ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿಗಳ ಅಪಪ್ರಚಾರ: ಕಾನೂನು ಹೋರಾಟ ಕೇವಲ ಹೇಳಿಕೆಯಾಗದಿರಲಿ-ಶೆಟ್ಟರ್
ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಕೋವಿಡ್ ಹಗರಣದ ಮಾಹಿತಿ ಸೋರಿಕೆ ಮಾಡಿದ್ದಾರೆ. ಇದೊಂದು ವ್ಯವಸ್ಥೆಯ ದುರುಪಯೋಗವಾಗಿದೆ.
ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.
ಕಾರ್ಪೋರೇಟ್ ಪರ ಕೃಷಿ ನೀತಿ ಹಿಂಪಡೆಯಿರಿ
ಅನ್ನದಾತರ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೊಳ್ಳುವುದು ಪ್ರತಿಯೊಂದು ನಾಗರಿಕ ಸಮಾಜದ ಆದ್ಯ ಕರ್ತವ್ಯ. ಆದರೆ, ಈ ವರೆಗೆ ಆಳಿರುವ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಮೂಲಭೂತ ಜವಾಬ್ದಾರಿ ನಿರಾಕರಿಸಿವೆ.
ಬೆಣ್ಣಿಹಳ್ಳ ಪ್ರವಾಹ ತಡೆಗೆ ₹ 200 ಕೋಟಿ
ಬೇಸಿಗೆಯಲ್ಲಿ ಮೈದಾನದಂತೆ ಕಾಣುವ ಈ ಹಳ್ಳ ಮಳೆಗಾಲದಲ್ಲಿ ಮಾತ್ರ ಅಕ್ಷರಶಃ ಉಗ್ರಾವತಾರ ತಾಳುತ್ತದೆ. ಯಾವುದೇ ನದಿಗಿಂತ ತಾನೇನೂ ಕಮ್ಮಿಯಿಲ್ಲ ಎಂಬುದು ಸಾಬೀತುಪಡಿಸುತ್ತದೆ ಬೆಣ್ಣಿಹಳ್ಳ. ಈ ಆರು ತಾಲೂಕುಗಳಲ್ಲಿ ಇದು ಸೃಷ್ಟಿಸುವ ಆವಾಂತರ ಅಷ್ಟಿಷ್ಟಲ್ಲ.
ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆ: ಕೋನರಡ್ಡಿ
ನವಲಗುಂದ, ಅಣ್ಣಿಗೇರಿ ನಗರದಲ್ಲಿ ಕನಕ ಭವನ ನಿರ್ಮಿಸಲು ₹ 50 ಲಕ್ಷ, ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ₹ 20 ಲಕ್ಷ ಅನುದಾನವನ್ನು ಸರ್ಕಾರ ನೀಡಿದೆ. ಸ್ಥಳ ಪರೀಕ್ಷಣೆ ಮಾಡಲಾಗಿದೆ.
ಶಿಗ್ಗಾಂವಿ ಚುನಾವಣೆಗೆ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್!
ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಪ್ರತಿಷ್ಠೆಯ ಕಣವಾಗಿರುವ ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸುತ್ತಾನೆ ಎಂದು ಹುಬ್ಬಳ್ಳಿಯಲ್ಲಿ ಲಕ್ಷ ಲಕ್ಷ ಬೆಟ್ಟಿಂಗ್ ನಡೆದಿದೆ. ಒಂದಕ್ಕೆ ಎರಡರಷ್ಟು ನೀಡುವುದಾಗಿ ಹುಬ್ಬಳ್ಳಿಯ ಗ್ರಾಮೀಣ ಪ್ರದೇಶದಲ್ಲೂ ಬೆಟ್ಟಿಂಗ್ ನಡೆದಿದೆ. ಇದಕ್ಕೆ ನವೆಂಬರ್ 23ರಂದು ತೆರೆ ಬೀಳಲಿದೆ.
ದಾಸ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಎಲ್ಲ ಜನಾಂಗದವರನ್ನು ಒಗ್ಗೂಡಿಸಿ ಜ್ಞಾನದ ಮಾರ್ಗ ತೋರಿಸಿದ ಮಹಾಯೋಗಿ. ಅವರ ಜಯಂತಿಯನ್ನು ಭಕ್ತಿಪೂರ್ವಕ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ.
ಅಭಿವೃದ್ಧಿ ಹೆಸರಲ್ಲಿ ಪಂಚಭೂತಗಳು ಕಲುಷಿತ: ಪರಿಸರ ತಜ್ಞ ಡಾ. ನಾಗೇಶ ಹೆಗಡೆ
ಅಭಿವೃದ್ಧಿ ಹೆಸರಿನಲ್ಲಿ ಪಂಚಭೂತಗಳನ್ನು ಕಲುಷಿತ ಮಾಡುತ್ತಿದ್ದೇವೆ. ಇತ್ತೀಚಿನ ದಶಕಗಳಲ್ಲಿ ನಿಸರ್ಗದಿಂದ ಮಾನವ ಸಂಕುಲ ದೂರ ಹೋಗುತ್ತಿದೆ. ದೂರ ಹೋದಷ್ಟು ಭೂಮಿಗೆ ಕೋಪ ಬರುತ್ತಿದೆ. ಅದು ಹವಾಮಾನ ವೈಪರೀತ್ಯದ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆ.
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗುವುದು.
ಕಲಕೇರಿ ಸಂಗೀತ ಶಾಲೆಗೆ 550 ಯುವಕರ ಜಾಗೃತಿ ಜಾತ್ರೆ
ಮುಂಬೈನಲ್ಲಿ 2008ರಲ್ಲಿ ಯಾವುದೇ ಲಾಭೋದ್ದೇಶವಿಲ್ಲದೇ ಸಮಾನ ಮನಸ್ಕರಿಂದ ಶುರುವಾಗಿದ್ದು ಜಾಗೃತಿ ಯಾತ್ರೆಯು ರೈಲು ಪ್ರಯಾಣವಾಗಿದ್ದು, 15 ದಿನಗಳಲ್ಲಿ 8,000 ಕಿಲೋಮೀಟರ್ ದೂರ 12 ನಗರಗಳ ಮೂಲಕ ಹಾದು ಹೋಗುತ್ತದೆ.
< previous
1
...
216
217
218
219
220
221
222
223
224
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!