• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದಲ್ಲೇ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗ ಪೀಠ ಸ್ಥಾಪಿಸಿ: ಅರವಿಂದ ಬೆಲ್ಲದ
2008ರಿಂದ ಇಲ್ಲಿ ಹೈಕೋರ್ಟ್‌ ಪೀಠ ಕಾರ್ಯನಿರ್ವಹಿಸುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಧಾರವಾಡ ಜಿಲ್ಲೆಯು ಮಧ್ಯದಲ್ಲಿದ್ದು ಸಂಪರ್ಕ ಸಹಜ ಅನುಕೂಲತೆ ಹೊಂದಿದೆ.
ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ಕೊಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಿ: ಜೋಶಿ ಸವಾಲ್‌
ಬಿಜೆಪಿಯವರು ಅಷ್ಟು ಆಫರ್‌ ಕೊಟ್ಟಿದ್ದಾರೆ. ಇಷ್ಟು ಆಫರ್‌ ಕೊಟ್ಟಿದ್ದಾರೆ ಎಂದು ಬರೀ ಬಾಯಿ ಮಾತಲ್ಲಿ ಹೇಳಬೇಡಿ. ₹ 100 ಕೋಟಿ ಇರಲಿ, ₹ 500 ಕೋಟಿ ಆಫರ್‌ ಇರಲಿ. ದಾಖಲೆ ಇದ್ದರೆ ಬಿಡುಗಡೆ ಮಾಡಿ. ಯಾವ ಬಿಜೆಪಿ ನಾಯಕರು ಆಫರ್‌ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ.
ಬೆಳಗಾವಿಯಲ್ಲಿ ಈ ಬಾರಿ ಡಿ. 9ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ : ಬಸವರಾಜ್ ಹೊರಟ್ಟಿ‌
ಈ ಬಾರಿ ಅಧಿವೇಶನದಲ್ಲಿ ಅನೇಕ ಬಿಲ್‌ಗಳಿವೆ. ಅನೇಕ ವಿಷಯಗಳ ಬಗ್ಗೆ ಚರ್ಚೆ ಇದ್ದು, ಚಳಿಗಾಲ ಅಧಿವೇಶನ ಈ ಬಾರಿ ರಂಗೇರಲಿದೆ. ಆದರೆ, ಉತ್ತರ ಕರ್ನಾಟಕ ಬಗ್ಗೆ ಎಲ್ಲ ಶಾಸಕರು ಕಾಳಜಿ‌ ವಹಿಸಬೇಕು.
ಧರ್ಮನಿಷ್ಠ, ಸಂಸ್ಕಾರ ಸಮಾಜ ನಿರ್ಮಾಣಕ್ಕೆ ಜಂಗಮರು ಶ್ರಮಿಸಲಿ
ಸಂಸ್ಕಾರವಂತ ಸಮಾಜ ಇಂದಿನ ಜಗತ್ತಿಗೆ ಅತೀ ಅವಶ್ಯವಾಗಿದೆ. ಸತ್ ಬೋಧನೆ, ಧರ್ಮ ಪ್ರಸಾರ, ಆಚಾರ-ವಿಚಾರಗಳನ್ನು ಪ್ರಚುರಪಡಿಸುವುದು ಜಂಗಮ ಸಮಾಜದ ಧರ್ಮ. ಪುರದ ಹಿತ ಬಯಸುವ ಪುರೋಹಿತರ ಆದಿಯಾಗಿ ಎಲ್ಲ ಜಂಗಮರು ಆಚಾರ, ವಿಚಾರಗಳಲ್ಲಿ ಶ್ರೇಷ್ಠರಾಗಿ ಬದುಕುವ ಮೂಲಕ ಸುಸಂಸ್ಕೃತ ಸಮಾಜ ರೂಪಿಸಬೇಕು.
ಮಹಾರಾಷ್ಟ್ರ, ಜಾರ್ಖಂಡನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ- ಜೋಶಿ
ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಹರಿಯಾಣಾದಲ್ಲಿ ಈಗಾಗಲೇ ಮೂರನೇ ಬಾರಿ ಗೆದ್ದಿದ್ದೇವೆ. ಅದೇ ರೀತಿ‌ ಮಹಾರಾಷ್ಟ್ರದಲ್ಲಿ ಗೆಲ್ಲುತ್ತೇವೆ.
ಸಸ್ಯಕಾಶಿಗೆ ಮನಸೋತ ಜನತೆ
ಹುಬ್ಬಳ್ಳಿ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜಧರ್ಮ ನ್ಯಾಯವಿತರಣೆಯ ಮೂಲ ತಳಹದಿ: ಹೆಗಡೆ
ರಾಜನ ಆಜ್ಞೆಗಳು ಅಂದಿನ ಕಾನೂನುಗಳಾಗಿದ್ದವು. ಸಮಾನತೆ, ನ್ಯಾಯ ಮತ್ತು ಉತ್ತಮ ಪ್ರಜ್ಞೆಯಾಧಾರಿತ ನ್ಯಾಯ ವಿತರಿಸಲಾಗುತ್ತಿತ್ತು ಎಂದು ಹೈಕೋರ್ಟ್‌ ನ್ಯಾಯಾಧೀಶ ಅನಂತ ರಾಮನಾಥ ಹೆಗಡೆ ಅಭಿಪ್ರಾಯಪಟ್ಟರು.
ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ
ಹುಬ್ಬಳ್ಳಿ ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಪೀಠಾಧಿಪತಿಗಳಾಗಿದ್ದ ಶಿವಲಿಂಗೇಶ್ವರ ಶ್ರೀಗಳು (82) ಭಾನುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.
ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್‌ ಕಾರ್ಡ್‌ ಕಡಿತ : ಸಚಿವ ಪ್ರಹ್ಲಾದ ಜೋಶಿ ಕಿಡಿ
ಮುಂದಾಲೋಚನೆ, ಯೋಜನಾ ಬದ್ಧವಿಲ್ಲದ ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಜ್ಯೋತಿ ಜೋಶಿ
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಆತ್ಮವಿಶ್ವಾಸ ತೋರಬೇಕು ಎಂದು ಜ್ಯೋತಿ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 536
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved