• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಧ್ಯಾಪಕರು ಹೊಸ ತಂತ್ರಜ್ಞಾನ ಅರಿವು ಹೊಂದಿ: ಪ್ರೊ. ಜಯಶ್ರೀ
ಹಲವಾರು ಸುಧಾರಿತ ತಂತ್ರಜ್ಞಾನವನ್ನು ಇಂದಿನ ವಿದ್ಯಾರ್ಥಿಗಳು ಅರಿಯುವುದು ಸೂಕ್ತ. ಗಣಿತ ವಿಜ್ಞಾನಿ ಪ್ರೊ. ಎಂ.ಎನ್. ಬುಜುರ್ಕೆ ಅವರಿಗೆ ಅರಿವೇ ಗುರು ಪ್ರಶಸ್ತಿ ನೀಡುತ್ತಿರುವುದು ಪ್ರಶಸ್ತಿಗೆ ಹೆಚ್ಚು ಮೆರುಗು ತಂದಿದೆ.
ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ: ಜೋಶಿ

ಪಹಲ್ಗಾಂ ಭಯೋತ್ಪಾದನಾ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತಿಕಾರದಲ್ಲಿ ತೊಡಗಿದೆ. 

ನಾಳೆಯಿಂದ 10 ದಿನ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು: ಕೋನರಡ್ಡಿ
ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಅದರ ಪರಿಹಾರಕ್ಕಾಗಿ ವಿವಿಧ ತಾಲೂಕುಗಳ ಕೆರೆಗಳನ್ನು ತುಂಬಿಸಲು ಸವದತ್ತಿಯ ನವೀಲುತೀರ್ಥದ ಜಲಾಶಯದಿಂದ ಮೇ 13ರಂದು ಬೆಳಗ್ಗೆ 6ಕ್ಕೆ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿ ಪ್ರತಿ ದಿನ ಮಲಪ್ರಭಾ ಬಲದಂಡೆ ಬಲದಂಡೆ ಕಾಲುವೆಗೆ 900 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಅನ್ಯರಾಜ್ಯದ ವಾಹನಗಳ ಸ್ವಾಗತಿಸುವ ಡಾಂಬರ್‌ ಕಿತ್ತ ರಸ್ತೆಗಳು
ತಾರಿಹಾಳದಿಂದ ಗಾಮನಗಟ್ಟಿ ಕೈಗಾರಿಕೆ ಪ್ರದೇಶಕ್ಕೆ ತೆರಳಲು ರಸ್ತೆಯಲ್ಲಿ ಅಡ್ಡವಾಗಿ ಹೆದ್ದಾರಿಗೆ ಸೇತುವೆ ನಿರ್ಮಿಸುತ್ತಿದ್ದು, ಸೇತುವೆ ಕೆಳಗಿನ ರಸ್ತೆ ಬಂದ್ ಆಗಿದೆ. ಹೀಗಾಗಿ ಬೈಪಾಸ್‌ ಮೇಲೆ ಹಾದು ಕಚ್ಚಾ ರಸ್ತೆಯಲ್ಲಿ ಸಾಗಬೇಕು, ಹೀಗೆ ಸಾಗುವಾಗ ಹೆದ್ದಾರಿ ರಸ್ತೆ ಏರಲು ಸರಿಯಾಗಿ ರಸ್ತೆ ಸಹ ಮಾಡಿಲ್ಲ. ಹೀಗಾಗಿ ದಿನಕ್ಕೆ ಸಾವಿವಾರು ವಾಹನಗಳು ಸಂಚರಿಸುವ ಪ್ರದೇಶದಲ್ಲಿ ಧೂಳು ವಿಪರೀತವಾಗಿದ್ದು, ನಿತ್ಯ ಸಂಚರಿಸುವವರು ಧೂಳು ಮೆತ್ತಿಕೊಂಡೇ ತಮ್ಮ ಕೈಗಾರಿಕೆಗಳಿಗೆ ತೆರಳಬೇಕಾಗಿದೆ.
ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಆದೇಶ: ದಿವ್ಯ ಪ್ರಭು
ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಮೇ 13 ರಿಂದ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಈ ನೀರು ಸದ್ಬಳಕೆ ಆಗುವಂತೆ ನಿಗಾವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಸಲಾಗಿದೆ.
ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ
ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.
ಹಿಂದು ಸಮಾಜ ಸಂಘಟಿಸುವುದೇ ಆರ್‌ಎಸ್‌ಎಸ್‌ ಗುರಿ: ರಾಘವೇಂದ್ರ
ಭಾರತದಲ್ಲಿ ಒಂದೆಡೆ ಕ್ರಿಶ್ಚಿಯನ್ನರಿಂದ ಮತಾಂತರ, ಇನ್ನೊಂದೆಡೆ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಮ್ಮ ದೇಶ ಹಾಗೂ ಹಿಂದು ಸಮಾಜವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಹಾಗೂ ಮತಾಂತರ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ನಾವು ಮತ್ತಷ್ಟು ಸಾಮರ್ಥ್ಯ ಬೆಳೆಸಿಕೊಳ್ಳಬೇಕು
ಪತ್ರಕರ್ತರ ಸಮಸ್ಯೆ ಬಗೆಹರಿಸಲು ಸಹಕಾರ: ಅಬ್ಬಯ್ಯ
ಪತ್ರಕರ್ತರು ತಮ್ಮ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಒಂದು ಸಭೆ ಏರ್ಪಡಿಸಿ, ಸರ್ಕಾರ ಮಟ್ಟದಲ್ಲಿ ಆಗುವ ಸಹಕಾರದ ಕುರಿತಂತೆ ಚರ್ಚಿಸಿ ಸಮಾಧಾನ ಕಂಡುಕೊಳ್ಳೋಣ.
ಸಣ್ಣ ಕೈಗಾರಿಕೆಗಳ ಬಗೆಹರಿಯದ ದೊಡ್ಡ ಸಮಸ್ಯೆ!
ಸ್ವಾತಂತ್ರ್ಯದ ಬಳಿಕ ಕೃಷಿ ಅಭಿಯಂತೆ ನಮ್ಮಲ್ಲಿ ಸಣ್ಣ ಕೈಗಾರಿಕೆಗಳು ಬೆಳೆದು ಬಂದಿದ್ದು, ತಂತ್ರಜ್ಞಾನ ಹೆಚ್ಚಾದಂತೆ ಎಲೆಕ್ಟ್ರಿಕ್‌, ನೀರಾವರಿ, ಟ್ರ್ಯಾಕ್ಟರ್‌, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಕೈಗಾರಿಕೆಗಳು ಬೆಳೆದು ಕ್ರಾಂತಿ ಉಂಟು ಮಾಡಿವೆ. ವಿಶೇಷ ಉತ್ತರ ಕರ್ನಾಟಕದಲ್ಲಿರುವ ಸಣ್ಣ ಕೈಗಾರಿಕೆಗಳು ಮೂಲಭೂತವಾಗಿ ನೀರು, ರಸ್ತೆ ಅವ್ಯವಸ್ಥೆ, ವಿದ್ಯುತ್‌ ಸೇರಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಬೆಳಕು ಚೆಲ್ಲಲು ಕನ್ನಡಪ್ರಭ ಇಂದಿನಿಂದ ಸರಣಿ ವರದಿ ಆರಂಭಿಸಲಿದೆ.
ಆಹಾರ ಕೊರತೆಯಾಗುತ್ತದೆಯೇ? ಸ್ಟಾಕ್‌ ಮಾಡಿಟ್ಟುಕೊಳ್ಳಬೇಕಾ?
ಯುದ್ಧ ಘೋಷಣೆಯಾಗದಿದ್ದರೂ ಯುದ್ಧದ ಭೀತಿಯಂತೂ ಇದ್ದೇ ಇದೆ. ಜತೆಗೆ ಪ್ರತಿನಿತ್ಯ, ಪ್ರತಿಕ್ಷಣ ಬಿತ್ತರವಾಗುತ್ತಿರುವ ಸುದ್ದಿಗಳು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಯುದ್ಧವಾಗುತ್ತಿದೆ. ಈಗೇನೋ ಓಕೆ, ಮುಂದೆ ತಿನ್ನೋಕೆ, ಕುಡಿಯೋಕೆ ಸಿಗಲ್ಲ. ಈಗಲೇ ಸ್ಟಾಕ್‌ ಮಾಡಿಟ್ಟುಕೊಳ್ಳಬೇಕು ಎಂಬ ಗುಲ್ಲು ಹಬ್ಬುತ್ತಿದೆ. ಈ ಕಾರಣದಿಂದ ಜನರಲ್ಲಿ ಕಳವಳ, ತಳಮಳ ಶುರುವಾಗುತ್ತಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 479
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved