• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಲೆನೋವಾದ ಕೈಗಾರಿಕಾ ತ್ಯಾಜ್ಯ ವಿಲೇವಾರಿ!
ಪ್ರತಿಯೊಂದು ಕೈಗಾರಿಕೆಗಳಲ್ಲಿ ಸಿದ್ಧ ವಸ್ತುಗಳ ಉತ್ಪಾದನೆಯೊಂದಿಗೆ ತ್ಯಾಜ್ಯವೂ ಉತ್ಪಾದನೆ ಆಗುವುದು ಸಾಮಾನ್ಯ. ಉತ್ಪಾದನಾ ವಸ್ತುಗಳು ಮಾರಾಟವಾಗಿ ಹೋಗುತ್ತವೆ. ಅಂತೆಯೇ ತ್ಯಾಜ್ಯವನ್ನು ಅಷ್ಟೇ ಜತನದಿಂದ ವಿಲೇವಾರಿ ಮಾಡುವುದು ಕೈಗಾರಿಕೋದ್ಯಮಿಗಳ ಕರ್ತವ್ಯ. ಆದರೆ, ತ್ಯಾಜ್ಯ ವಿಲೇವಾರಿ ಅಥವಾ ನಿರ್ವಹಿಸಲು ಬೇಲೂರಿನಲ್ಲಿ ಯಾವುದೇ ತಂತ್ರಜ್ಞಾನ ಅಥವಾ ವ್ಯವಸ್ಥೆಯೇ ಇಲ್ಲದಿರುವುದು ಬೇಸರದ ಸಂಗತಿ.
ಅಬ್ಬರಿಸಿದ ಮಳೆ: ಜನಜೀವನ ತೀವ್ರ ಅಸ್ತವ್ಯಸ್ತ
ಬೆಳಗ್ಗೆಯಿಂದ ಬಿಸಿಲಿನ ತಾಪ ಜೋರಾಗಿತ್ತು. ಸಂಜೆ 6ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ ಕೆಲಹೊತ್ತಿನಲ್ಲೇ ರಭಸ ಪಡೆಯಿತು. ಬರೋಬ್ಬರಿ ಮೂರು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಶ್ರೀನಗರ, ಅಂಬೇಡ್ಕರ್‌ ವೃತ್ತ, ಉಣಕಲ್‌, ಸನಾ ಕಾಲೇಜ್‌ ಬಳಿಯಲ್ಲಿರುವ ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲೆಲ್ಲ ನೀರು ನಿಂತು ಬಸ್‌ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಕಾರಿಡಾರ್‌ನಲ್ಲಿ ಬರೋಬ್ಬರಿ ಮೊಳಕಾಲವರೆಗೂ ನೀರು ನಿಂತಿತ್ತು.
ಅಂಗಾಂಗ, ಅಂಗಾಂಶ ದಾನದಲ್ಲಿ ಧಾರವಾಡ ಪ್ರಥಮ!
https://notto.mohfw.gov.in ಈ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಬಹುದಾಗಿದೆ. ಈ ವೆಬ್‌ಸೈಟ್‌ ಮೂಲಕ ರಾಜ್ಯದಲ್ಲಿ ಈವರೆಗೆ (ಏಪ್ರಿಲ್‌) 35,868 ಜನರು ಅಂಗಾಂಗ ದಾನಕ್ಕೆ ಒಪ್ಪಿ ಸ್ವಯಂಪ್ರೇರಿತವಾಗಿ ನೋಂದಣಿ ಮಾಡಿಸಿದ್ದಾರೆ. ಅದರಲ್ಲಿ ಧಾರವಾಡ ಜಿಲ್ಲೆಯ 8,177 ಜನರು ಅಂಗಾಂಗ ಹಾಗೂ ಅಂಗಾಂಶಗಳ ದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆ ದೇಶದಲ್ಲೇ ಎರಡನೆಯ ಜಿಲ್ಲೆಯಾಗಿದ್ದರೆ, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ಸಣ್ಣ ಕೈಗಾರಿಕೆಗಳಿಗೆ ಕೈಕೊಡುವ ಕರೆಂಟ್‌ ಸಂಕಟ!
ಬಹಳಷ್ಟು ಕಡೆ ವಿದ್ಯುತ್‌ ಪೂರೈಕೆ ಪ್ರಮಾಣ (ವೋಲ್ಟೇಜ್‌) ಹೆಚ್ಚು ಕಡಿಮೆ ಆಗುತ್ತಿರುವುದರಿಂದ ಲಕ್ಷಾಂತರ ರು. ಖರ್ಚು ಮಾಡಿ ಅಳವಡಿಸಿದ ವಿದ್ಯುತ್‌ ಉಪಕರಣಗಳಿಗೆ ಹೊಡೆತ ಬಿದ್ದು ಹಾಳಾಗುತ್ತಿವೆ. ಹೀಗಾಗಿ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡವರಿಗೆ ಕೆಟ್ಟ ಅನುಭವ ಆಗುತ್ತಿದೆ.
ನಾಗರಿಕರ ಸುರಕ್ಷತೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು
ಅಧಿಕಾರಿಗಳು ಜನನಿಬಿಡ ಪ್ರದೇಶಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಖಾತರಿಸಿಕೊಳ್ಳಬೇಕು ಮತ್ತು ಅಗತ್ಯ ಭದ್ರತೆ ನೀಡಬೇಕು.
ಬಾಲಕರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ
ಕಮರಿಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ಸಾವಿರ ಮಠದ ಜಿ.ಅಡ್ಡಾ ನಿವಾಸಿಗಳಾದ ಇಬ್ಬರು ಎದುರು-ಬದುರು ಮನೆಯವರು. ಯಾವ ಕಾರಣಕ್ಕಾಗಿ ಬಾಲಕರ ನಡುವೆ ಜಗಳ ಏರ್ಪಟ್ಟಿದೆ ಎಂಬುದು ಗೊತ್ತಾಗಿಲ್ಲ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ
ಬುದ್ಧರ ತತ್ವ, ಬೋಧನೆಗಳ ಪಾಲನೆ ಜೀವನ ಸುಂದರ: ಗೀತಾ
ಭಗವಾನ ಬುದ್ಧರ ಬೋಧನೆಗಳು ಅತ್ಯವಶ್ಯಕ. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಮುಂದೆ ನಡೆಯೋಣ. ಏಕಾಗ್ರತೆ ಎಂಬುದು ಮನುಷ್ಯನಿಗೆ ಬಹಳ ಮುಖ್ಯವಾದ ಸಂಗತಿ. ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಬುದ್ಧರು ಬೋಧಿಸಿರುವ ತಾಳ್ಮೆ, ಏಕಾಗ್ರತೆ ಶಾಂತಿಯನ್ನು ತಿಳಿಸಿ, ಬೆಳೆಸುವ ಪ್ರಯತ್ನ ಮಾಡಬೇಕು
ಸಂವಿಧಾನಕ್ಕೆ ಅತೀ ಹೆಚ್ಚು ಅಪಮಾನ ಮಾಡಿದ್ದೇ ಕಾಂಗ್ರೆಸ್: ಪ್ರಹ್ಲಾದ್ ಜೋಶಿ
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರೇ ಇವತ್ತು ಸಂವಿಧಾನ ರಕ್ಷಕರು ನಾವೇ ಅನ್ನೋ ರೀತಿಯಲ್ಲಿ ಪೋಸ್ ಕೊಡುತ್ತಿದ್ದಾರೆ. ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಅತಿಹೆಚ್ಚು ತಿದ್ದುಪಡಿ ಮಾಡಿದವರೇ ಕಾಂಗ್ರೆಸ್ಸಿಗರು.
ಉನ್ನತ ಶಿಕ್ಷಣದಲ್ಲಿ ಡಿಜಿಟಲ್‌ ಕ್ರಾಂತಿ ಕುರಿತು ನಾಳೆ ರಾಷ್ಟ್ರೀಯ ಸಮ್ಮೇಳನ
ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರ ಡಿಜಿಟಲ್‌ ವೇದಿಕೆಗಳಿಂದಾಗಿ ಪುನಃ ರಚಿಸಲ್ಪಟ್ಟಿದೆ. ಉನ್ನತ ಶಿಕ್ಷಣವನ್ನು ಪುನರ್‌ ವ್ಯಾಖ್ಯಾನಿಸಲಾಗುತ್ತಿದೆ. ಅದರಲ್ಲೂ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಆಧುನಿಕ ತಂತ್ರಜ್ಞಾನವು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ನಡೆಸುತ್ತಿದ್ದು, ಈ ಎಲ್ಲ ವಿಷಯಗಳ ಬಗ್ಗೆ ರವಿ ಹೆಗಡೆ ಅವರು ಬೆಳಕು ಚೆಲ್ಲಲಿದ್ದಾರೆ.
ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ತಿದ್ದುಪಡಿ ಅಸಾಧ್ಯ: ಡಾ. ಸಿ. ಬಸವರಾಜು
ಸಂವಿಧಾನಕ್ಕೆ ತಿದ್ದುಪಡಿ ತಪ್ಪಲ್ಲ. ಆದರೆ, ಸಮಾಜದ ಹಿತಕ್ಕೆ ಅನುಗುಣವಾಗಿ, ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯದ ವಿರುದ್ಧವಾಗಿ ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ನಮ್ಮ ಸಂವಿಧಾನ ಇಂದಿಗೂ ಗಟ್ಟಿಯಾಗಿ ಉಳಿದಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 479
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved