ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾರಾಷ್ಟ್ರ, ಜಾರ್ಖಂಡನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ- ಜೋಶಿ
ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಹರಿಯಾಣಾದಲ್ಲಿ ಈಗಾಗಲೇ ಮೂರನೇ ಬಾರಿ ಗೆದ್ದಿದ್ದೇವೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಗೆಲ್ಲುತ್ತೇವೆ.
ಸಸ್ಯಕಾಶಿಗೆ ಮನಸೋತ ಜನತೆ
ಹುಬ್ಬಳ್ಳಿ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜಧರ್ಮ ನ್ಯಾಯವಿತರಣೆಯ ಮೂಲ ತಳಹದಿ: ಹೆಗಡೆ
ರಾಜನ ಆಜ್ಞೆಗಳು ಅಂದಿನ ಕಾನೂನುಗಳಾಗಿದ್ದವು. ಸಮಾನತೆ, ನ್ಯಾಯ ಮತ್ತು ಉತ್ತಮ ಪ್ರಜ್ಞೆಯಾಧಾರಿತ ನ್ಯಾಯ ವಿತರಿಸಲಾಗುತ್ತಿತ್ತು ಎಂದು ಹೈಕೋರ್ಟ್ ನ್ಯಾಯಾಧೀಶ ಅನಂತ ರಾಮನಾಥ ಹೆಗಡೆ ಅಭಿಪ್ರಾಯಪಟ್ಟರು.
ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ
ಹುಬ್ಬಳ್ಳಿ ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಪೀಠಾಧಿಪತಿಗಳಾಗಿದ್ದ ಶಿವಲಿಂಗೇಶ್ವರ ಶ್ರೀಗಳು (82) ಭಾನುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.
ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್ ಕಾರ್ಡ್ ಕಡಿತ : ಸಚಿವ ಪ್ರಹ್ಲಾದ ಜೋಶಿ ಕಿಡಿ
ಮುಂದಾಲೋಚನೆ, ಯೋಜನಾ ಬದ್ಧವಿಲ್ಲದ ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಜ್ಯೋತಿ ಜೋಶಿ
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಆತ್ಮವಿಶ್ವಾಸ ತೋರಬೇಕು ಎಂದು ಜ್ಯೋತಿ ಪ್ರಹ್ಲಾದ ಜೋಶಿ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯ ಜಾರಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರಾಸಕ್ತಿ: ಜೋಶಿ
ಒಂದು ಸ್ಮರಣೀಯ ಯೋಜನೆ ಜಾರಿಗೊಳಿಸಲು ಜನಪ್ರತಿನಿಧಿಗಳು ಸೇರಿ ಅಧಿಕಾರಿಗಳಲ್ಲೂ ಆಸಕ್ತಿ ಕಂಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
₹500 ಗಾಗಿ ಸ್ನೇಹಿತರಿಂದಲ್ಲೇ ಚಾಕು ಇರಿತ
500 ಹಣಕ್ಕಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ನಾಳೆ ಸುಲಭಾ ದತ್ತ ನೀರಲಗಿ ಸ್ಮರಣೆಯಲ್ಲಿ ಪ್ರಶಸ್ತಿ ಪ್ರದಾನ
ಸುಲಭಾ ಅವರು ಪ್ರತಿ ವರ್ಷ ಸಂಗೀತ ಸಾಧಕರಿಗೆ ಪ್ರಶಸ್ತಿ ನೀಡುತ್ತಿದ್ದರು. ಇದೀಗ ಅವರ ಪ್ರಥಮ ಸ್ಮರಣೆ ಹಿನ್ನೆಲೆಯಲ್ಲಿ ಸಂಗೀತ, ಸಾಮಾಜಿಕ ಕ್ಷೇತ್ರಗಳಲ್ಲಿ ಶ್ರಮಿಸಿದವರಿಗೆ ಅವರ ಹೆಸರಿನ ಪ್ರಶಸ್ತಿ ಮಂದುವರಿಕೆ.
ಮಂಟೂರ ಮಠಕ್ಕೆ ಆಸ್ಪತ್ರೆಯಲ್ಲಿ ಉತ್ತರಾಧಿಕಾರಿ ನೇಮಕ
ಕಳೆದ ಐದು ದಿನಗಳ ಹಿಂದೆ ಶ್ರೀಮಠದ ಶಿವಲಿಂಗೇಶ್ವರ ಸ್ವಾಮೀಜಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಭಕ್ತರು ಉತ್ತರಾಧಿಕಾರಿ ನೇಮಕ ಮಾಡಲು ಕೋರಿಕೊಂಡಿದ್ದರು.
< previous
1
...
219
220
221
222
223
224
225
226
227
...
537
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!