಿ ಹಿಂದಿನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಈ ಅಭಿಯಾನ ಆರಂಭಿಸಿದಾಗ ವಿಪಕ್ಷಗಳು ಬಿಜೆಪಿ ಮಿಸ್ಡ್ ಕಾಲ್ ಪಕ್ಷ ಎಂದು ಲೇವಡಿ ಮಾಡಿದ್ದರು. ಇದೀಗ ಅದೇ ಪಕ್ಷವು ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವಿಪಕ್ಷಗಳಿಗೆ ಚಾಟಿ ಬೀಸಿದರು.
ಹುಬ್ಬಳ್ಳಿ, ಬೆಳಗಾವಿಯಲ್ಲಿ ಫ್ಲ್ಯಾಟ್‌ ಫ್ಯಾಕ್ಟರಿ
ಸಾಕಷ್ಟು ಪ್ರತಿಭೆಗಳನ್ನು ಹೊಂದಿರುವ ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಉದ್ಯಮಶೀಲತೆ ಬೆಳೆಸಲು ಅತ್ಯಂತ ಸೂಕ್ತ ಸ್ಥಳ. ಇದಕ್ಕೆ ಪೂರಕವಾಗಿ ಎಂಜಿನಿಯರಿಂಗ್ ಶಿಕ್ಷಣ, ಸಾರಿಗೆ ವ್ಯವಸ್ಥೆ, ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿವೆ.
ಧನರಾಜ್‌ ಧಾರವಾಡ ಜೈಲಿಗೆ ಸ್ಥಳಾಂತರ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಡಿ ಗ್ಯಾಂಗ್ನ ಧನರಾಜ್ನನ್ನು ಧಾರವಾಡ ಜೈಲಿಗೆ ಗುರುವಾರ ಮಧ್ಯಾಹ್ನ ಕರೆತರಲಾಯಿತು. ಇದೇ ಪ್ರಕರಣದ 14ನೇ ಆರೋಪಿ ಪ್ರದೋಷನನ್ನು ಬೆಳಗಾವಿ ಜೈಲಿಗೆ ಕಳುಹಿಸಲಾಯಿತು.
ಖಾಸಗೀಯವರ ಕೈಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2744 ಆಸ್ತಿ! ಸಮೀಕ್ಷೆ ಆರಂಭ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ 2744 ಆಸ್ತಿಗಳನ್ನು ಖಾಸಗೀಯವರಿಗೆ ಲೀಸ್ ನೀಡಲಾಗಿದೆ. ಇವುಗಳಿಂದ ನಯಾಪೈಸೆಯಷ್ಟು ತೆರಿಗೆಯನ್ನು ಪಾಲಿಕೆ 2013ರಿಂದ ಪಡೆದಿಲ್ಲ. ಇದೀಗ ಇವುಗಳ ಪತ್ತೆಗೆ ಸಮೀಕ್ಷೆ ಆರಂಭವಾಗಿದ್ದು 1649 ಆಸ್ತಿ ಸಮೀಕ್ಷೆ ಪೂರ್ಣಗೊಂಡಿದೆ.
ಇಷ್ಟಲಿಂಗ ಪೂಜೆಗಿಲ್ಲ ಜಾತಿ-ಮತ
ಇಷ್ಟಲಿಂಗ ಪೂಜೆ ಅನುಭಾವದ ಅತ್ಯಂತಿಕ ಸ್ಥಿತಿ ನಿರೂಪಿಸುವ ಸಾಧನವಾಗಿದೆ. ಇಷ್ಟಲಿಂಗ ಧ್ಯಾನ ಹಾಗೂ ಪೂಜೆಯನ್ನು ಯಾರಾದರೂ ಮಾಡಬಹುದು ಇದಕ್ಕೆ ಜಾತಿ, ಮತ, ಪಂಥ ಎಂಬ ಭೇದ ಇರುವುದಿಲ್ಲ.
ಸೆ. 2ರಿಂದ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಡಿಸಿ ದಿವ್ಯಪ್ರಭು
ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಜಾರಿಗೊಳಿಸಿರುವ ಎನಿವೇರ್ ನೋಂದಣಿ ವ್ಯವಸ್ಥೆಯು ಧಾರವಾಡ ಜಿಲ್ಲೆಯಲ್ಲಿ ಸೆ. 2ರಿಂದ ಜಾರಿಯಾಗಲಿದೆ. ಇದರಿಂದ ಜನರು ತಮಗೆ ಬೇಕಾದ ನೋಂದಣಿ ಕಚೇರಿಯಲ್ಲಿ ದಸ್ತಾವೇಜು ಮಾಡಿಸಿಕೊಳ್ಳಲು ಅನುಕೂಲವಾಗಲಿದೆ.
ರಾಜಭವನವೋ? ಕಲಾಸಿಪಾಳ್ಯ ಠಾಣೆಯೋ?: ಶರತ್‌ ಬಚ್ಚೇಗೌಡ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರೂ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದ್ದಾರೆ.
ವಾಹನದಟ್ಟಣೆ ತಗ್ಗಿಸಲು ಹುಡಾ ಹೊಸ ಪ್ಲ್ಯಾನ್‌
ಮಹಾನಗರದಲ್ಲಿನ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಹೊಸ ಹೆಜ್ಜೆಗಳನ್ನು ಇಡುತ್ತಿದ್ದು, ಆರಂಭಿಕ ಹಂತವಾಗಿ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ.
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ
ಸಮಾಜ ಸುಧಾರಕ ಈಶ್ವರಚಂದ್ರ ವಿದ್ಯಾಸಾಗರ ಅವರು ಮಹಿಳೆಯರ ಧ್ವನಿಯಾಗಿ ಹೋರಾಟದ ಅಲೆಯನ್ನೇ ಎಬ್ಬಿಸಿದ್ದರು. ಇಷ್ಟಾಗಿಯೂ ಇಂದು ಸಮಾಜದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೆ ಇವೆ.
ಧಾರವಾಡ ಜೈಲಿಗೆ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಎ-9 ಧನರಾಜ್ ಶಿಫ್ಟ್‌, ಭದ್ರತೆ ಹೆಚ್ಚಳ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಭಾಗವಾಗಿರುವ ಎ-9 ಆರೋಪಿ ಧನರಾಜ್ ಎಂಬಾತನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕರೆತರುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved