• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಬತ್ತದ ಕಣಜವಾಗಲಿ
ಈ ಹಿಂದೆ ಕಲಘಟಗಿ ಹಾಗೂ ಉತ್ತರ ಕನ್ನಡ ಭಾಗಗಳು ಬತ್ತದ ಕಣಜವಾಗಿದ್ದವು. ಈಗ ಇಲ್ಲವಾಗಿದ್ದು, ಈ ಬಗ್ಗೆ ಕೃಷಿ ವಿವಿ ಎಚ್ಚರಗೊಳ್ಳಬೇಕು.
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ: ಅಶ್ವಿನಿ
ದೌರ್ಜನ್ಯಕ್ಕೊಳಗಾಗುವ ಮಕ್ಕಳಲ್ಲಿ ಶೇ. 65ರಷ್ಟು ಮಕ್ಕಳಿಗೆ ಸಂಬಂಧಿಕರಿಂದಲೇ ದೌ​ರ್ಜ​ನ್ಯಕ್ಕೆ ಒ​ಳ​ಗಾ​ಗು​ತ್ತಿ​ದ್ದಾರೆ. ಆ​ರ್ಥಿ​ಕ​ ತೊಂದರೆ ಎ​ದು​ರಿ​ಸು​ತ್ತಿ​ರುವ, ಪಾ​ಲ​ಕ​ರಿಂದ ನಿ​ರ್ಲ​ಕ್ಷ್ಯಕ್ಕೆ ಒ​ಳ​ಗಾದ ಹಾಗೂ ಬುದ್ಧಿ ಮಾಂದ್ಯ ಮತ್ತು ಸ್ಪರ್ಶಜ್ಞಾ​ನ​ವಿ​ಲ್ಲ​ದ ಮ​ಕ್ಕಳನ್ನೇ ಕಾ​ಮು​ಕರು ತ​ಮ್ಮ ಟಾ​ರ್ಗೆಟ್‌ ಮಾ​ಡಿ​ಕೊ​ಳ್ಳು​ತ್ತಿ​ದ್ದಾರೆ.
ಮೌಢ್ಯತೆಗೆ ವಿದ್ಯಾವಂತರೇ ಹೆಚ್ಚು ಬಲಿ: ಸಾಣೇಹಳ್ಳಿಶ್ರೀ
ವಿದ್ಯಾರ್ಥಿಗಳು ವಚನ ಸಾಹಿತ್ಯ ಓದಬೇಕು. ಈ ಮೂಲಕ ಶಿಕ್ಷಣದಲ್ಲಿ ಬೆಳಕು, ಜೀವನದಲ್ಲಿ ಧೈರ್ಯ ಹಾಗೂ ಭಾಷೆಯ ಮೇಲೆ ಪ್ರಭುತ್ವ ಸಾಧಿಸಬಹುದು. ಈ ಧರೆಗೆ ದೊಡ್ಡವರಾಗಲು ಸಂಕಲ್ಪ ನಮ್ಮೊಳಗೆ ಇರಬೇಕು. ಇಲ್ಲದೇ ಹೋದರೆ ದಡ್ಡರಾಗುತ್ತೇವೆ.
ಬಡವರ ಆರ್ಥಿಕ ಸಬಲತೆಗೆ ಸಹಕಾರ ಸಂಸ್ಥೆ ಅನುಕೂಲ
ಸಾವಿರಾರು ಸಹಕಾರ ಸಂಸ್ಥೆಗಳು ಇದೀಗ ಕೋಟ್ಯಂತರ ಜನರಿಗೆ ಸುಲಭ ಮಾರ್ಗದಲ್ಲಿ ಸಕಾಲಕ್ಕೆ ಸಾಲ ಸೌಲಭ್ಯ ಒದಗಿಸುತ್ತಿವೆ. ಇದರಿಂದ ಸಣ್ಣಪುಟ್ಟ ಉದ್ದಿಮೆದಾರರು, ಮಹಿಳೆಯರು ಸಾಲ ಪಡೆದು ಆರ್ಥಿಕವಾಗಿ ಸಬಲರಾಗುವ ಜತೆಗೆ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ.
ಪಂಚಮಸಾಲಿ ಮೀಸಲಾತಿ: ಡಿಸೆಂಬರ್‌ 10ಕ್ಕೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ
ಡಿ. 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಸಂತಾಪ ಸೂಚಕ ನಡೆಯುವುದರಿಂದ ಅದರ ಮರುದಿನ ಅಂದರೆ ಡಿ. 10ಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಯುವಕರಲ್ಲಿದೆ ಭವಿಷ್ಯದ ಭಾರತ ಮುನ್ನಡೆಸುವ ಶಕ್ತಿ
ತಂತ್ರಜ್ಞಾನದೊಂದಿಗೆ ನಡೆಯುತ್ತಿರುವ ಇಂದಿನ ಜಗತ್ತಿನಲ್ಲಿ ನೀವು ಗಳಿಸಿರುವ ತಾಂತ್ರಿಕ ಜ್ಞಾನ, ಕೌಶಲ ಬಹುಮುಖ್ಯವಾಗಿ ಆತ್ಮವಿಶ್ವಾಸಗಳೊಂದಿಗೆ ಭವಿಷ್ಯದ ದಿನಗಳಿಗೆ ಕಾಲಿಡಬೇಕು.
ನಗುಮುಖದಿಂದ ಸಮಸ್ಯೆ ಗೆದ್ದ ಪಟ್ಟಣಶೆಟ್ಟಿ
ಸಿದ್ಧಲಿಂಗ ಪಟ್ಟಣಶೆಟ್ಟಿ ಮಾತೃ ಹೃದಯಿಗಳು. ನಗುಮೊಗವೇ ಅವರ ಸಾಹಿತ್ಯದ ಜೀವಾಳ. ತಮ್ಮ ಹದಿನೆಂಟನೇ ವಯಸ್ಸಿನಲ್ಲಿಯೇ ದಿನಚರಿ ಬರೆದಿಡುವ ಪರಿಪಾಠವನ್ನು ಬೆಳೆಸಿಕೊಂಡು ಬಂದ ಅಪರೂಪದ ಸಾಹಿತಿಗಳು.
ಬಿಜೆಪಿ ಕಾಲದಲ್ಲೂ ವಕ್ಫ್‌ ನೋಟಿಸ್‌ ನೀಡಲಾಗಿದೆ: ಲಾಡ್‌
ದೇಶದಲ್ಲಿ ನಿತ್ಯ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಆ ಕುರಿತು ಬಿಜೆಪಿಗರು ಮಾತನಾಡುವುದಿಲ್ಲ. ಕೇವಲ ವಕ್ಫ್‌ ಹಾಗೂ ಮುಸ್ಲಿಮರ ಬಗ್ಗೆ ಮಾತನಾಡುತ್ತಾರೆ.
ಸಾರಿಗೆ ಸಂಸ್ಥೆಯಲ್ಲಿ 9 ಸಾವಿರ ಹುದ್ದೆ ನೇಮಕಾತಿ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ₹1 ಕೋಟಿ ವಿಮೆ ವಿತರಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಬಸ್‌ ಬಿಡದಿದ್ದರೆ ಡಿಪೋ ಮುಚ್ಚಿ
ಕಲಘಟಗಿಯಲ್ಲಿ ಬಸ್ ಡಿಪೋ ಮಾಡಿದರು ಸಮಸ್ಯೆ ಹೋಗಿಲ್ಲ. ಸಮರ್ಪಕ ಬಸ್‌ ಬಿಡದೆ ಇರುವು ಕುರಿತು ವಿವಿಧ ಗ್ರಾಮಗಳಿಂದ ದೂರು ಕೇಳಿ ಬರುತ್ತಿವೆ. ಡಿಪೋ ಕತ್ತೆ ಕಾಯಲು ಇಟ್ಟುಕೊಂಡಿದ್ದೇವಾ ಎಂದು ಸಚಿವ ಸಂತೋಷ ಲಾಡ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 537
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved