• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಶುಗಳಿಗೆ ವರವಾದ ಅಮೃತ ಮಿಲ್ಕ್‌ ಬ್ಯಾಂಕ್‌!
2022ರ ಅಕ್ಟೋಬರ್‌ ತಿಂಗಳಿಂದ 2024ರ ಜೂನ್‌ ತಿಂಗಳ ವರೆಗೆ 1672 ತಾಯಂದಿರು, 196,420 ಮಿ.ಲೀ, ಹಾಲು ದಾನ ಮಾಡಿದ್ದು, 960 ಶಿಶುಗಳು ಈ ಹಾಲಿನ ಪ್ರಯೋಜನ ಪಡೆದಿವೆ. ದಾನ ಮಾಡಿದ ಹಾಲಿನ ಪೈಕಿ 1,89,550 ಮಿಲಿ ಲೀಟರ್‌ ಹಾಲನ್ನು ಪ್ಯಾಶ್ಚೀಕರಿಸಲಾಗಿದೆ ಹಾಗೂ ಈ ವರೆಗೆ 1,33,900 ಮಿಲೀ ಎದೆ ಹಾಲನ್ನು ಶಿಶುಗಳಿಗೆ ಬಳಸಲಾಗಿದೆ.
ಅಜ್ಞಾನಿಗೂ ಸಂಸ್ಕಾರ ನೀಡುವ ವಚನ
ವಚನಕಾರರು, ದಾರ್ಶನಿಕರು, ಪೂರ್ವಜರು ಎಲ್ಲರನ್ನು ಒಪ್ಪಿಕೊಳ್ಳುವ, ಅಪ್ಪಿಕೊಳ್ಳುವ ವಿಶೇಷ ಜೀವನವನ್ನು ನಮಗೆ ಬಿಟ್ಟು ಹೋಗಿದ್ದಾರೆ. ವ್ಯಕ್ತಿಯ ಜೀವನ ಸಮಾಧಾನ, ಸುಖಿಯಾಗಬೇಕೆಂದರೆ ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ನಾಲ್ಕು ಅಂಶಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕಿದೆ.
ಪತ್ರಿಕಾ ವಿತರಕರ ಸಮ್ಮೇಳನದ ಲಾಂಛನ ಬಿಡುಗಡೆ
ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನವನ್ನು ಚಿತ್ರದುರ್ಗದ ಅನುಭವ ಮಂಟಪದಲ್ಲಿ ಸೆ. 8ರಂದು ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್‌ಮನ್​ ಡಾ. ವಿಜಯ ಸಂಕೇಶ್ವರ ಅವರಿಗೆ ಆಹ್ವಾನ ನೀಡಲಾಯಿತು.
ಬಾಂಗ್ಲಾದಲ್ಲಿ ಹಿಂಸಾಚಾರ: ಹಿಂದೂಗಳ ರಕ್ಷಣೆಗೆ ಕೇಂದ್ರ ಧಾವಿಸಲಿ
ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಈ ಘಟನೆಯಲ್ಲಿ ಅಲ್ಲಿ ನೆಲೆಸಿರುವ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹಿಂಸಿಸುವ ಕೃತ್ಯ ನಡೆಯುತ್ತಿದೆ.
ನಂಜು ನಿವಾರಕ ಅಮರಗೋಳ ನಾಗಸ್ವಾಮಿ ರಥೋತ್ಸವ ನಾಳೆ
ಮನೆಯಲ್ಲಿ ವಿಷಜಂತುಗಳ ಹಾವಳಿ ಹೆಚ್ಚಾದರೆ ಇಲ್ಲಿಗೆ ಬಂದು ನಾಗದೋಷ ನಿವಾರಣೆಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಈ ದೇವಸ್ಥಾನಕ್ಕೆ ಬಂದು ಮಂತ್ರಿಸಿದ ಅಕ್ಕಿಕಾಳು ಒಯ್ದು ಮನೆ ಸುತ್ತಲು ಹಾಕಿದರೆ ವಿಷ ಜಂತುಗಳು ಮನೆ ಸುತ್ತ ಹಾಯುವುದಿಲ್ಲ ಎಂಬ ಪ್ರತೀತಿ.
ಯುಪಿ, ಎಂಪಿ ವಿದ್ಯಾರ್ಥಿಗಳಿಗೆ ಸಂಕಷ್ಟ
ನಾವು ಅಷ್ಟು ದೂರದಿಂದ ಗುರುಕುಲ ಪದ್ಧತಿಯಲ್ಲಿ ಸಂಗೀತ ಅಭ್ಯಾಸಕ್ಕೆ ಜುಲೈನಲ್ಲೇ ಬಂದು ಹೊರಗಡೆ ರೂಂ ಮಾಡಿಕೊಂಡಿದ್ದೇವೆ. ಕರ್ನಾಟಕದ ಬೇರೆ ವಿದ್ಯಾರ್ಥಿಗಳು ಗುರುಕುಲಕ್ಕೆ ಬಂದ ಮೇಲೆ ನಮ್ಮನ್ನು ಕರೆದುಕೊಂಡು ಬಂದಿದ್ದಾರೆ. ನಮ್ಮ ಈ ಸ್ಥಿತಿ ಯಾರಿಗೂ ಬರಬಾರದು ಎಂದು ವಿದ್ಯಾರ್ಥಿಗಳು ಕಣ್ಣೀರಾಗಿದ್ದಾರೆ.
ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಕೆಸಿಡಿ ಒಪ್ಪಂದ
ವಿದ್ಯಾರ್ಥಿಗಳಿಗೆ 4ರಿಂದ 20 ವಾರಗಳ ವೃತ್ತಿ ತರಬೇತಿ, ಇಲ್ಲಿನ ಔದ್ಯೋಗಿಕ ವಾತಾವಾರಣದ ಜ್ಞಾನ ಮತ್ತು ಅವರ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಒಪ್ಪಂದ ಸಹಕಾರಿಯಾಗಲಿದೆ.
ವಿಪಕ್ಷಗಳಿಂದ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು ರಾಷ್ಟ್ರಪತಿ ಅವರನ್ನು ಬದಲಾಯಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕುರುಬ ಸಮಾಜದಿಂದ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪಿಎಸ್‌ಐ ಆತ್ಮಹತ್ಯೆ: ಶಾಸಕ ಚಿನ್ನಾರೆಡ್ಡಿ, ಸನ್ನಿಗೌಡನ ಮೇಲೆ ಕಠಿಣ ಕ್ರಮಕೈಗೊಳ್ಳಿ
ಯಾದಗಿರಿ ಠಾಣೆಯಲ್ಲಿ 7 ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪರಶುರಾಮ ಚಲವಾದಿ ಅವರನ್ನು ಶಾಸಕ ಚಿನ್ನಾರೆಡ್ಡಿ ಮತ್ತು ಅವರ ಪುತ್ರ ಸನ್ನಿಗೌಡ ಉದ್ದೇಶಪೂರ್ವಕವಾಗಿ ಬೇರೆಡೆ ವರ್ಗಾವಣೆ ಮಾಡಿಸಿದ್ದಾರೆ. ಇದೇ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಬೇಕಾದರೆ ₹ 30 ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.
ಗ್ಯಾರಂಟಿ ಯೋಜನೆ ಸಫಲತೆಗೆ ಕೈಜೋಡಿಸಿ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಈ ಮೂಲಕ ಸರ್ಕಾರ ಆಶಯ ಈಡೇರಿಸಬೇಕಾಗಿದೆ ಎಂದು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ ಹೇಳಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 461
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved