• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜೆತನ ನಿವಾರಣೆಗೆ ವೈದ್ಯರ ಸಲಹೆ ಅಗತ್ಯ
ಇಂದು ಮಹಿಳೆ ಹಾಗೂ ಪುರುಷರಲ್ಲಿ ಬಂಜೆತನ ಹೆಚ್ಚಳವಾಗುತ್ತಿದ್ದು ಇದಕ್ಕೆ ಅಗತ್ಯ ಚಿಕಿತ್ಸೆ ಪಡೆಯಬೇಕಾಗಿದೆ. ಈ ಕುರಿತು ಒಬ್ಬರ ಮೇಲೊಬ್ಬರು ದೂರತ್ತಾ ಕೂಡಬಾರದು ಎಂದು ಡಾ. ಸೌಮ್ಯರಾಣಿ ಹೇಳಿದರು.
ಪಶ್ಚಿಮ ಘಟ್ಟ ಉಳಿಸಲು ಪ್ರೊ. ಮಾಧವ ಗಾಡೀಳ ವರದಿ ಜಾರಿಗೊಳಿಸಿ
ಪಶ್ಚಿಮ ಘಟ್ಟ ಪ್ರದೇಶದ ಸೂಕ್ಷ್ಮತೆ ಮತ್ತು ಅದರ ಜಾಗತಿಕ ಮಹತ್ವ ಅಧ್ಯಯನ ಮಾಡಿ ಪ್ರೊ. ಮಾಧವ ಗಾಡೀಳ ಸಮಿತಿ ಸಲ್ಲಿಸಿದ ವರದಿಯಲ್ಲಿ ಹಾನಿ ಮಾಡುವ ಯಾವುದೇ ಚಟುವಟಿಕೆ ಅಲ್ಲಿ ಮಾಡಬಾರದು ಎಂದು ಹೇಳಲಾಗಿದೆ. ಆದರೂ ಅಲ್ಲಿ ಪರಿಸರಕ್ಕೆ ಹಾನಿ ಮಾಡಿದ್ದರಿಂದ ಭೂಕುಸಿತಗಳು ಉಂಟಾಗುತ್ತಿವೆ.
ಹುಡಾದಲ್ಲಿ ಇಡಬ್ಲ್ಯೂಎಸ್‌ ಸ್ಕೀಂ!
ಪ್ರತಿ ಹೊಸ ಲೇಔಟ್‌ನಲ್ಲಿ ಶೇ.1, 2ರಿಂದ 5ರಷ್ಟು ಇಡಬ್ಲ್ಯೂಎಸ್‌ಗೆ ಮೀಸಲಿಡಬೇಕು. ಇವರಿಗೆ ಮಾರುಕಟ್ಟೆ ದರಕ್ಕೆ ನೀಡುವಂತಿಲ್ಲ. ಬದಲಿಗೆ ಎಸ್‌.ಆರ್‌ ದರ (ಶೆಡ್ಯೂಲ್‌ ಆಫ್‌ ರೇಟ್‌)ದಂತೆ ನೀಡಬೇಕು.
ವಚನ ದರ್ಶನ ಕೃತಿ ಮುಟ್ಟುಗೋಲಿಗೆ ಆಗ್ರಹ
ವೇದ, ಉಪನಿಷತ್ತು ಹಾಗೂ ಆಗಮಗಳ ಆಧಾರದಡಿ ವಚನ ಸಾಹಿತ್ಯ ರಚಿಸಲ್ಪಟ್ಟ ಬಗ್ಗೆ ತಪ್ಪು ಸಂದೇಶ ಈ ''ವಚನ ದರ್ಶನ'' ಕೃತಿ ಬಿಂಬಿಸುತ್ತಿದೆ. ವಚನ ಚಳವಳಿ ಪೌರೋಹಿತ್ಯ, ಗುಡಿ-ಗುಂಡಾರ ಸಂಸ್ಕೃತಿಯ ವಿರೋಧಿ. ಆದರೆ, ವೈಧಿಕ ಧರ್ಮ, ಸನಾತನ ಪರಂಪರೆಯ ವಿರೋಧ ಅಲ್ಲ.
ಟೇಬಲ್‌ ಟೆನ್ನಿಸ್‌: ಧಾರವಾಡ ಕೆಇ ಬೋರ್ಡ್‌ ಪ್ರಥಮ
ಪಾಠದಷ್ಟೇ ಮುಖ್ಯವಾಗಿ ಆಟಗಳು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಠ್ಯೇತರ ಚಟುವಟಿಕೆಗಳಲ್ಲಿ ಯುವಜನತೆ ಭಾಗವಹಿಸುವುದರಿಂದ ಹೊರ ಜಗತ್ತಿನ ಪರಿಚಯವೂ ಆಗುತ್ತದೆ.
ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಗೆ ಖಂಡನೆ
ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೂರು ದಿನ ಅನಂತ ಸ್ವರ ನಮನ
ಆರು ದಶಕಗಳ ಕಾಲ ಸಂಗೀತ-ನೃತ್ಯ-ಸಾಂಸ್ಕೃತಿಕ ಲೋಕದಲ್ಲಿ ಕಲಾವಿದರು ಹಾಗೂ ಶ್ರೋತೃವರ್ಗದ ಕೊಂಡಿಯಾದ ಅನಂತ ಹರಿಹರ ಧಾರವಾಡ ಸಂಗೀತ’ದ ಪರಿಚಾರಕರ ಹೌದು. ಈ ಹಿನ್ನೆಲೆಯಲ್ಲಿ ಅವರಿಗೆ ಧಾರವಾಡದ ಯುವ-ಪ್ರಬುದ್ಧ ಕಲಾವಿದರು ಆ. 23ರಿಂದ ಮೂರು ದಿನ ಸಂಗೀತೋತ್ಸವದ ಮೂಲಕ ನಮನ ಸಲ್ಲಿಸಲಿದ್ದಾರೆ.
ಕಿರಿಯ ವೈದ್ಯರಿಂದಲೇ ವೈದ್ಯನ ಅಣುಕು ಶವಯಾತ್ರೆ
ಪಂಜಾಬ್ ಮತ್ತು ಕರ್ನಾಟಕದಲ್ಲಿ ಅಕ್ಕಿ ಬೆಲೆ ಒಂದೇಯಾಗಿದೆ. ಆದರೆ, ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಶಿಕ್ಷಣ ಮಾಡುತ್ತಿರುವವರಿಗೆ ಸ್ಟೈಫಂಡ್ ಒಂದೊಂದು ಬಗೆಯಾಗಿದೆ. ಕರ್ನಾಟಕದಲ್ಲಿ ₹45 ಸಾವಿರ ಆಗಿದ್ದರೆ, ದೆಹಲಿಯಲ್ಲಿ ₹1.10 ಲಕ್ಷ ಆಗಿದೆ. ಏಕೆ ಈ ರೀತಿಯ ವ್ಯತ್ಯಾಸ ಎಂದು ಪ್ರತಿಭಟನಾಕಾರರ ಪ್ರಶ್ನೆ.
17 ವರ್ಷ ಬಿಜೆಪಿ ಕಚೇರಿಗೆ ಕಟ್ಟಡ ನೀಡಿದ್ದ ಹಬೀಬ ಕುಟುಂಬಕ್ಕೆ ಸನ್ಮಾನ
ಬಿಜೆಪಿಯ ಮೇಲಿನ ಅಭಿಮಾನದಿಂದ ಯಾವುದೇ ಬಾಡಿಗೆ ಇಲ್ಲದೇ ಉಚಿತವಾಗಿ ಇಲ್ಲಿವರೆಗೂ ಕಟ್ಟಡ ನೀಡಿದ್ದಕ್ಕೆ ದಿ. ಆರ್‌.ಪಿ. ಹಬೀಬ ಅವರ ಪತ್ನಿ, ಶಾರದಾಬಾಯಿ ಹಬೀಬ, ಪುತ್ರರಾದ ನಾರಾಯಣಸಾ ಹಬೀಬ, ಶ್ಯಾಮ ಹಬೀಬ, ಮಾಧು ಹಬೀಬ, ವಿಮಲ ಹಬೀಬ ಸೇರಿದಂತೆ ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು.
ಹುಬ್ಬಳ್ಳಿ ಮೀಟರ್‌ ಬಡ್ಡಿಗಿದೆ ಕರಾಳ ಚರಿತ್ರೆ!
ಹುಬ್ಬಳ್ಳಿಯ ಬಡ್ಡಿ ವ್ಯವಹಾರಕ್ಕೂ ಸಾಕಷ್ಟು ಕರಾಳ ಚರಿತ್ರೆ ಇದೆ. ಬಡ್ಡಿ ವ್ಯವಹಾರ ನಗರವನ್ನಷ್ಟೇ ಅಲ್ಲ. ಅಕ್ಕಪಕ್ಕದ ಹಳ್ಳಿಗಳಿಗೂ ಇದರ ಜಾಲ ವ್ಯಾಪಿಸಿದೆ. ಇದರಿಂದ ಹೊಲ, ಮನೆ ಕಳೆದುಕೊಂಡಿದ್ದಾರೆ.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved