• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಸರು ಕಾಳು ಒಕ್ಕಲು ಕಣವಾದ ರಾಷ್ಟ್ರೀಯ ಹೆದ್ದಾರಿ!
ಮೊದಲೆಲ್ಲಾ ಒಕ್ಕಲು ಕಣಗಳು ಇರುತ್ತಿದ್ದವು. ಈ ಬಾರಿ ಮಳೆಯಿಂದಾಗಿ ಹೊಲದಲ್ಲೂ ಸಹ ನೆಲ ಆರಿಲ್ಲ. ಹೊಲದಲ್ಲಿ ಕಟಾವ್‌ ಮಿಷನ್‌ಗಳಲ್ಲಿ ಹಾಕಿದ ಮೇಲೆ ಹೊರತಂದ ಹೆಸರುಕಾಳುಗಳನ್ನು ಜಾಗೆಯ ಅಭಾವದಿಂದಾಗಿ ಹೆದ್ದಾರಿಯಲ್ಲೆ ಸ್ವಚ್ಛಗೊಳಿಸುತ್ತ, ಒಣಗಿಸುತ್ತಿದ್ದಾರೆ.
ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾಂಗ್ರೆಸ್‌ ಪ್ರತಿಭಟನೆ
ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಈ ರೀತಿ ತಂತ್ರಗಾರಿಕೆ ಮಾಡುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ವೈದ್ಯೆಯ ಅತ್ಯಾಚಾರ-ಹತ್ಯೆ: ಆಸ್ಪತ್ರೆ ಬಂದ್‌
ಕೋಲ್ಕತ್ತಾದಲ್ಲಿ ಕಿರಿಯ ವೈದ್ಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಖಂಡನೆ ಖಂಡಿಸಿ ಐಎಂಎ ರಾಷ್ಟ್ರವ್ಯಾಪ್ತಿ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಬಂದ್‌ ಹುಬ್ಬಳ್ಳಿ-ಧಾರವಾಡದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಆಸ್ಪತ್ರೆ ಬಂದ್‌ ಇರುವುದನ್ನು ಅರಿಯದೆ ಬಂದ್‌ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅನಾನುಕೂಲವಾಯಿತು.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಕಾನೂನಿಗೆ ದೊರೆತ ಜಯ: ಬೆಲ್ಲದ
ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ ಭಾರದ್ವಾಜ್ ಅವರು ಒಂದೇ ಒಂದು ನೋಟಿಸ್ ನೀಡದೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು. ಆದರೆ, ಇದೀಗ ಸಮರ್ಪಕವಾಗಿ ಸಿದ್ದರಾಮಯ್ಯ ಅವರಿಂದ ಉತ್ತರ ಕೇಳಿದ್ದಾರೆ.
ಶಿವಶಂಕರ ಪಾರ್ಕ್‌: ಉದ್ಯಾನದಲ್ಲಿ ಬೆಳೆದ ಜಾಲಿಕಂಠಿ ತೆರವು
ಕನ್ನಡಪ್ರಭ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರು ಹಾಗೂ ಪಾಲಿಕೆ ಆಯುಕ್ತ ಡಾ. ಈಶ್ವರ ಉಳಾಗಡ್ಡಿ ಮೊದಲ ಹಂತದಲ್ಲಿ ಉದ್ಯಾನವನ ಸ್ವಚ್ಛಗೊಳಿಸಿದ್ದಾರೆ. ಜತೆಗೆ ಉದ್ಯಾನವನದ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಆರ್‌ಟಿಎಸ್‌ ಅವ್ಯವಸ್ಥೆ ಸರಿಪಡಿಸಲು 5 ದಿನ ಗಡುವು
ಜೂ. 10ರಂದು ಜಿಲ್ಲಾ ಉಸ್ತುವಾರಿ ಸಚಿವರು, ಯೋಜನಾ ವ್ಯಾಪ್ತಿಯ ಶಾಸಕರಿಗೆ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸೂಕ್ತ ಸ್ಪಂದನೆ ಲಭಿಸದ ಪರಿಣಾಮ ಜೂ. 15ರಂದು‌ ನವಲೂರ ಬ್ರಿಜ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಸಿ ಗಮನ ಸಹ ಸೆಳೆಯಲಾಯಿತು.
ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಶಾಸಕ ಮಹೇಶ ಟೆಂಗಿನಕಾಯಿ
ಈಗಾಗಲೇ ಮುಡಾ ಹಗರಣ ವಿರೋಧಿಸಿ ಮೈಸೂರು ಭಾಗದಲ್ಲಿ ಪಾದಯಾತ್ರೆ ಮಾಡಲಾಗಿದೆ. ವಾಲ್ಮೀಕಿ ಹಗರಣ ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ಮಾಡಲು ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರದ ನಾಯಕರಿಗೆ ಸದ್ದುದ್ದೇಶದಿಂದ ಮನವರಿಕೆ ಮಾಡುತ್ತಿದ್ದಾರೆ ಎಂದು ಮಹೇಶ ಟೆಂಗಿನಕಾಯಿ ಹೇಳಿದರು.
ರಕ್ತದಾನದಿಂದ ದೇಹಾರೋಗ್ಯಕ್ಕೆ ಸಮಸ್ಯೆಯಾಗದು
ರಕ್ತದಾನದಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗುವುದಿಲ್ಲ. ದೇಹದಲ್ಲಿನ 5-6 ಲೀಟರ್ ರಕ್ತದ ಪೈಕಿ ಕೇವಲ 350 ಮಿಲಿ ಲೀಟರ್‌ನಷ್ಟು ಮಾತ್ರವೇ ರಕ್ತ ಪಡೆಯುವುದರಿಂದ ದೇಹಾರೋಗ್ಯಕ್ಕೆ ಯಾವುದೇ ಸಮಸ್ಯೆ ಕಾಡದು.
ಭಂಡ ಧೈರ್ಯ ಮಾಡಿ ರಂಗಾಯಣ ಸವಾಲು ಎದುರಿಸುವೆ
ಧಾರವಾಡ ರಂಗಾಯಣದ ನಿರ್ದೇಶಕ ಸ್ಥಾನಕ್ಕಿಂತಲೂ ಹೆಚ್ಚಿನ ಹುದ್ದೆಯ ಬೇಡಿಕೆ ಇಟ್ಟಿದ್ದೇನು. ತಾಯಿ ಮಗುವಿಗೆ ಹಾಲು ನೀಡಿದಾಗ ಹೇಗೆ ಸಮಾಧಾನ ಆಗುತ್ತದೆಯೋ ಹಾಗೆ ಧಾರವಾಡ ರಂಗಾಯಣ ನೀಡಿದ್ದು ಸಮಾಧಾನ ತಂದಿದೆ ಎಂದು ರಾಜು ತಾಳಿಕೋಟೆ ಹೇಳಿದರು.
ಅಳ್ನಾವರ: ಮನೆಗಳಿಗೆ ನುಗ್ಗಿದ ಮಳೆ ನೀರು
ಇಂದಿರಾನಗರ ಮತ್ತು ನೆಹರುನಗರ ಬಡಾವಣೆಗಳ ಬಹುತೇಕ ಮಳೆಯ ನೀರು ಈ ಶಾಲಾ ಮೈದಾನದ ಮೂಲಕ ಹರಿದು ಹಳ್ಳ ಸೇರುತ್ತದೆ. ಈ ನೀರು ಹರಿದು ಹೋಗಲು ಮೈದಾನದ ಮಧ್ಯದಲ್ಲಿ ನಿರ್ಮಿಸಿದ ಚರಂಡಿ ಅವೈಜ್ಞಾನಿಕವಾಗಿದೆ.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 461
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved