• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ, ಸಂಸ್ಕೃತಿ ಇಲಾಖೆಗೆ ಗುರುಕುಲ ಸೇರ್ಪಡೆ ಸನ್ನಿಹಿತ
ಗುರುಕುಲವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೇರಿಸಲು ಒತ್ತಡ ಹೇರಿದ್ದೇನೆ. ಸ್ಪೀಕರ್ ಅವರು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರಿಗೆ ಮೂರು ಇಲಾಖೆಗಳ ಸಚಿವರು ಕೂತು ಮಾತನಾಡುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಕಾಂಗ್ರೆಸ್‌ ಮುಖಂಡ ತಮಟಗಾರ ಮೇಲೆ ಹಲ್ಲೆಗೆ ಯತ್ನ!
ಆರೇಳು ಜನರ ಅಪರಿಚಿತರ ಗುಂಪೊಂದು ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ತಮಟಗಾರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯೋಜನೆ ರೂಪಿಸಿದ್ದು, ಅವರು ಸ್ಥಳದಲ್ಲಿ ಇರದ ಕಾರಣ ಸಮೀಪದ ರಸೂಲಪುರ ಪ್ರದೇಶದಲ್ಲಿರುವ ಮನೆಗೆ ನುಗ್ಗಿ ಹಲ್ಲೆಗೆ ಯತ್ನ ಮಾಡಿದೆ.
ಸ್ವಾತಂತ್ರ್ಯದ ಇತಿಹಾಸ ಸಾರಲು ತಿರಂಗಾ ಯಾತ್ರೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿಯ ದುರ್ಗದಬೈಲ್‌ ವೃತ್ತದಿಂದ ಚೆನ್ನಮ್ಮ ವೃತ್ತದ ವರೆಗೆ ಭಾನುವಾರ ಹಮ್ಮಿಕೊಂಡಿದ್ದ ಬೃಹತ್ ತಿರಂಗಾ ಬೈಕ್ ರ್ಯಾ ಲಿಗೆ ಚಾಲನೆ ನೀಡಿದರು.
ಸಮಾಜ ಕಟ್ಟುವ ಕಾರ್ಯದಲ್ಲಿ ಪತ್ರಿಕೆಗಳ ಪಾತ್ರ ಅನನ್ಯ: ಡಾ. ವಿಎಸ್‌ವಿ ಪ್ರಸಾದ್
ಸಮಾಜ ಕಟ್ಟುವ ಕಾರ್ಯದಲ್ಲಿ ಪತ್ರಿಕೆಗಳ ಕೊಡುಗೆ ಅನನ್ಯವಾಗಿದೆ ಎಂದು ಎಂದು ಸ್ವರ್ಣ ಗ್ರೂಪ್ ಆಫ್ ಕಂಪನಿ ಮಾಲೀಕರಾದ ಡಾ. ವಿಎಸ್‌ವಿ ಪ್ರಸಾದ್ ಹೇಳಿದರು .
ಬಸವಾದಿ ಶರಣರ ಸಾಹಿತ್ಯ ಮನನ ಮಾಡಿಕೊಳ್ಳಿ: ಮಂಜುನಾಥ ಅಡವೇರ
ಬಸವಾದಿ ಶರಣರು ಅನುಭವದ ಮೂಲಕ ಅನುಭಾವದ ಎತ್ತರಕ್ಕೆ ಏರಿದ ವಚನಗಳನ್ನು ರಚಿಸಿದ್ದಾರೆ. ಅವು ನಮ್ಮ ಬದುಕಿನ ದಾರಿ ದೀಪವಾಗಿವೆ ಎಂದು ಮಂಜುನಾಥ ಅಡವೇರ ಹೇಳಿದರು.
ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಿ
ಭಾರತೀಯರಷ್ಟು ಬುದ್ಧಿ ಶಕ್ತಿಯುಳ್ಳ ಜನರು ವಿಶ್ವದಲ್ಲಿಯೇ ಇಲ್ಲ. ಹೀಗಾಗಿ ಇದರ ಸದ್ಬಳಕೆಯೊಂದಿಗೆ ಭಾರತವನ್ನು ವಿಶ್ವದ ಚಾಂಪಿಯನ್ ಆಗಿಸುವ ನಿಟ್ಟಿನಲ್ಲಿ ಆಲೋಚಿಸಿ ಸೇವಾ ಹಾಗೂ ಉತ್ಪಾದನಾ ಕ್ಷೇತ್ರದ ದೇಶವನ್ನಾಗಿ ರೂಪಿಸಲು ನವೋದ್ಯಮಿಗಳು ಮುಂದಾಗಬೇಕಿದೆ.
ಫ್ಲೈಓವರ್‌ಗೆ ಲ್ಯಾಮಿಂಗ್ಟನ್‌ ರಸ್ತೆ ಭೂಸ್ವಾಧೀನಕ್ಕೆ ವಿರೋಧ
ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಶಿವಕೃಷ್ಣ ಮಂದಿರದ ಜಾಗ ಸ್ವಾಧೀನ ಮಾಡಿಕೊಳ್ಳದಂತೆ ಈಚೆಗೆ ಧಾರವಾಡ ಹೈಕೋರ್ಟ್‌ ಪೀಠ ಆದೇಶಿಸಿದೆ. ಉಳಿದ ಆಸ್ತಿಗಳ ಮಾಲೀಕರು ಸಹ ಕಾನೂನು ಹೋರಾಟದ ನಡೆಸಲು ಕಾನೂನು ತಜ್ಞರ ಸಲಹೆ ಪಡೆಯುವುದರೊಂದಿಗೆ ಯೋಜನೆಯ ಅಧಿಸೂಚನೆಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಲು ಚಿಂತಿಸಿದ್ದಾರೆ.
ಕೆಐಎಡಿಬಿ ಡಬಲ್‌ ಪೇಮೆಂಟ್‌ ಹಗರಣ: ಇಬ್ಬರು ಏಜೆಂಟರ ವಿಚಾರಣೆ
ಲಕಮನಹಳ್ಳಿಯಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಅಧಿಕಾರಿಗಳ ತಂಡ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ₹ 20 ಕೋಟಿ ಡಬಲ್ ಪೇಮೆಂಟ್‌ ವಿಚಾರವಾಗಿ ತನಿಖೆ ಆರಂಭಿಸಿದ್ದು, ಅಧಿಕಾರಿಗಳಿಗೆ ಸಾಕಷ್ಟು ದಾಖಲೆಗಳು ಲಭ್ಯವಾಗಿವೆ ಎಂಬ ಮಾಹಿತಿ ಇದೆ.
ಜನಪದ ಸಾಹಿತ್ಯ ಲಿಖಿತ ಸಾಹಿತ್ಯದ ತಾಯಿಬೇರು
ಬಾಲ್ಯಾವಸ್ಥೆಯಲ್ಲಿಯೇ ಸಾಹಿತ್ಯಿಕ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸುವುದರಿಂದ ಭಾಷಾ ಸಾಹಿತ್ಯ ವಿಸ್ತರಿಸಲು ಸಾಧ್ಯವಿದ್ದು ಇದಕ್ಕಾಗಿ ಶಾಲೆಗಳಲ್ಲಿ ಒಂದಿಷ್ಟು ಸಮಯ ಮೀಸಲಿಡುವುದು ಅವಶ್ಯವಿದೆ.
ಗುರುಕುಲ ಸ್ಥಳಾಂತರ ನಿರ್ಧಾರ ಕೈಬಿಡಿ
ಗುರು-ಶಿಷ್ಯ ಪರಂಪರೆಯಲ್ಲಿ ಸಂಗೀತ ಶಿಕ್ಷಣ ನಿಲ್ಲಿಸಿ ಕಾಲೇಜು ಪದ್ಧತಿ ಶಿಕ್ಷಣ ಮುಂದುವರಿಸಲು ಸರ್ಕಾರ ಮುಂದಾಗಿದೆ. ಅದನ್ನು ಬಿಟ್ಟು ಈ ಗುರುಕುಲವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಗುರುಕುಲ ಪದ್ಧತಿಯಂತೆ ಸಂಗೀತ ಶಿಕ್ಷಣ ನೀಡಲು ಆದೇಶಿಸಿ ಹಸ್ತಾಂತರಿಸಬೇಕು ಎಂದು ಒತ್ತಾಯಿಸಲಾಗಿದೆ.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 461
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved