• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರು. 3.50 ಕೋಟಿಯಿಂದ ರು. 20 ಕೋಟಿ ಆದಾಯಕ್ಕೆ ಪಾಲಿಕೆ ಯೋಜನೆ
. ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿ 3.40 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಹೊಂದಿದ್ದು, ಆಸ್ತಿ ತೆರಿಗೆಯನ್ನು ಹೊರೆ ಆಗದಂತೆ ಏರಿಸುವುದು ಹಾಗೂ ಪರಿಣಾಮಕಾರಿಯಾಗಿ ಸಂಗ್ರಹಿಸುವುದು ಪಾಲಿಕೆಯ ಪ್ರಮುಖ ಯೋಜನೆ.
ಅನಧಿಕೃತವಾಗಿ ನವಲಗುಂದ ಗುಡ್ಡ ಅಗೆತ: ನಾಗರಿಕರ ಆಕ್ರೋಶ
ಗುಡ್ಡದಲ್ಲಿ ಸ್ಥಗಿತಗೊಂಡಿದ್ದ ಗಣಿಗಾರಿಕೆ ಮತ್ತೆ ಕಳೆದ ಒಂದು ವಾರದಿಂದ ಆರಂಭಿಸಿದ್ದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾನೂನು ವಿವಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ ನೀಡಲು ಕೋರಿಕೆ
ಸಚಿವ ಎಚ್‌.ಕೆ. ಪಾಟೀಲ ಶನಿವಾರ ರಾತ್ರಿ ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ಹು-ಧಾ ಮಹಾನಗರ ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರೊಂದಿಗೆ ಸಭೆ ನಡೆಸಿದರು.
ನಿಯಮಾವಳಿ ಮರುಪರಿಶೀಲನೆಗೆ ಸರ್ಕಾರಕ್ಕೆ ಒತ್ತಾಯ
. ಸರ್ಕಾರದ ಆದೇಶದಿಂದ ಯಾವುದೇ ವರ್ಗಕ್ಕೆ ಅನಾನುಕೂಲ ಆಗಿದ್ದರೆ ಅಂತಹ ನಿಯಮಾವಳಿಗಳನ್ನು ಮರು ಪರಿಶೀಲಿಸಿ ಆಗಿರುವ ಸಮಸ್ಯೆ ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ, ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
ಮಳೆ: ಈರುಳ್ಳಿ ಅಭಾವ ಸಾಧ್ಯತೆ, ಅಧ್ಯಯನ ನಡೆಸಿದ ಕೇಂದ್ರ ತಂಡ
ಕೇಂದ್ರ ಅಧ್ಯಯನ ತಂಡದ ಅಧಿಕಾರಿ ವರ್ಗ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ನೀರಲ್ಲಿ ಮುಳುಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ಈರುಳ್ಳಿ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದಕಾರಣ ಈರುಳ್ಳಿ ಬೆಳೆ ಬೆಳೆದ ಪ್ರದೇಶಗಳಿಗೆ ತೆರಳಲಾಗುತ್ತಿದೆ.
ಕಾನೂನು ವಿವಿಗೆ ಪಾಲಿಕೆ ಜಾಗ ಬೇಕಿದ್ದರೆ ಹಳೇ ಕೋರ್ಟ್‌ ಜಾಗ ಹಸ್ತಾಂತರಿಸಲಿ
ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ನಡೆದ ಸಾಮಾನ್ಯ ಸಭೆಯಲ್ಲಿ ಕಾನೂನು ವಿವಿಗೆ ನಿವೇಶನ ನೀಡಲು ವಿರೋಧ ವ್ಯಕ್ತವಾಗಿ ನಿವೇಶನ ನೀಡದಿರಲು ಠರಾವು ಪಾಸ್‌ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಎಚ್.ಕೆ. ಪಾಟೀಲ ಇಲ್ಲಿಯ ಸರ್ಕ್ಯೂಟ್ ಹೌಸ್‌ನಲ್ಲಿ ಮೇಯರ್ ರಾಮಣ್ಣ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಜತೆ ಸಭೆ ನಡೆಸಿದರು.
ಇನ್ನೂ ನೈಋತ್ಯ ರೈಲ್ವೆ ಕೈಸೇರದ ಬಜೆಟ್‌ ಪಿಂಕ್‌ ಬುಕ್!
ತಮ್ಮ ವಲಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದು ಅಧಿಕಾರಿ ವರ್ಗಕ್ಕೇ ಈ ವರೆಗೂ ತಿಳಿದಿಲ್ಲ. ಯಾವ ಯೋಜನೆಗೆ ಎಷ್ಟು ಅನುದಾನ, ಹೊಸ ಯೋಜನೆ ಸೇರ್ಪಡೆ ಎಂಬ ಮಾಹಿತಿಯೂ ಅಧಿಕಾರಿಗಳ ಬಳಿ ಇಲ್ಲ.
ನರೇಗಾ ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಪ್ರತಿಭಟನೆ
ಕೇಂದ್ರ ಸರ್ಕಾರದ ಬಜೆಟ್‌ನಲ್ಲೂ ರೈತರ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ರೈತನ ಬದುಕು ನಿಂತಿರುವುದೇ ಸಾಲದ ಮೇಲೆ. ಸಾಲ ಮಾಡದೇ ಕೃಷಿ ಚಟುವಟಿಕೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಎಷ್ಟೇ ಖರ್ಚು ಮಾಡಿ ಕೃಷಿ ಮಾಡಿದರೂ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ.
ಪ್ರೌಢಶಾಲೆಗೆ ಜಾಗ ನೀಡಿದ ದಾನಿಗಳ ಹೆಸರಿಡಿ
1992ರಲ್ಲಿ ದೇವಪ್ಪ ಬನಪ್ಪ ಕುಂಬಾರ ಗ್ರಾಮದ ಮಕ್ಕಳ ಶಿಕ್ಷಣದ ಉದ್ದೇಶಕ್ಕಾಗಿ ಗ್ರಾಮದ ಪಕ್ಕದಲ್ಲೇ ಇರುವ ಒಂದು ಎಕರೆ ಜಮೀನನ್ನು ದಾನವಾಗಿ ನೀಡಿದ್ದರು. ಅದಕ್ಕೆ ಕುಟುಂಬದ ಹಿರಿಯರಾದ ಬನಪ್ಪ ದೇವಪ್ಪ ಕುಂಬಾರ ಎಂಬುವವರ ಹೆಸರು ನಾಮಕರಣ ಮಾಡಬೇಕೆಂದು ಕುಟುಂಬಸ್ಥರು ಪಟ್ಟು ಹಿಡಿದ್ದಾರೆ.
ಕುಟುಂಬ ಯೋಜನೆ ನೀತಿ ಪರಿಚಯಿಸಿದ ಭಾರತ
ಸಂಸ್ಥೆಯು 149 ದೇಶಗಳಲ್ಲಿ ಪ್ರಮುಖ ಸದಸ್ಯತ್ವ ಪಡೆದಿದೆ. 75 ವರ್ಷಗಳಿಂದ ದೇಶದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಪ್ರಜನನ ಆರೋಗ್ಯದ ಹಕ್ಕುಗಳ ಮಾಹಿತಿ, ಸೇವೆಗಳನ್ನು ಸಮಾನ ಅವಕಾಶದೊಂದಿಗೆ ನೀಡಲು ಬದ್ಧವಾಗಿದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 460
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved