• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ರಕ್ಷಣೆ ನಾಗರಿಕರಿಗೂ ಸೇರಿದ್ದು
ಹುತಾತ್ಮರ ದಿನ ಸ್ಮರಣೀಯವಾದ್ದು, ಅವರ ತ್ಯಾಗ, ಬಲಿದಾನ ನಾವು ಗೌರವಿಸಬೇಕು. ಅವರ ಕುಟುಂಬ ಸದಸ್ಯರೊಂದಿಗೆ ನಾವು ಇರಬೇಕು.
ಉದ್ದು ಬೆಳೆಗಾರನಿಗೂ ತಪ್ಪಿಲ್ಲ ಸಂಕಟ
ಈ ವರ್ಷ ರೈತರು ಮುಂಗಾರು ಮಳೆಯಿಂದ ಒಂದಿಲ್ಲ ಒಂದು ಸಮಸ್ಯೆ ಎದುರಿಸುವಂತಾಗಿದೆ. ಮೊದಲು ಹೆಸರು ಬೆಳೆ ಫಸಲು ಕೈ ಕೊಟ್ಟಿತು. ಉದ್ದು ಇಳುವರಿಯೂ ಹೇಳಿಕೊಳ್ಳುವಷ್ಟು ಬಂದಿಲ್ಲ.
ಧರ್ಮಸ್ಥಳಕ್ಕೆ ಹೆಣೆದಿದ್ದ ಕಾರ್ಮೋಡ ಕರಗಿತು
ಜೈನ್ ಧರ್ಮದ ವಿಶಿಷ್ಟ ತತ್ವಾಚರಣೆಗಳಿಂದ ಮೋಕ್ಷಕ್ಕೆ ಮಾರ್ಗ ಲಭಿಸುತ್ತದೆ. ಶ್ರಾವಕ- ಶ್ರಾವಕಿಯರು ನಿತ್ಯವೂ ಪಠಿಸುವ ಣಮೋಕಾರ ಮಂತ್ರದಲ್ಲಿ ಅಪಾರ ಶಕ್ತಿ ಸಂಚಯವಿದೆ. ಮನುಷ್ಯನ ರಾಕ್ಷಸೀ ಪ್ರವೃತ್ತಿಗಳನ್ನು ನಾಶಗೊಳಿಸಿ ಸತ್ಯ ಶುದ್ಧ ಜೀವನ ವಿಧಾನದ ಉಪಕ್ರಮಗಳನ್ನು ಹುಟ್ಟುಹಾಕಿ ಮುಕ್ತ ಭಾವಸಂಪನ್ನತೆಯನ್ನು ತುಂಬುತ್ತದೆ.
ಫೋನ್‌-ಇನ್‌ನಲ್ಲಿ ಸ್ವೀಕರಿಸಿದ ದೂರು ಶೀಘ್ರ ಪರಿಹರಿಸಿ
ಈ ಫೋನ್‌ಇನ್‌ ಕಾರ್ಯಕ್ರಮದಲ್ಲಿ ಒಟ್ಟು ಸಾರ್ವಜನಿಕರು ಒಟ್ಟು ೪೦ ದೂರುಗಳು ನೀಡಿದ್ದಾರೆ. ಎ ವಿಭಾಗದಲ್ಲಿ ೨೨, ಬಿ ವಿಭಾಗದಲ್ಲಿ ಒಂದು ಹಾಗೂ ಸಿ ವಿಭಾಗದಲ್ಲಿ ೧೭ ದೂರುಗಳು ಬಂದಿವೆ.
ದುರ್ಗದಬೈಲ್‌ನಲ್ಲಿ ವ್ಯಾಪಾರಿಗಳಿಗೆ ಕಿರುಕುಳು: ವಾರದಲ್ಲಿ ಅಧಿಕಾರಿಗಳ ಸಭೆ
ಬೀದಿ ಬದಿ ವ್ಯಾಪಾರಸ್ಥರಿಗೆ ಪಾಲಿಕೆಯಿಂದ ಯಾವುದೇ ರೀತಿ ತೊಂದರೆ ಕೊಟ್ಟಿಲ್ಲ. ರಸ್ತೆಯ ಮಧ್ಯದಲ್ಲಿ ಬಂದು ವ್ಯವಹಾರ ಮಾಡುವುದರಿಂದ ಟ್ರಾಫಿಕ್ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಪಾರ್ಕಿಂಗ್‌ಗೆ ಒಂದು ಬದಿ ಅವಕಾಶ ಕೊಟ್ಟರೆ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಿ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಕಲುಷಿತ ನೀರು ಸರಬರಾಜಿಗೆ ಆಡಳಿತದ ನಿರ್ಲಕ್ಷ್ಯವೇ ಕಾರಣ: ಆರೋಪ
ಕ್ಷೇತ್ರದಲ್ಲಿ ಅಧಿಕಾರ ನಡೆಸುವವರು ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನೂ ಕೊಡಲು ಆಗದೆ ಜನತೆಯನ್ನು ಅನಾರೋಗ್ಯದತ್ತ ತಳ್ಳುತ್ತಿದ್ದಾರೆ. ಕೂಡಲೇ ಗ್ರಾಮದ ಕೆರೆಯ ನೀರನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ಕಲುಷಿತ ನೀರು ಸೇವನೆ: ನೂರರ ಗಡಿದಾಟಿದ ಅಸ್ವಸ್ಥ ಸಂಖ್ಯೆ
ಕಲುಷಿತ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದ 18 ಜನ ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಗುರುವಾರ ಮತ್ತೆ 9 ಜನ ಗುಡಿಸಾಗರ ಗ್ರಾಮದಲ್ಲಿ ಆರಂಭಿಸಿದ ತಾತ್ಕಾಲಿಕ ಆಸ್ಪತ್ರೆಯಲ್ಲಿ ದಾಖಲಾದ್ದು. ಓರ್ವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್‌ಐಗೆ ಕಳುಹಿಸಲಾಗಿದೆ.
ಮತಾಂತರ ತಡೆಯಲು ಆಗ್ರಹ
ಕ್ರಿಶ್ಚಿಯನ್‌ ಮಿಷಿನರಿಗಳು ಹಿಂದೂಗಳಿಗೆ ವಿವಿಧ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುತ್ತಿದ್ದಾರೆ. ಧಾರವಾಡ ನಗರದ ಲಕ್ಷ್ಮಿ ಸಿಂಗನಕೇರಿಯಲ್ಲಿ ಮತಾಂತರ ಮಾಡುವಾಗ ಮಿಷಿನರಿಗಳನ್ನು ಸಾಕ್ಷಿ ಸಮೇತರಾಗಿ ಹಿಡಿದು ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಈವರೆಗೂ ಕ್ರಮವಾಗಿಲ್ಲ.
ರೈಲ್ವೆ ನಿಲ್ದಾಣದ ಮೂರನೇ ಗೇಟ್‌ನಲ್ಲಿ ಅಪಘಾತ!
ರೈಲ್ವೆಯ ಅಪಘಾತ ಸಂಭವಿಸಿದಾಗ ಅದರ ನಿರ್ವಹಣೆ ಮತ್ತು ಶೀಘ್ರ ಕಾರ್ಯಾಚರಣೆಯ ಉದ್ದೇಶದಿಂದ ಈ ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು. ಕೃತಕ ರೈಲ್ವೆ ಅಪಘಾತದ ದೃಶ್ಯಾವಳಿ ಸೃಷ್ಟಿಸಲಾಗಿತ್ತು.
ಮಾಜಿ ಶಾಸಕ ದೇಸಾಯಿ ನೇತೃತ್ವದಲ್ಲಿ ಧರ್ಮಸ್ಥಳ ಚಲೋ
ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರ ಹೆಸರಿಗೆ ಕಳಂಕ ತರುವ ಕೆಲಸ ಆಗುತ್ತಿದೆ. ನಮ್ಮ ಬೆಂಬಲ ವೀರೇಂದ್ರ ಹೆಗ್ಗಡೆ ಅವರ ಪರವಾಗಿದೆ. ಆದ್ದರಿಂದ ಧರ್ಮಸ್ಥಳಕ್ಕೆ ಹೋಗಿ ಹೆಗ್ಗಡೆ ಅವರಿಗೆ ಬೆಂಬಲ ಸೂಚಿಸಲಿದ್ದೇವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 570
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved