• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಲನ ಮೂಡಿಸಿ, ಗೊಂದಲ ಸೃಷ್ಟಿಸಿದ ವಕ್ಫ್!
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯಪುರದಲ್ಲಿ ಈ ಪ್ರಕರಣ ಸುದ್ದಿ ಮಾಡಿದರೂ ಮರು ದಿನವೇ ಧಾರವಾಡಲ್ಲೂ ವಕ್ಫ್‌ ಮಂಡಳಿ ಹೆಸರು ಎಲ್ಲೆಡೆ ಗೊಂದಲ ಸೃಷ್ಟಿಸಿತು.
ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ: ಚಿಕಿತ್ಸೆ ಫಲಿಸದೆ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಕಳೆದ ಭಾನುವಾರ ತಡ ರಾತ್ರಿ ಅಯ್ಯಪ್ಪಸ್ವಾಮಿ ವ್ರತಾಧಾರಿ‌ಗಳು ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದಾಗ ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೆಂಕಿಯ ಜ್ಚಾಲೆ ಆವರಿಸಿದ್ದರಿಂದ ಬಾಲಕ ಸೇರಿದಂತೆ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು.
ಸರ್ಕಾರಿ ಹಣದಲ್ಲಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಬೆಳಗಾವಿ ನಗರವನ್ನು ಹೆಸ್ಕಾಂನಿಂದ ದೀಪಾಲಂಕಾರ ಮಾಡಿದ್ದಾರೆ. ಹೆಸ್ಕಾಂಗೂ ಮತ್ತು ಕಾಂಗ್ರೆಸ್ ಸಮಾವೇಶಕ್ಕೂ ಸಂಬಂಧ ಏನು? ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ.
ಹಜ್‌ ಭವನ ಮಾದರಿ ಅಯ್ಯಪ್ಪ ಭವನ ನಿರ್ಮಿಸಿ!
ಎಲ್ಲ ಜಿಲ್ಲೆಗಳಲ್ಲೂ ಅಯ್ಯಪ್ಪ ಭವನ ನಿರ್ಮಿಸಬೇಕು. ಅಂದಾಗ ಮಾತ್ರ ಅಗ್ನಿ ಅವಘಡ ಸೇರಿದಂತೆ ಯಾವುದೇ ಅಹಿತಕರ ಘಟನೆ ಆಗುವುದನ್ನು ತಡೆಗಟ್ಟಬಹುದಾಗಿದೆ.
ಹಕ್ಕುಪತ್ರ ವಿತರಿಸುವಂತೆ ಕುಂದಗೋಳ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ
915 ಮನೆಗಳಿಂದ ಪ್ರತಿ ವರ್ಷ ಕರ, ನೀರಿನ ಬಿಲ್‌ ಸೇರಿದಂತೆ ಎಲ್ಲ ಕರ ವಸೂಲಾತಿ ಮಾಡಲಾಗುತ್ತಿದೆ. ಆದರೆ, ಈ ವರೆಗೂ ಒಂದೇ ಒಂದು ಮನೆಗೂ ಹಕ್ಕುಪತ್ರ ವಿತರಿಸಿಲ್ಲ.
ಕೃಷಿ ಸಮಸ್ಯೆ, ಸವಾಲುಗಳಿಗೆ ಬೇಕಿದೆ ಪರಿಹಾರ: ಕುಲಪತಿ ಡಾ. ಸುರೇಶ
ಕೃಷಿ ಒಂದು ವಿಜ್ಞಾನ. ರೈತರು ಸಾಂಪ್ರದಾಯಿಕ ಕೃಷಿಗೆ ಬದಲಾಗಿ ವೈಜ್ಞಾನಿಕ ನಿಖರ ಕೃಷಿ ಮಾಡಬೇಕಾಗಿದೆ. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು, ರೈತರು ಸಂಘಟಿತರಾಗಿ ಬೇಡಿಕೆಗೆ ಅನುಗುಣವಾದ ಬೆಳೆ, ರೈತ ಉತ್ಪಾದಕ ಸಂಸ್ಥೆ ಮೂಲಕ ಬೆಳೆಗಳ ಮೌಲ್ಯವರ್ಧನೆ ಮಾಡಿ ರೈತರೇ ಉದ್ದಿಮೆದಾರರಾಗಬೇಕು.
ಮನುಸ್ಮೃತಿ ಪುಸಕ್ತ ದಹಿಸಿ ಪ್ರತಿಭಟನೆ
ಮನುಸ್ಮೃತಿಯು ಜನರಲ್ಲಿ ಮನುವಾದ, ಜಾತಿವಾದ, ಮೌಢ್ಯಗಳನ್ನು ಬಿತ್ತುವುದಾಗಿದೆ. ಇದರ ವಿರುದ್ಧ ಅಂಬೇಡ್ಕರ್‌ ಹೋರಾಡಿದ್ದಾರೆ. ದೇಶದ ಎಲ್ಲ ವರ್ಗದ, ಜಾತಿ, ಧರ್ಮದ ಜನರಿಗೆ ನ್ಯಾಯ, ಸಮರ್ಪಕವಾಗಿ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಎಂಬ ಸದುದ್ದೇಶದಿಂದ ದೇಶಕ್ಕೆ ಅತ್ಯುತ್ತಮವಾಗಿರುವ ಸಂವಿಧಾನ ರಚಿಸಿ ಕೊಟ್ಟಿದ್ದಾರೆ.
2024ರಲ್ಲಿ ಹುಬ್ಬಳ್ಳಿ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ ವರ್ಷವಿದು : ಜಗದೀಶ ಶೆಟ್ಟರ್‌ ಬಿಜೆಪಿಗೆ ಮರಳಿದ್ದು ಪ್ರಮುಖ
ಎಂಪಿ ಚುನಾವಣೆಯಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ಧಾರವಾಡ ಜಿಲ್ಲೆಯಲ್ಲಿ ಕೊಂಚ ಉಸಿರಾಡುವಂತಾಗಿದೆ.
ಸಂಭ್ರಮ-ಸಡಗರದ ಕ್ರಿಸ್‌ಮಸ್‌ ಆಚರಣೆ
ಚರ್ಚ್‌ಗಳಲ್ಲಿ ಏಸುವಿನ ಹುಟ್ಟು, ಪವಾಡ ಸಾರುವ ಗೋದಲಿ, ಸಂತಾಕ್ಲಾಸ್, ಕ್ರಿಸ್‌ಮಸ್‌ ಟ್ರೀ ಗಮನ ಸೆಳೆದವು. ಇವುಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಸುಳ್ಳು ಹೇಳುವ ಟ್ರೈನಿಂಗ್‌ ನೀಡಲು ಬಿಜೆಪಿಯಲ್ಲಿ ಇನ್‌ಸ್ಟಿಟ್ಯೂಟ್‌: ತಂಗಡಗಿ
ಬಿಜೆಪಿ ನಾಯಕರು ಸಿ.ಟಿ. ರವಿ ಅವರಿಗೆ ಕರೆದು ಬುದ್ಧಿ ಹೇಳುವುದನ್ನು ಬಿಟ್ಟು ಮೆರವಣಿಗೆ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್‌ನ ಟ್ರೈನಿಂಗ್‌ನಲ್ಲಿ ಈ ರೀತಿ ಹೆಣ್ಣು ಮಕ್ಕಳಿಗೆ ಮಾತನಾಡಲು ಹೇಳಿದ್ದಾರಾ? ಇದೊಂದು ಟ್ರೈನಿಂಗ್ ಕ್ಯಾಂಪಾ? ಎಂದು ಸಚಿವರು ಪ್ರಶ್ನಿಸಿದ್ದಾರೆ.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 576
  • next >
Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved