ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರು ದ್ವಿದಳ ಧಾನ್ಯದ ಬೆಳೆಗಳಿಗೆ ಒತ್ತು ನೀಡಿ: ಡಾ. ಬಿ.ಡಿ. ಬಿರಾದಾರ
ದೇಶದಲ್ಲಿ ಬೆಳೆಕಾಳು ಬೆಳೆಗಳ ಉತ್ಪನ್ನ ಕಡಿಮೆಯಾಗಿದ್ದು, ಮುಖ್ಯ ಕಾರಣ ರೋಗಭೀತಿ. ಇದರ ಪರಿಹಾರಕ್ಕಾಗಿ ಕೃಷಿ ವಿಜ್ಞಾನಿಗಳನ್ನು ಸಂಪರ್ಕಸಿ ಮಾಹಿತಿ ಪಡೆದು ಪರಿಹಾರ ಕೊಂಡುಕೊಳ್ಳಿ ಎಂದು ಡಾ. ಬಿ.ಡಿ. ಬಿರಾದಾರ ಹೇಳಿದರು.
ಕರ್ನಾಟಕ-ಆಂಧ್ರಕ್ಕಿದೆ ಹೊಕ್ಕಳು ಬಳ್ಳಿ ಸಂಬಂಧ: ಭೈರನಟ್ಟಿ ಸ್ವಾಮೀಜಿ
ಭಾಷಾವಾರು ಪ್ರಾಂತ್ಯದ ವಿಂಗಡಣೆಯಾದ ಮೇಲೆ ಕರ್ನಾಟಕದ ಒಂದಿಷ್ಟು ಪ್ರದೇಶಗಳು ಪಕ್ಕದ ರಾಜ್ಯಗಳಿಗೆ ಸೇರಿಕೊಂಡಿವೆ. ಆದರೆ, ಆಂಧ್ರ ಮತ್ತು ಕರ್ನಾಟಕಕ್ಕೆ ಹೊಕ್ಕುಳ ಬಳ್ಳಿಯ ಸಂಬಂಧವಿದೆ ಎಂದು ಶಾಂತಲಿಂಗ ಸ್ವಾಮೀಜಿ ಹೇಳಿದರು.
ದೃಷ್ಟಿದೋಷ ಹೊಂದಿದವರ ಸಂಖ್ಯೆಯಲ್ಲಿ ಭಾರತದಲ್ಲಿಯೇ ಅಧಿಕ: ಎಸ್.ವಿ. ಸಂಕನೂರ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಂದಿರುವ ದೊಡ್ಡ ಸವಾಲನ್ನು ಮೆಟ್ಟಿ ನಿಂತು ಅಂಧತ್ವ ಮುಕ್ತ ಸಮಾಜ ಕಟ್ಟಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ರಂಗಚಂದ್ರ ಪ್ರಶಸ್ತಿ ರಾಷ್ಟ್ರಮಟ್ಟದಲ್ಲಿ ನೀಡುವಂತಾಗಲಿ: ಪ್ರಕಾಶ ಉಡಿಕೇರಿ
ಖ್ಯಾತ ರಂಗ ನಿರ್ದೇಶಕ ದಿ. ಕೆ ಜಗುಜಂದ್ರ ಹೆಸರಿನಲ್ಲಿ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದಿಂದ ಕೊಡಮಾಡಲಾಗುತ್ತಿರುವ ಈ ಪ್ರಶಸ್ತಿ ರಾಷ್ಟ್ರಮಟ್ಟದಲ್ಲಿ ನೀಡುವಂತಾಗಲಿ ಎಂದು ಹಿರಿಯ ನ್ಯಾಯವಾದಿ ಪ್ರಕಾಶ ಉಡಿಕೇರಿ ಹೇಳಿದರು.
ಶಾಸಕ ರವಿ ಗಾಣಿಗ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಿ: ಪಿ. ರಾಜೀವ್
ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ರವಿ ಗಣಿಗ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಮ್ಮ ಪಕ್ಷದ ನಾಯಕರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಿ. ರಾಜೀವ್ ಹೇಳಿದರು.
ಹೂಗಾರ ಅಭಿವೃದ್ಧಿ ನಿಗಮಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಒತ್ತಾಯ
ಹಿಂದುಳಿದ ಪ್ರವರ್ಗ 2ಎ ದಲ್ಲಿ ಬರುವ ಹೂಗಾರ್ ಸಮಾಜದ ಜನತೆಗೆ ಸರ್ಕಾರದಿಂದ ಪ್ರಮಾಣಪತ್ರ ನೀಡುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಬಸವರಾಜ ಹೂಗಾರ ಕರೆ ನೀಡಿದರು.
ಧಾರವಾಡದಲ್ಲೂ ಅಬ್ಬರಿಸುತ್ತಿದೆ ಮೀಟರ್ ಬಡ್ಡಿ ದಂಧೆ!
. ಧಾರವಾಡದಲ್ಲಿ ಕಲಘಟಗಿ ಟೋಲ್ ಬಳಿಯ ಹೋಟೆಲ್, ನರೇಂದ್ರ ಬೈಪಾಸ್ ಬಳಿಯ ಹೋಟೆಲ್ ಸೇರಿದಂತೆ ಧಾರವಾಡದ ಕೆಲವು ಹೋಟೆಲ್ಗಳಲ್ಲಿ ನಡೆಯುತ್ತಿರುವ ಜೂಜಾಟ ಸಮಯದಲ್ಲಿ ಈ ಮೀಟರ್ ಬಡ್ಡಿ ಬಳಕೆಗೆ ಬರುತ್ತಿದೆ.
ಶುದ್ಧ ಕಾಯಕಕ್ಕೆ ಮಹತ್ವ ನೀಡಿದವರು ಬಸವಾದಿ ಶರಣರು: ಶಿವಕುಮಾರಗೌಡ ಪಾಟೀಲ
ಸಮಾನತೆ ಮತ್ತು ಜಾತ್ಯತೀತ ತತ್ವವನ್ನು ಕಾಯಕದಲ್ಲಿ ಕಾಣಬೇಕು. ಅಂತಹ ಕಾಯಕವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ : ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಹತ್ಯೆ ಮಾಡಿದ ಗಿರೀಶ!
ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಇಲ್ಲಿನ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ ಮೈಸೂರಿನಿಂದಲೇ ಚಾಕು ತಂದಿದ್ದು ಸೇರಿದಂತೆ ವಿವಿಧ ವಿಷಯಗಳ ಕುರಿತು ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಶಾಂತಿಯುತವಾಗಿ ಗೌರಿ ಗಣೇಶ, ಈದ್ ಮಿಲಾದ್ ಆಚರಿಸಿ: ಸಿಪಿಐ ಶ್ರೀಶೈಲ ಕೌಜಲಗಿ
ಶಾಂತಿಯುತವಾಗಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಎಂದು ಸಿಪಿಐ ಶ್ರೀಶೈಲ ಕೌಜಲಗಿ ಹೇಳಿದರು.
< previous
1
...
213
214
215
216
217
218
219
220
221
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ