• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಪ್ರಚಾರ ಮುಂದುವರಿಸಿದರೆ ರವಿ ಗಣಿಗ ವಿರುದ್ಧ ಮಾನಹಾನಿ ಕೇಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಾಂಗ್ರೆಸ್‌ ತನ್ನ ಹಗರಣವನ್ನು ಮುಚ್ಚಿಕೊಳ್ಳಲು ಶಾಸಕ ರವಿ ಗಣಿಗ ಮೂಲಕ ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ನೀಡಿದೆ ಎಂದು ಹೇಳಿಸುತ್ತಿದ್ದಾರೆ. ಇದು ಸುಳ್ಳು ಎಂದಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಡಾ ಹಾಗೂ ವಾಲ್ಮೀಕಿ ಹಗರಣಗಳ ದಾಖಲೆಯನ್ನು ನಮಗೆ ಕಾಂಗ್ರೆಸ್‌ನವರು ನೀಡಿದ್ದು ಹೇಳಿದ್ದಾರೆ.
2025ರಲ್ಲಿ ಗಗನಯಾನ ನೌಕೆಯಲ್ಲಿ ಹಣ್ಣಿನ ನೊಣಗಳ ಕಿಟ್‌ವೊಂದನ್ನು ಕಳುಹಿಸಲು ಇಸ್ರೋ ಸಿದ್ಧತೆ

2025ಕ್ಕೆ ಭಾರತವು ಬಾಹ್ಯಾಕಾಶಕ್ಕೆ ಕಳುಹಿಸುವ ಗಗನಯಾನ ನೌಕೆಯಲ್ಲಿ ಹಣ್ಣಿನ ನೊಣಗಳ ಕಿಟ್‌ವೊಂದನ್ನು ಕಳುಹಿಸಲಿದೆ. ದೇಶದ ವಿವಿಧ ಕೃಷಿ ವಿವಿಗಳ ಪೈಕಿ ಇಲ್ಲಿಯ ಕೃಷಿ ವಿವಿಯ ಬಯೋಟೆಕ್ನಾಲಜಿ ವಿಭಾಗವು ಸಿದ್ಧಪಡಿಸಿರುವ ಸುಮಾರು 20 ಹಣ್ಣಿನ ನೊಣಗಳ ಕಿಟ್ ಇದಕ್ಕೆ ಆಯ್ಕೆ ಆಗಿವೆ.

ಇಂದಿಗೂ ಮೀಸಲಾತಿ ಸಮರ್ಪಕವಾಗಿ ಜಾರಿಯಾಗಿಲ್ಲ
ದೇಶದಲ್ಲಿ ಹಿಂದುಳಿದ ವರ್ಗದವರು ಶೇ. 60ರಷ್ಟು ಜನಸಂಖ್ಯೆ ಹೊಂದಿದ್ದರೂ ಸರಿಯಾಗಿ ಮೀಸಲಾತಿ ಜಾರಿಯಾಗಿಲ್ಲ. ಇದಕ್ಕೆಲ್ಲ ಸಮಾಜವು ಸಂಘಟಿತವಾಗುವಲ್ಲಿ ತೋರಿದ ನಿರ್ಲಕ್ಷ್ಯ ಹಾಗೂ ಮುಖಂಡರು ಗಟ್ಟಿ ಧ್ವನಿ ಎತ್ತುವಲ್ಲಿ ವಿಫಲವಾಗಿರುವುದೇ ಪ್ರಮುಖ ಕಾರಣ.
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 3 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ
ಸೆ. 1ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರು ಮಿಸ್ ಕಾಲ್ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಅಭಿಯಾನ ಒಟ್ಟು 45 ದಿನ ನಡೆಯಲಿದೆ.
ಎಲ್ಲಡೆ ಮೊಳಗಿದ ಕೃಷ್ಣನ ಕೊಳಲಿನ ನಿನಾದ
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೋಮವಾರ ನಗರದಲ್ಲಿರುವ ಶ್ರೀಕೃಷ್ಣ ದೇವಸ್ಥಾನ ಸೇರಿದಂತೆ ಎಲ್ಲಡೆ ವಿಶೇಷ ಪೂಜೆ, ಅಭಿಷೇಕ, ತೊಟ್ಟಿಲೋತ್ಸವ, ಗಡಿಗೆ ಒಡೆಯುವ ಕಾರ್ಯಕ್ರಮ ನೆರವೇರಿತು.
ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಸಾಕ್ಷಿಗಳನ್ನು ಬೆದರಿಸುವ ತಂತ್ರ-ಜೋಶಿ
ನಟ ದರ್ಶನ ಅವರ ಜೈಲಿನಲ್ಲಿರುವ ಫೋಟೋವನ್ನು ಉದ್ದೇಶಪೂರ್ವಕವಾಗಿಯೇ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಹೊರಗಡೆ ಇರುವ ಬೆದರಿಸುವ ಕುತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಮುಕ್ತ ಬ್ಯಾಡ್ಮಿಂಟನ್‌ ಸ್ಪರ್ಧೆ: ತರುಣಗೆ ಸಿಂಗಲ್ಸ್‌ ಪ್ರಶಸ್ತಿ
ಭಾನುವಾರ ರಾತ್ರಿ ನಡೆದ ತುರುಸಿನ ಫೈನಲ್‌ನಲ್ಲಿ ತರುಣ ಮೊರಬ ಪುಣೆಯ ವಸೀಮ್ ಶೇಖ್ ಅವರನ್ನು ಎರಡು ನೇರ ಆಟಗಳಲ್ಲಿ 26-24, 21-14 ಪಾಯಿಂಟ್‌ಗಳಿಂದ ಸೋಲಿಸಿ ವಿಜೇತರಾದರು.
ಹಳ್ಳಿಗಳಿಗೂ ವ್ಯಾಪಿಸಿದ ಮೀಟರ್‌ ಬಡ್ಡಿ ದಂಧೆ!
ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದು ಬಡ್ಡಿ ಮಾಫಿಯಾ ಇದೀಗ ಹಳ್ಳಿಗಳಲ್ಲೂ ಅವ್ಯಾಹತವಾಗಿದೆ ಶುರುವಾಗಿದೆ. ಬಡ್ಡಿ ಕುಳಗಳಿಂದ ಸಾಲ ಪಡೆದ ಬಡವರು ಸಾಲ ಮರುಪಾವತಿಸಲು ಸಾಧ್ಯವಾಗಿದೆ ಆತ್ಮಹತ್ಯೆ ಸಹ ಮಾಡಿಕೊಂಡಿದ್ದಾರೆ.
ಚಿಂತಕ ಡಾ. ಗುರುಲಿಂಗ ಕಾಪಸೆ ಹೆಸರಿನಲ್ಲಿ ಪ್ರಶಸ್ತಿ
ಪ್ರತಿ ವರ್ಷ ಡಾ. ಗುರುಲಿಂಗ ಕಾಪಸೆ ಜನಿಸಿದ ಏ. 2ರಂದು ಧಾರವಾಡದಲ್ಲಿ ಕಾಪಸೆ ಸಾಹಿತ್ಯ ಪ್ರಶಸ್ತಿ, ವಿದ್ಯಾರ್ಥಿ ಬಹುಮಾನ ನೀಡಲಾಗುವುದು. ಸಾಹಿತ್ಯ ಪ್ರಶಸ್ತಿ (₹ 25000), ವಿದ್ಯಾರ್ಥಿ ಬಹುಮಾನ (₹ 5000) ಒಳಗೊಂಡಿದೆ.
ಗ್ರಾಮ ಸಮಿತಿ ತರಬೇತಿ ವರ್ಗ-ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಒದಗಿಸುವ ಕುರಿತು ಅನೇಕ ಮಾಹಿತಿ
ಗ್ರಾಮ ಸಮಿತಿ ತರಬೇತಿ ವರ್ಗ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಒದಗಿಸುವ ಕುರಿತು ಅನೇಕ ಮಾಹಿತಿ ನೀಡಲಾಯಿತು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved