• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ 9ರಂದು ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧಾರ: ಆಚಾರ್ಯ ಗುಣಧರನಂದಿ ಮಹಾರಾಜ
ನಮ್ಮೆಲ್ಲ ಬೇಡಿಕೆಗಳನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದ ಒಳಗೆ ಈಡೇರಿಸಬೇಕು ಎಂದು ವರೂರಿನ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜ ಹೇಳಿದರು.
ಸಿಎಸ್‌ಆರ್‌ ಅನುದಾನ ಬಳಕೆಗೆ ಅಧಿಕಾರಿಗಳಿಗೆ ಕಮಿಷನ್‌: ಜೋಶಿ ಬೇಸರ
ಶಾಲೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಒದಗಿಸಿದರೆ, ಸರ್ಕಾರದ ಅಧಿಕಾರಿಗಳು ಕಮಿಷನ್‌ ಕೇಳುತ್ತಿದ್ದಾರೆ ಎಂಬ ಸಂಗತಿ ತುಂಬ ಬೇಸರ ಮೂಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಧಾರವಾಡದ ಥ್ಯಾಕರೆ ಸಮಾಧಿ ಪ್ರವಾಸಿ ತಾಣವಾಗಲಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ
ಶನಿವಾರದ ಅನಿರೀಕ್ಷಿತ ಭೇಟಿಯಲ್ಲಿ ಥ್ಯಾಕರೆ ಸಮಾಧಿ ಸ್ಥಳ, ಹೊಸಯಲ್ಲಾಪೂರ ಕಸ ಸಂಗ್ರಹಣಾ ಸ್ಥಳ, ವಸತಿ ನಿಲಯ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲಿನ ಅವ್ಯವಸ್ಥೆ ಬಗ್ಗೆ ಸ್ಥಳೀಯ ಆಡಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಪೌರಕಾರ್ಮಿಕರಿಗೆ ಸಿಗದ ಭೀಮಾಶ್ರಯ!
ಬೆಳಗ್ಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಉಪಾಹಾರ ಸೇವಿಸಲು, ನೈಸರ್ಗಿಕ ಕ್ರಿಯೆ ಮುಗಿಸಿಕೊಳ್ಳಲು, ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದಲೇ ಪ್ರತ್ಯೇಕ ತಂಗುದಾಣ ಮಾಡಲಾಗಿದೆ.
6 ಕೋಟಿ ವೆಚ್ಚದಲ್ಲಿ ಹುಲಿಕೇರಿ ಇಂದಿರಮ್ಮನ ಕೆರೆ ಅಭಿವೃದ್ಧಿ: ಲಾಡ್‌
ಐದು ಸಾವಿರ ಎಕರೆಗೆ ಕೆರೆಯ ನೀರು ಉಪಯೋಗವಾಗಲಿದೆ. ರೈತರಿಗೆ ಬೆಳೆ ಬೆಳೆಯಲು ಕೆರೆ ನೀರು ಉಪಯೋಗಿಸಬಹುದು. ಮುಂದಿನ ದಿನಗಳಲ್ಲಿ ರೈತರಿಗೆ ನೀರು ಸರಬರಾಜು ಆಗುತ್ತದೆ.
ಉಪಚುನಾವಣೆ: 3 ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳಿಗೇ ಗೆಲವು-ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್‌ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.ಮಹಾರಾಷ್ಟ್ರ, ಜಾರ್ಖಂಡ್‌ ರಾಜ್ಯಗಳಲ್ಲೂ ಎನ್‌ಡಿಎ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಪುರಿ ಜಗನ್ನಾಥನ ಸನ್ನಿಧಿಗೆ ಹುಬ್ಬಳ್ಳಿ ಭಕ್ತರ ಧಾರ್ಮಿಕ ಯಾತ್ರೆ
ಈ ಯಾತ್ರೆಯಲ್ಲಿ ವಜ್ರ ಎನ್ನುವ ಎಳೆಯ ಬಾಲಕಿ ಸೇರಿದಂತೆ 78 ವರ್ಷದ ವಯೋವೃದ್ಧರೂ ಇದ್ದರು. ಅದರಲ್ಲೂ ನಿತ್ಯ ಬಿಡುವಿಲ್ಲದೇ ತಮ್ಮ ಕರ್ತವ್ಯದಲ್ಲಿ ತೊಡಗುವ ಹೆಸರಾಂತ ವೈದ್ಯರು, ಹಿರಿಯ ಪತ್ರಕರ್ತರು, ಪ್ರಾಧ್ಯಾಪಕರು, ಉದ್ಯಮಿಗಳು, ವಕೀಲರು, ಕಲಾವಿದರು ಇದ್ದರು.
ಸಾಲಮನ್ನಾ: ಸಚಿವ ಲಾಡ್‌-ರೈತ ಮುಖಂಡನ ಜಟಾಪಟಿ
ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದು ಅಲ್ಲಿ ರೈತರ ₹ 2 ಲಕ್ಷ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ₹ 3 ಲಕ್ಷ ವರೆಗೆ ಸಾಲಮನ್ನಾ ಮಾಡಲಾಗಿದೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಸರ್ಕಾರವಿದ್ದು ಸಾಲಮಾನ್ನಾ ಏತಕ್ಕೆ ಮಾಡುತ್ತಿಲ್ಲ.
ಉಪಲೋಕಾಯುಕ್ತರಿಂದ 30 ಪ್ರಕರಣ ಇತ್ಯರ್ಥ
ವಿಚಾರಣೆಯಲ್ಲಿ ಇತ್ಯರ್ಥಕ್ಕೆ ಗುರುತಿಸಿದ್ದ 57 ಪ್ರಕರಣಗಳಲ್ಲಿ 30 ಪ್ರಕರಣ ವಿಚಾರಣೆ ಮಾಡಿ, ಸೂಕ್ತ ನ್ಯಾಯ ತೀರ್ಮಾನದೊಂದಿಗೆ ಮುಕ್ತಾಯಗೊಳಿಸಲಾಯಿತು. ಉಳಿದಂತೆ ದೂರುದಾರರು ಗೈರುಹಾಜರು ಉಳಿದಿದ್ದ ಎಂಟು ಮತ್ತು ಹೆಚ್ಚಿನ ವಿಚಾರಣೆ, ಪೂರಕ ದಾಖಲೆಗಳ ಅಗತ್ಯತೆ ಹಿನ್ನಲೆಯ 19 ಪ್ರಕರಣ ಸೇರಿ ಒಟ್ಟು 27 ಪ್ರಕರಣಗಳನ್ನು ವಿಚಾರಣೆಗಾಗಿ ಮುಂದೂಡಲಾಯಿತು.
ಅನುದಾನ ರಹಿತ ಶಿಕ್ಷಕರ ಕುರಿತು ಸಿಎಂ, ಸಚಿವರೊಂದಿಗೆ ಚರ್ಚೆ
ಅನುದಾನ ರಹಿತ ಶಿಕ್ಷಕರ ಕಷ್ಟಗಳು ಈ ಬಾರಿ ದೂರಾಗುವ ಕಾಲ ಕೂಡಿ ಬಂದಿದೆ. ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನಿಸಲಿದ್ದು ನಿಮ್ಮ ಬೇಡಿಕೆಗಳೆಲ್ಲ ಈಡೇರಬಹುದು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved