• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇದೊಂದು ಯು ಟರ್ನ್ ಸರ್ಕಾರ: ಬೊಮ್ಮಾಯಿ
ವಕ್ಫ್‌ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೋಟಿಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ.
ಉಪ್ಪಿನ ಬೆಟಗೇರಿ ಅರ್ಧ ಊರೇ ವಕ್ಫ್‌ ಆಸ್ತಿಯಂತೆ!
ಬೀದರನ ಇಡೀ ಊರೇ ವಕ್ಫ್‌ ಮಂಡಳಿ ಆಸ್ತಿ ಎನ್ನುವಂತೆಯೇ ಧಾರವಾಡ ಸಮೀಪದ ಉಪ್ಪಿನ ಬೆಟಗೇರಿಯ ಅರ್ಧ ಊರೇ ವಕ್ಫ್‌ ಆಸ್ತಿ ಎಂದು ವಕ್ಫ್‌ ಮಂಡಳಿ ಘೋಷಿಸಿಕೊಂಡಿದೆ.
ಧಾರವಾಡದಲ್ಲಿ ಸಂಭ್ರಮದ ದೀಪಾವಳಿ ಹಬ್ಬದಾಚರಣೆ
69ನೇ ರಾಜ್ಯೋತ್ಸವದ ಜೊತೆಗೂಡಿಯೇ ದೀಪಾವಳಿ ಬಂದಿದ್ದು, ಅಕ್ಟೋಬರ್‌ 31ರಿಂದ ನ. 2ರ ವರೆಗೆ ಮೂರು ದಿನಗಳ ಕಾಲ ದೀಪಾವಳಿ ಮಧ್ಯೆ ನ. 1ರಂದು ರಾಜ್ಯೋತ್ಸವ ಸಹ ಜೊತೆಗೂಡಿ ಹಬ್ಬಕ್ಕೆ ಮತ್ತಷ್ಟು ಕಳೆ ಬಂತು.
ಹಿಂದುಳಿದ ವರ್ಗಗಳ ಮಠಾಧೀಶ್ವರರ ಚಿಂತನ ಮಂಥನ ಸಭೆ
ಭಾನುವಾರ ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶ್ವರರ ಮಹಾಸಭಾ ವತಿಯಿಂದ ಭಾನುವಾರ ಹಿಂದುಳಿದ ವರ್ಗಗಳ ಮಠಾಧೀಶ್ವರರ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಯಿತು.
ಸಿದ್ದರಾಮಯ್ಯ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಲಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಪ್ರಧಾನಿ ಅವರಿಗೆ ಪುಡಾರಿ ಅಂತ ಮಾತನಾಡುವುದು ಸಿದ್ದರಾಮಯ್ಯ ಸಂಸ್ಕೃತಿ ತೋರಿಸುತ್ತದೆ. ಇದ್ದ ಸಂಗತಿಯನ್ನು ಪ್ರಧಾನಿಗಳು ವಿಶ್ಲೇಷಣೆ ಮಾಡಿದ್ದಾರೆ. ಇದಕ್ಕೆ ಸೌಜನ್ಯಯುತವಾಗಿ ಸಮರ್ಥನೆ ಕೊಡಿ.
ಕೈಗಾರೀಕರಣ, ನಗರೀಕರಣದಿಂದ ಕೈಮಗ್ಗ ಉದ್ದಿಮೆಗೆ ಹೊಡೆತ: ಸಚಿವ ಪಾಟೀಲ
ಕೈಮಗ್ಗ ನೇಕಾರಿಕೆ ಶ್ರೀಮಂತ, ಸಾಂಸ್ಕೃತಿಕ ಪರಂಪರೆಯ ಆಚರಣೆಯನ್ನು ಈಗಲೂ ಮುಂದುವರಿಸಿಕೊಂಡು ಬರುತ್ತಿರುವ ಸಂದರ್ಭದಲ್ಲಿ ನೇಕಾರರ ಶ್ರಮವನ್ನು ಗೌರವಿಸಲು ಮೇಳ ಆಯೋಜಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಎಲ್ಲೆಡೆ ಸಂಭ್ರಮದ ದೀಪಾವಳಿ ಆಚರಣೆ
ಮೂರು ದಿನಗಳ ಕಾಲ ನಗರದಲ್ಲಿ ಅದ್ಧೂರಿ ದೀಪಾವಳಿ ಹಬ್ಬ ಆಚರಿಸಲಾಯಿತು. ದೀಪಾವಳಿ ಮಾರನೇ ದಿನವಾದ ಶನಿವಾರ ನಗರದಾದ್ಯಂತ ಬಲಿಪಾಡ್ಯದ ಸಂಭ್ರಮ ಮನೆಮಾಡಿತು.
ಮುಗಿದ ದೀಪಾವಳಿ : ಬಳಸಿ ಬಿಸಾಕಿರುವ ತ್ಯಾಜ್ಯ ವಿಲೇವಾರಿಯೇ ಮಹಾನಗರ ಪಾಲಿಕೆಗೆ ದೊಡ್ಡ ಸಮಸ್ಯೆ
ದೀಪಾವಳಿ ಹಬ್ಬ ಮುಕ್ತಾಯಗೊಂಡಿದೆ. ಈಗ ಯಾವುದೇ ವಾರ್ಡ್‌ಗಳಿಗೆ, ಏರಿಯಾಗಳಿಗೆ ತೆರಳಿದರೂ ನಮಗೆ ಬರಮಾಡಿಕೊಳ್ಳುವುದು ಇದೇ ತ್ಯಾಜ್ಯ ತುಂಬಿದ ರಾಶಿ
ಬಿಜೆಪಿ ಸೋಲಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಣತಂತ್ರ : ತಂತ್ರಗಾರಿಕೆಯನ್ನು ರೂಪಿಸಲು ಸಭೆ
ಬಿಜೆಪಿಯನ್ನು ಹೇಗೆ ಸೋಲಿಸಬೇಕು ಎಂಬುದರ ಬಗ್ಗೆ ತಂತ್ರಗಾರಿಕೆಯನ್ನು ರೂಪಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಸಭೆ ನಡೆಸಿದೆ.
ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಇರಲಿ

ಕರ್ನಾಟಕದಲ್ಲಿ  ಎಲ್ಲಾ ಕಚೇರಿ, ಅಂಗಡಿ, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದಕ್ಕಾಗಿಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ, ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 539
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved