ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೂತನ ಪಿಂಚಣಿ ಯೋಜನೆ ರದ್ಧತಿಗೆ ಸರ್ಕಾರ ಬದ್ಧ: ಕೋನರಡ್ಡಿ
ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ಧತಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅತ್ಯಂತ ಅಗತ್ಯವಾಗಿದ್ದು ಸರ್ಕಾರ ಜಾರಿಗೊಳಿಸಬೇಕು.
ಅಭಿವೃದ್ಧಿ ಪಥದತ್ತ ಭಾವಸಾರ ಕ್ಷತ್ರಿಯ ಮಹಾಸಭಾ
ಟ್ರಸ್ಟ್ ಬಹುತೇಕ ವಸತಿ ನಿಲಯಗಳು, ದೇವಸ್ಥಾನಗಳನ್ನು ನವೀಕರಣಗೊಳಿಸಿದ್ದು, ಪಾರದರ್ಶಕ ಆಡಳಿತ ನಡೆಯುತ್ತಿದೆ. ಬರುವ ಆದಾಯದಿಂದ ಮಕ್ಕಳ ಸಮಗ್ರ ಶಿಕ್ಷಣಕ್ಕಾಗಿ, ವಿದ್ಯಾರ್ಥಿಗಳ ಶಿಷ್ಯವೇತನ ನೀಡಲು ಬಳಕೆಯಾಗುತ್ತಿದೆ.
ಮಾದಕ ವಸ್ತುಗಳ ಬಳಕೆ ನಿಲ್ಲಿಸಿ: ಪೊಲೀಸ್ ಕಮಿಷನರ್
ಮಾದಕ ವಸ್ತುಗಳಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತದೆ. ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಬಳಕೆ ಕುರಿತು ಎಚ್ಚರಿಕೆ ವಹಿಸುವ ಜತೆಗೆ ಯುವ ಜನರಿಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ.
ಹುಬ್ಬಳ್ಳಿಯ ವಿಮಾಣ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ನೀರಲಕೇರಿ
ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ದೇಶಿಯ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ನಿಲ್ದಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಹೇಳಲಾಗಿತ್ತು.
ಬೀದಿ ನಾಯಿಗಳ ನಿಯಂತ್ರಣಕ್ಕೆ ಮತ್ತೆ 3 ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸಾ ಕೇಂದ್ರ
ಹುಬ್ಬಳ್ಳಿ-ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ 30,137 ಬೀದಿ ನಾಯಿಗಳಿವೆ ಎಂಬುದು ಪಾಲಿಕೆ ಅಂಕಿ ಸಂಖ್ಯೆಗಳ ಲೆಕ್ಕ. ಆದರೆ ಕನಿಷ್ಠವೆಂದರೂ 50 ಸಾವಿರಕ್ಕೂ ಅಧಿಕ ಬೀದಿನಾಯಿಗಳಿವೆ ಎಂಬುದು ಪಾಲಿಕೆ ಸದಸ್ಯರ ಅಂಬೋಣ.
ಕುಸಿಯುತ್ತಿದೆ ಹುಬ್ಬಳ್ಳಿ ಧಾರವಾಡ ಮಧ್ಯದ ಬೈಪಾಸ್ ನೂತನ ರಸ್ತೆ
25 ವರ್ಷಗಳ ಅವಧಿಯಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಈಗಿರುವ ರಸ್ತೆಯನ್ನು ಆರು ಪಥಗಳ ರಸ್ತೆಯನ್ನಾಗಿ ಮಾಡಲು ಕಳೆದ ವರ್ಷದಿಂದ ಅಗಲೀಕರಣ ಕಾಮಗಾರಿ ಆರಂಭಿಸಿದೆ.
ರಾಮನಗರ ಜಿಲ್ಲೆ ಹೆಸರು ಬದಲಾಯಿಸಿದರೆ ಹುಷಾರ್!
ಐತಿಹಾಸಿಕತೆ ಹೊಂದಿರುವ ಹಾಗೂ ನಾಡಪ್ರಭು ಕೆಂಪೇಗೌಡರ ಕಾಲದಲ್ಲೇ ರಾಮದುರ್ಗ ಎಂಬ ಹೆಸರಿನಲ್ಲಿ ಆಡಳಿತ ನಡೆಸಿದ ಶ್ರೀರಾಮನ ಬೆಟ್ಟದಿಂದ ಹೆಸರುವಾಸಿ ಆಗಿರುವ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಸರ್ಕಾರ ಕೈ ಹಾಕಿರುವುದು ತಪ್ಪು.
ಅಲ್ಲಿ ದೋಸ್ತಿ; ಇಲ್ಲಿ ಕುಸ್ತಿ..!
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಓಡಾಡಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದ ಜೆಡಿಎಸ್ ಮುಖಂಡರು ಇದೀಗ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದಾರೆ. ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರುದ್ಧವಾಗಿ ಜೆಡಿಎಸ್ ರಾಜ್ಯ ವಕ್ತಾರ ಗುರುರಾಜ ಹುಣಸಿಮರದ ಬಹಿರಂಗವಾಗಿ ಆರೋಪ ಮಾಡಿದ್ದಾರೆ.
ನಿವೇಶನಕ್ಕಾಗಿ ಡಿಸಿ ಕಚೇರಿ ಎದುರು ಹೆಬಸೂರು ಗ್ರಾಮಸ್ಥರ ಪ್ರತಿಭಟನೆ
ಹೆಬಸೂರು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಗೋವಿಂದಪ್ಪ ಸೋಮಪ್ಪ ನಲವಡಿ ಎಂಬುವರು 2003ರಲ್ಲಿ ಸಂಘಕ್ಕೆ ಭೂಮಿ ಖರೀದಿಸಲು ಫಕ್ಕೀರವ್ವ ರಂಗನಗೌಡ ಪಾಟೀಲ ಕುಲಕರ್ಣಿ ಅವರ ಜಮೀನು ನೋಡಿದ್ದರು. ಈ ಹಣದ ವ್ಯವಹಾರಕ್ಕಾಗಿ 150 ಕುಟುಂಬಗಳಿಂದ ತಲಾ ₹ 5 ಸಾವಿರ ತುಂಬಿಸಿಕೊಂಡಿದ್ದರು.
ಹುಬ್ಬಳ್ಳಿ: ಮತ್ತೆ ಮೊಳಗಿದ ಗುಂಡಿನ ಸದ್ದು
ದರೋಡೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಮಹಜರು ಮಾಡಲು ಕರೆದುಕೊಂಡು ಹೋದ ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಫೈರಿಂಗ್
< previous
1
...
232
233
234
235
236
237
238
239
240
...
460
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್