• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮುಸ್ಲಿಂ ರೈತರ ಜಮೀನಿನ ಆಸ್ತಿಗಳ ಮೇಲೂ ವಕ್ಫ್‌ ಮಂಡಳಿ ಹೆಸರು ಅಚ್ಚು : ಆತಂಕ ಸೃಷ್ಟಿ

ಧಾರವಾಡ ಜಿಲ್ಲೆಯ ಮುಸ್ಲಿಂ ಸಮುದಾಯದ ಅನೇಕ ಸಣ್ಣ ರೈತರ ಜಮೀನಿನ ಪಹಣಿಗಳಿಗೂ ಈ ವಕ್ಫ್ ಹೆಸರು ಸೇರ್ಪಡೆಯಾಗಿದ್ದು ಅವರಲ್ಲೂ ಆತಂಕ ಸೃಷ್ಟಿಯಾಗಿದೆ. ಆ ಮೂಲಕ ಮುಸ್ಲಿಂ ಸಮಾಜ ಸಹ ತಮ್ಮದೇ ವಕ್ಫ್ ಮಂಡಳಿ ವಿರುದ್ಧ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ.  

ಕನ್ನಡ ರಾಜ್ಯೋತ್ಸವ ಅಸ್ಮಿತೆಯ ಸಂಕೇತ
ಕನ್ನಡ ನಾಡು ಉದಯವಾಗಿ 68 ವರ್ಷಗಳು ಕಳೆದಿವೆ. ಒಂದೆಡೆ ಅಭಿವೃದ್ಧಿಯಾದರೇ ಇನ್ನೊಂದೆಡೆ ಕನ್ನಡ ಭಾಷೆ, ಆಹಾರ, ಉಡುಗೆ-ತೊಡುಗೆ, ಸಂಸ್ಕೃತಿಗಳ ಮೇಲೆ ಅನ್ಯ ಸಂಸ್ಕೃತಿಯ ಪ್ರಭಾವದಿಂದ ಕನ್ನಡತನ ಮರೆಯಾಗುತ್ತಿದೆ.
ಸಡಗರ-ಸಂಭ್ರಮದಿಂದ ದೀಪಾವಳಿ
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಎರಡು ಒಂದೇ ದಿನಕ್ಕೆ ಬಂದಿರುವುದು ಸಂಭ್ರಮ ಇಮ್ಮಡಿಗೊಳಿಸಿತ್ತು. ಹುಬ್ಬಳ್ಳಿ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆದರೆ, ಹುಲಿಗೆಮ್ಮ ದೇವಿ, ದಾನಮ್ಮ ದೇವಿ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ದೀಪಾವಳಿ ಹಬ್ಬದಂದು ಕನ್ನಡ ಭುವನೇಶ್ವರಿಯಂತೆ ಅಲಂಕರಿಸಿ ಪೂಜಿಸಲಾಯಿತು.
ಗ್ಯಾರಂಟಿ ನಿರ್ವಹಣೆ ಮಾಡಲಾಗದ ಸ್ಥಿತಿಗೆ ಕಾಂಗ್ರೆಸ್‌- ಟೆಂಗಿನಕಾಯಿ
ಕಾಂಗ್ರೆಸ್‌ನವರಿಗೆ ಚುನಾವಣೆ ಸಂದರ್ಭದಲ್ಲಿ ಅಧಿಕಾರಕ್ಕೆ ಬರುವ ಗ್ಯಾರಂಟಿ ಇರಲಿಲ್ಲ. ಆದ್ದರಿಂದ ಸುಮ್ಮನೆ ಘೋಷಣೆ ಮಾಡಿದ್ದರು. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಬುದ್ಧಿ ಮಾತನ್ನು ಹೇಳಿದ್ದಾರೆ.
ಅನ್ಯಭಾಷೆ ಕಲಿತರೂ ಕನ್ನಡಕ್ಕೆ ಪ್ರಾಶಸ್ತ್ಯ ನೀಡಿ: ಜೋಶಿ
ಕಿತ್ತೂರ, ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚೆಚ್ಚು ಆಗಬೇಕಿದೆ. ಈ ಭಾಗದಲ್ಲಿ ಫ್ಯಾಬ್‌ ಉತ್ಪಾದನಾ ಘಟಕ ಆರಂಭಿಸಲು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ರಸ್ತೆಗಳಲ್ಲೇ ಪೌರಕಾರ್ಮಿಕರ ದೀಪಾವಳಿ ಆಚರಣೆ
ಹುಬ್ಬಳ್ಳಿ-ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ 2000 ಅಧಿಕ ಪೌರಕಾರ್ಮಿಕರಿದ್ದಾರೆ. ಅವರಲ್ಲಿ 360 ಕಾಯಂ, 1001 ಪೌರಕಾರ್ಮಿಕರು ನೇರ ವೇತನ ಪಾವತಿಗೆ ಒಳಪಟ್ಟಿದ್ದಾರೆ. 799 ಗುತ್ತಿಗೆ ಪೌರಕಾರ್ಮಿಕರು ಇದ್ದಾರೆ.
ಸಾಗರದಾಚೆಗೂ ಕನ್ನಡ ಬಿತ್ತರಿಸಿ: ತೇಜಸ್
ಕನ್ನಡ ನಾಡು ಕಾವೇರಿಂದ ಗೋದಾವರಿ ವರೆಗೆ ಹರಡಿರುವ ನಾಡಾಗಿದ್ದು ಇಂದು ಅನ್ಯ ಭಾಷಿಕರು ಇಲ್ಲಿ ಬಂದುಳಿದು ನಮ್ಮ ಭಾಷೆಯನ್ನು ಕಲುಷಿತ ಮಾಡುತ್ತಿದ್ದಾರೆ. ಯುವಪೀಳಿಗೆ ಭಾಷೆಯನ್ನು ರಾಜ್ಯಕ್ಕೆ ಮಾತ್ರ ಸೀಮಿತಗೊಳಸದೆ ಸಾಗರದಾಚೆಗೂ ಬಿತ್ತರಿಸಬೇಕು.
ಜನರ ಸಹಕಾರದಿಂದ ಅಪರಾಧಕ್ಕೆ ತಡೆ
ಸಾರ್ವಜನಿಕರು ಸಹನೆಯಿಂದ ವರ್ತಿಸಿದರೆ, ಎಲ್ಲದಕ್ಕೂ ಪರಿಹಾರ ಇರುತ್ತದೆ. ಯಾವುದೇ ಘಟನೆಗಳ ಸಂಭವಿಸುವ ಸಾಧ್ಯೆಗಳಿದ್ದರೆ ಪೊಲೀಸ್ ಮಾಹಿತಿ ನೀಡಬೇಕು. ಇದರಿಂದ ಮುಂಜಾಗ್ರತೆವಹಿಸಿ, ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ.
ವಕ್ಫ್‌: 2022ರಲ್ಲೇ ಹೈಕೋರ್ಟ್‌ ಮೊರೆ!
ಆನೆಗುಂದಿ ಕುಟುಂಬದ ಹಿರಿಕರು, ದೇಸಾಯಿ ಅವರಿಂದ 1932ರಲ್ಲಿ 13 ಎಕರೆ ಜಮೀನನ್ನು ಖರೀದಿಸಿದ್ದರು. ಅದು ಮುತ್ತಜ್ಜ, ಅಜ್ಜ, ತಂದೆ, ಇದೀಗ ಮಗ ಉಲ್ಲಾಸ ಮಾಧವರಾವ್ ಆನೆಗುಂದಿ ಅವರ ಹೆಸರಲ್ಲಿದೆ. 2018-19ರಲ್ಲಿ ವಕ್ಫ್‌ ಬೋರ್ಡ್‌ ನೋಟಿಫಿಕೇಶನ್‌ ಹೊರಡಿಸಿದ್ದರಲ್ಲಿ ಇವರ ಆಸ್ತಿ ಹೆಸರು ಕೂಡ ಇತ್ತು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 539
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved