• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ಗೆ ಹುಬ್ಬಳ್ಳಿ ಧಾರವಾಡ ಬೈಪಾಸ್‌ ರಸ್ತೆ ನಿರ್ಮಾಣ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ಕೂಡ ನಿರ್ಮಿಸಲಾಗುತ್ತಿದೆ.
ಗಣಿತದ ಕಲಿಕಾಸಕ್ತಿಗೆ ವಿಚಾರ ಸಂಕಿರಣ ಅಗತ್ಯ: ಮೂಗನೂರಮಠ
ಗಣಿತ ಸೇರಿದಂತೆ ಯಾವುದೇ ವಿಷಯಗಳು ಕಠಿಣ ಅಲ್ಲ. ನಿರಂತರ ಓದು, ಪ್ರಯತ್ನದಿಂದ ಎಲ್ಲ ವಿಷಯ ಅರಿಯಬಹುದು ಎಂಬುದನ್ನು ಮಕ್ಕಳಿಗೆ ಶಿಕ್ಷಕರು ಮನನ ಮಾಡಿಕೊಡಬೇಕು. ಮಕ್ಕಳಲ್ಲಿ ಮೊದಲು ಶಿಕ್ಷಣದ ಧೈರ್ಯ ತುಂಬಿದರೆ ಯಾವುದೇ ಭಯವಿಲ್ಲದೇ ಪಾಠ ಕಲಿಯಲು ಸಹಾಯವಾಗುತ್ತದೆ.
ಧಾರವಾಡದಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ!
ಧಾರವಾಡದಲ್ಲಿ ಕ್ರಿಸ್‌ಮಸ್‌ ಹಬ್ಬದ ವಿಶೇಷಕ್ಕೆ ಕಾರಣವಿದೆ. ಈ ಊರಿನಲ್ಲಿ 7000ಕ್ಕೂ ಹೆಚ್ಚು ಕ್ರೈಸ್ತ ಸಮುದಾಯದವರಿದ್ದಾರೆ. 188 ವರ್ಷಗಳ ಇತಿಹಾಸ ಹೊಂದಿರುವ ಹೆಬಿಕ್‌ ಸೇರಿದಂತೆ ಹಲವು ಪ್ರಮುಖ ಚರ್ಚ್‌ಗಳು ಸಹ ಇವೆ.
ಲಾಠಿಯಿಂದ ಶುರುವಾಗಿ ಹಿಂಸೆಯೊಂದಿಗೆ ಅಧಿವೇಶನ ಮುಕ್ತಾಯ: ಬೊಮ್ಮಾಯಿ
ಒಂದು ರೀತಿ ಪೊಲೀಸ್ ರಾಜ್ಯವಾಗಿದೆ. ಸಿ.ಟಿ. ರವಿ ಅವರ ಜತೆಗೆ ನಡೆದುಕೊಂಡ ರೀತಿ ಪೊಲೀಸ್ ಅಧಿಕಾರಿಗಳ ವರ್ತನೆ, ಪ್ರಚೋದನೆ ಇಲ್ಲದೇ ಲಾಠಿ ಬೀಸಿರುವ ಕುರಿತು ತನಿಖೆಯಾಗಬೇಕು.
ಸಾಮಾಜಿಕ ಬದ್ಧತೆ ಹೊಂದಿದ ಮಲ್ಲಾಡಿ ಕವಿತೆ: ಡಾ. ವಿನಯಾ ವಕ್ಕುಂದ
ಸಮಾಜದಲ್ಲಿ ತಪ್ಪುಗಳಿವೆ, ಅವರಲ್ಲೊ ತಪ್ಪುಗಳಿದ್ದಾವೆ ಎಂದು ಮಾತಾನಾಡುವುದು ಒಂದು ದಾಟಿ. ಆ ತಪ್ಪುಗಳ ಜತೆ ನಾನೂ ಇದ್ದೇನೆ ಎನ್ನುವಂತಹ ಆತ್ಮ ವಿಮರ್ಶೆ, ಯಾವ ಕಾಲದಲ್ಲಿ ನಾವು ಬದುಕುತ್ತಿದ್ದೇವೊ ನಾವು ಆ ಕಾಲದ ಭಾಗವೇ ಆಗಿರುತ್ತೇವೆ.
ಪೊಲೀಸರಿಗೆ ಸಿ.ಟಿ. ರವಿ ಎನ್‌ಕೌಂಟರ್‌ ಮಾಡುವ ಉದ್ದೇಶವಿತ್ತೇ?: ಕೇಂದ್ರ ಸಚಿವ ಜೋಶಿ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಜೇಬಿನಲ್ಲಿ ಸಂವಿಧಾನದ ಪುಸ್ತಕ ಇಟ್ಟುಕೊಂಡು ಓಡಾಡುತ್ತಾರೆ. ಹಾಗಿದ್ದರೆ ಅವರ ಉದ್ದೇಶವೇನು?.
ಅಳ್ನಾವರ ಅರ್ಬನ್‌ ಬ್ಯಾಂಕ್‌ ಚುನಾವಣೆ: ಪ್ರಗತಿ ಸಹಕಾರ ಗುಂಪಿಗೆ ಗೆಲುವು
೧೫ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು ಇನ್ನುಳಿದ ೯ ಸಾಮಾನ್ಯ ಸ್ಥಾನಗಳಿಗೆ ೧೨ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಹಿಂದಿನ ಆಡಳಿತ ಮಂಡಳಿಯವರೆ ಪುನರಾಯ್ಕೆಗೊಂಡಿದ್ದು ಕುತೂಹಲಕ್ಕೆ ತೆರೆ ಬಿದ್ದಿದೆ.
ಸಿದ್ಧಾರೂಢ ಶ್ರೀಗಳ ಆರೂಢ ಜ್ಯೋತಿ ಯಾತ್ರೆಗೆ ಪೂಜೆ
ಶ್ರೀಸಿದ್ಧಾರೂಢರ ಜನ್ಮಸ್ಥಳವಾದ ಬೀದರ ಜಿಲ್ಲೆಯ ಚಳಕಾಪೂರ ಗ್ರಾಮದಿಂದ ಡಿ. 23ರಿಂದ ಈ ಆರೂಢ ಜ್ಯೋತಿ ಯಾತ್ರೆಗೆ ಗಣ್ಯರು ಚಾಲನೆ ನೀಡಲಿದ್ದು, ಅಲ್ಲಿಂದ ಹೊರಡುವ ಜ್ಯೋತಿಯಾತ್ರೆಯು ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಸಂಚರಿಸಲಿದೆ.
ಎಐ ಕುರಿತು ಅರಿವು ಮೂಡಿಸುವ ಕಾರ್ಯವಾಗಲಿ: ವೆಂಕಪ್ಪಯ್ಯ ದೇಸಾಯಿ
ಕೃತಕ ಬುದ್ಧಿಮತ್ತೆ ಕುರಿತು ಇಂದು ಎಲ್ಲಡೆ ಚರ್ಚೆಯಾಗುತ್ತಿದೆ. ಬಹುದೊಡ್ಡ ಮಾನವ ಸಂಪನ್ಮೂಲ ಹೊಂದಿದ ಭಾರತದಲ್ಲೂ ಇದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವ ಅಗತ್ಯವಿದೆ.
ವಿಕಸಿತ ಭಾರತಕ್ಕಾಗಿ ಗುಣಮಟ್ಟದ ಶಿಕ್ಷಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು ಎಂದು ಹೇಳಿದ ಪ್ರಹ್ಲಾದ ಜೋಶಿ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 577
  • next >
Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved