• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಸಿಗಲಿ
ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಮಾಡಿಸಿ ಕೊಡುವಲ್ಲಿ ಅನೇಕ ಸಮಸ್ಯೆಗಳಾಗುತ್ತಿವೆ. ಆ ಸಮಸ್ಯೆಗಳಿಗೆ ಕಾರಣ ಹಾಗೂ ಯಾವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎನ್ನುವುದನ್ನು ಅಧಿಕಾರಿಗಳು ಗಮನಹರಿಸಬೇಕಿದೆ.
ಸಮಾಜ, ಸಂಸ್ಕೃತಿಯ ಸಂಪರ್ಕ ಎಂಜಿನಿಯರ್‌ಗಳು
ದೇಶ ಕಟ್ಟುವಲ್ಲಿ ಮತ್ತು ಪ್ರಗತಿಪಥದತ್ತ ಸಾಗುವಲ್ಲಿ ಎಂಜಿನಿಯರ್‌ಗಳ ಪಾತ್ರ ಪ್ರಮುಖ. ಈ ಪೈಕಿ ಸರ್‌.ಎಂ. ವಿಶ್ವೇಶ್ವರಯ್ಯನವರು ಎಂಜಿನಿಯರ್ಸ್ ಸಮೂಹಕ್ಕೆ ಆದರ್ಶರು.
ಪರಿಪೂರ್ಣ ಸಂವಿಧಾನ ರಚನೆಗೆ ಅಂಬೇಡ್ಕರ್‌ ಕಾರಣ
ಸಂವಿಧಾನ ರಚನೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಅಂಬೇಡ್ಕರ್ ಅನೇಕ ರೀತಿಯ ಕಷ್ಟ ಎದುರಿಸಿದರು. ಸಮಾಜದ ಘನತೆವೆತ್ತ ಸ್ಥಾನದಲ್ಲಿದ್ದವರಿಗೆ ಅನೇಕ ರೀತಿಯ ಕಿರುಕುಳ ನೀಡಲಾಗಿದೆ.
ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.
ಜಗತ್ತು ಅವಲೋಕಿಸಿದಾಗ ಭಾರತದ ಸಂವಿಧಾನ ಶ್ರೇಷ್ಠ
ಕಾನೂನು ಸೇವೆಗಳ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಮೇಲೆ ನ್ಯಾಯಾಂಗದ ಕಾರ್ಯಗಳಲ್ಲಿ ಸ್ವಯಂ ಸೇವಕರಿಗೆ, ಆಸಕ್ತರಿಗೆ ಅವಕಾಶವಾಗಿದೆ. ನಿರ್ಗತಿಕರಿಗೆ, ಬಡವರಿಗೆ, ಅರ್ಹರಿಗೆ ನ್ಯಾಯಾಂಗದ ಸೇವೆ ತಲುಪಿಸಬೇಕು.
ಗೋಕಾಕದ ಸಿದ್ದಪ್ಪ ಪಾಟೀಲಗೆ ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ
ಚಿತ್ರಕಲಾ ಶಿಲ್ಪಿ ಡಿ.ವಿ ಹಾಲಭಾವಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಶಸ್ತಿಗೆ ಸಿದ್ದಪ್ಪ ಪಾಟೀಲ ಆಯ್ಕೆಯಾಗಿದ್ದರೆ, ಕುಂಚ ಕಲಾವಿದ ರಾಷ್ಟ್ರೀಯ ಪ್ರಶಸ್ತ್ರಿಗೆ ಕಮಲ್ ಅಹ್ಮದ್‌ ಎಂ ಹಾಗೂ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ನಿಲೇಶ ಭಾರ್ತಿ-ನಿಲಾಶ ಫಾಡ್‌ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಆಟೋ ಚಾಲಕರಿಂದ ಬೃಹತ್‌ ಪ್ರತಿಭಟನೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 400ಕ್ಕೂ ಹೆಚ್ಚು ಆಟೋ ರಿಕ್ಷಾ ನಿಲ್ದಾಣಗಳಿದ್ದು, ಅವುಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಹಾಗೂ ಮಹಾನಗರ ಪಾಲಿಕೆಯ ವತಿಯಿಂದ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಸಲ್ಲಿಕೆ.
ರೈತರೇ ತಮ್ಮ ಉತ್ಪನ್ನ ರಫ್ತು ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಲಿ: ಶಾಸಕ ಮಹೇಶ ಟೆಂಗಿನಕಾಯಿ
ರೈತರ ಮಕ್ಕಳೂ ಇದೀಗ ಸುಶಿಕ್ಷಿತರಾಗಿದ್ದಾರೆ. ರಪ್ತು ವ್ಯಾಪಾರದ ಬಗ್ಗೆ ಸಮಗ್ರ ಮಾಹಿತಿ ನೀಡಿದರೆ ಅವರೂ ಉತ್ತಮ ಆದಾಯ ಗಳಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಲಿದೆ.
ಭಿನ್ನಾಭಿಪ್ರಾಯ ಬದಿಗಿಟ್ಟು ಸಂಬಂಧಗಳಿಗೆ ಆದ್ಯತೆ ನೀಡಿ: ರವೀಂದ್ರ ಹೊನೋಲೆ
ಮೊಬೈಲ್ ಗೀಳಿಗೆ ಒಳಗಾಗಿ ಪ್ರೀತಿಯಲ್ಲಿ ಬಿದ್ದು ಜೀವನ ಹಾಳು ಮಾಡಿಕೊಳ್ಳಬಾರದು. ಅಪರಿಚಿತ ಯುವಕನ ಪ್ರೀತಿಯಲ್ಲಿ ಬೀಳುವ ಯುವತಿಯರು ಭವಿಷ್ಯ ಹಾಳು ಮಾಡಿಕೊಳ್ಳದೇ ತಂದೆ ತಾಯಿಯರ ಸಲಹೆಯನ್ನು ಪರಿಗಣಿಸಬೇಕು.
ಹತ್ತಿ ಬೆಳೆ ಬಂಪರ್‌, ರೈತರು ಖುಷ್‌
ಧಾರವಾಡ, ಗದಗ ಜಿಲ್ಲೆಯಲ್ಲಿ ಈ ಬಾರಿ ಹೆಸರು ಕಾಳು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು, ಬಿಟಿ ಹತ್ತಿ ಬಿತ್ತನೆ ಪ್ರದೇಶ ತೀವ್ರ ಕುಸಿತವಾಗಿದೆ. ಆದರೂ ಎಕರೆಗೆ 8ರಿಂದ 10 ಕ್ವಿಂಟಲ್‌ ವರೆಗೂ ಬೆಳೆ ಬಂದಿದೆ. ಕೇಂದ್ರ ಸರ್ಕಾರದ ಆಧೀನ ಸಂಸ್ಥೆ ಭಾರತೀಯ ಹತ್ತಿ ನಿಗಮದವರು ಕಾಟನ್‌ ಇಂಡಸ್ಟ್ರೀಸ್‌ಗಳ ಮೂಲಕ ಹತ್ತಿ ಖರೀದಿಸುತ್ತಿದೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved