• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಮಹಾನಗರ ಪಾಲಿಕೆ ಕಾರ್ಯಾರಂಭ ಗೊಂದಲ?
ಇನ್ನೆರಡು ವರ್ಷಗಳ ಕಾಲ ನೂತನ ಪಾಲಿಕೆ ಕಾರ್ಯಾರಂಭ ಮಾಡದಿರಬಹುದು ಎಂದು ಕಾರ್ಪೊರೇಟರ್‌ಗಳು ಹಾಗೂ ಕಾನೂನು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.
ಅಹಮದಾಬಾದ್, ಜೋಧ್‌ಪುರಕ್ಕೆ ವಿಮಾನ ಸೇವೆ ಆರಂಭಿಸಲು ಮನವಿ
ಸಚಿವ ಅರ್ಜುನ್ ರಾಮ್ ಮೇಘವಾಲ್ ಹುಬ್ಬಳ್ಳಿ ಭೇಟಿ ಸಂದರ್ಭದಲ್ಲಿ ವಿಮಾನ ಆರಂಭಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿ: ಬಿಜೆಪಿಯವರಿಗೆ ಟೀಕೆ ಮಾಡುವುದೇ ಕೆಲಸವಾಗಿದೆ - ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಸಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಸುವ ವಿಚಾರದಲ್ಲಿ ಯಾವುದೇ ಅಜೆಂಡಾ ಈ ವರೆಗೂ ಅಂತಿಮವಾಗಿಲ್ಲ ಎಂದು ಸಚಿವ ಲಾಡ್ ಹೇಳಿದರು.
ಕೆಜಿಎ ಉತ್ಸವ, ಜಾದೂ ಪ್ರದರ್ಶನಕ್ಕೆ ಚಾಲನೆ
ದೇಶಪಾಂಡೆ ನಗರದ ಕರ್ನಾಟಕ ಜಿಮಖಾನ್ ಮೈದಾನದಲ್ಲಿ ಭಾನುವಾರ ನಡೆದ ಕೆಜಿಎ ಉತ್ಸವ ಹಾಗೂ ಜಾದೂ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದವು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಮತಾಂತರ ಹಾವಳಿ ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.
ಸಮಾಜ ಸೇವೆಯಲ್ಲಿ ಯುವಕರ ಪಾತ್ರ ಮಹತ್ವದ್ದು: ಶಂಕರ ಬಿದರಿ
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದ್ದು, ದೊರೆತ ಈ ಹುದ್ದೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಇಲಾಖೆಯ ಗೌರವ ಹೆಚ್ಚಿಸಬೇಕಿದೆ ಎಂದು ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ಬಸ್ ನಿಲ್ದಾಣದ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹಳೇ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ, ನೂತನವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸ್ವತಂತ್ರ ಕಾರ್ಯಾರಂಭಕ್ಕೆ ಸಿದ್ಧವಿದೆ ಧಾರವಾಡ ಪಾಲಿಕೆ!
ಧಾರವಾಡದ ಜನಸಂಖ್ಯೆ, ತೆರಿಗೆ ಸಂಗ್ರಹ, ವ್ಯಾಪ್ತಿ ಪ್ರದೇಶ ಸೇರಿದಂತೆ ಪ್ರತ್ಯೇಕ ಪಾಲಿಕೆಯಾಗಲು ಎಲ್ಲ ರೀತಿಯ ಅರ್ಹತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸ್ಥಾನಮಾನ ನೀಡಿದೆ.
ಶತ್ರುಗಳೆಂದರೆ ಯಾರು?: ಡಿಕೆಶಿಗೆ ಜೋಶಿ ಪ್ರಶ್ನೆ
ಕಾಂಗ್ರೆಸ್‌ ಪಕ್ಷದ ಬೇಗುದಿ ಬೀದಿಗೆ ಬಿದ್ದಿದೆ. ಒಳಜಗಳ, ಭ್ರಷ್ಟಾಚಾರ ಹಾಗೂ ಅನೇಕ ರೀತಿಯ ಹಗರಣದಿಂದ ಸರ್ಕಾರದ ಕಂಟ್ರೋಲ್ ತಪ್ಪಿದೆ. ಕೆಎಸ್ಸಾರ್ಟಿಸಿ ಎಲ್ಲ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 576
  • next >
Top Stories
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ
ಸಚಿವ ಪ್ರಿಯಾಂಕ್‌ ಖರ್ಗೆ ರಕ್ಷಣೆಗಾಗಿ ಸಕಲ ಕ್ರಮ : ಸಿಎಂ, ಪರಂ ಅಭಯ
ಬೆಂಗಳೂರಿನ 15 ಲಕ್ಷ ಬಿ ಖಾತಾ ಸೈಟ್‌ಗಳಿಗೆ ಎ ಖಾತಾ ಭಾಗ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved