• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹150 ಕೋಟಿ ಆಫರ್‌, ಮುಡಾ, ವಾಲ್ಮೀಕಿ ಹಗರಣ ಸಿಬಿಐಗೆ ಕೊಡಲಿ : ಮಾಜಿ ಡಿಸಿಎಂ ಈಶ್ವರಪ್ಪ

ವಕ್ಫ್‌ ವಿವಾದಕ್ಕೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ಅವರ ವರದಿ ಬಹಿರಂಗವಾಗಿಲ್ಲ. ಅದು ಬಹಿರಂಗವಾಗದಂತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ₹ 150 ಕೋಟಿ ಆಫರ್ ಮಾಡಿದ್ದಾರೆ ಎಂದು ಸ್ವತಃ ಮಾಣಿಪ್ಪಾಡಿ ಅವರೇ ಹೇಳಿದ್ದಾರೆ. 

ಫೆ. 4ರಂದು ಕ್ರಾಂತಿವೀರ ಬ್ರಿಗೇಡ್‌ಗೆ ಚಾಲನೆ : ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ
ಕ್ರಾಂತಿವೀರ ಬ್ರಿಗೇಡ್‌ ರಾಜಕೀಯದಿಂದ ಹೊರತಾಗಿರುವ ಸಂಘಟನೆ. ಬರೀ ಹಿಂದೂಗಳ ರಕ್ಷಣೆ ಹಾಗೂ ಮಠ ಮಾನ್ಯಗಳ ಹಿತಕ್ಕಾಗಿ ಮಾತ್ರ ಈ ಸಂಘಟನೆ ಕೆಲಸ ಮಾಡಲಿದೆ. ರಾಜಕಾರಣಿಗಳು ಬರಬಹುದು. ಆದರೆ, ರಾಜಕಾರಣ ಈ ಸಂಘಟನೆಯಲ್ಲಿರುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಭಗವದ್ಗೀತೆಯ ಮೌಲ್ಯ ಅಳವಡಿಸಿಕೊಳ್ಳಿ: ಡಾ. ಶಶಿಧರ ನರೇಂದ್ರ
ಭಗವದ್ಗೀತೆಯು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಅತ್ಯಂತ ಮಹತ್ವಪೂರ್ಣ ಪಾತ್ರ ವಹಿಸಿದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಸದ್ಬಳಕೆ ಮಾಡಿಕೊಳ್ಳಬೇಕು.
ಬೇಡಿಕೆ ಈಡೇರಿಕೆಗಾಗಿ ತಲೆ ಮೇಲೆ ಕಲ್ಲು ಹೊತ್ತು ಪೌರಕಾರ್ಮಿಕರ ಪ್ರತಿಭಟನೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾ​ಲಿಕೆ ಸ​ಭೆ​ಯಲ್ಲಿ ಆ​ಯು​ಕ್ತರು 15 ದಿನಗಳಲ್ಲಿ ನೇರ ನೇಮಕಾತಿ ಆದೇಶ ಪತ್ರ ನೀಡುವುದಾಗಿ ಮತ್ತು ನೇರ ವೇತನ ಬಗ್ಗೆ ಸರ್ಕಾರದ ಅನುಮೋದನೆ ಪಡೆಯುವುದಾಗಿ ಭ​ರ​ವಸೆ ನೀ​ಡಿ​ದ್ದರು. ಆ​ದರೆ ಅ​ದನ್ನು ಈ​ಡೇ​ರಿ​ಸಲು ವಿ​ಫ​ಲ​ರಾ​ಗಿ​ದ್ದಾರೆ.
ನಿರ್ಲಕ್ಷ್ಯಕ್ಕೆ ಒಳಗಾದ ಪಂಪ ಸ್ಮಾರಕ ಭವನ!
ಪಂಪ ಸ್ಮಾರಕ ಭವನಕ್ಕೆ ಭೇಟಿ ನೀಡುವವರು ಪಂಪ, ಅವರ ಪ್ರತಿಮೆ, ಸಾಹಿತ್ಯ ಕೃತಿ ಮತ್ತು ಪುಸ್ತಕಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲದ ಕಾರಣ ನಿರಾಶೆಗೊಳ್ಳುವ ಸ್ಥಿತಿ ಉಂಟಾಗಿದೆ.
ಅಧಿವೇಶನದಲ್ಲಿ ಆಟೋ ಚಾಲಕರ ಸಮಸ್ಯೆ ಚರ್ಚಿಸಿ: ಪ್ರತಿಭಟನೆ
ಶಕ್ತಿ ಯೋಜನೆಯಿಂದಾಗಿ ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವುದರಿಂದ ಆಟೋಗಳಿಗೆ ಬಾಡಿಗೆ ಇಲ್ಲದೆ ನಷ್ಟ ಅನುಭವಿಸುವಂತೆ ಆಗಿದೆ.
ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಬಾಣಂತಿ ಮತ್ತು ನವಜಾತ ಶಿಶು ಮರಣದ ಸಂಖ್ಯೆ ಹೆಚ್ಚಾಗುತ್ತಿದ್ದು ನೋವಿನ ಸಂಗತಿ. ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಈ ಪರಿಸ್ಥಿತಿ ಎದುರಾಗಿದೆ.
ಬಗರ್‌ಹುಕುಂ ರೈತರ ಮೇಲೂ ಸರ್ಕಾರದ ಹೃದಯ ಮಿಡಿಯಲಿ!
ಬಗರ್‌ಹುಕುಂ ಪ್ರಕರಣದಲ್ಲಿ 90 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದರೂ, ಹಕ್ಕುಪತ್ರಕ್ಕಾಗಿ ಬೇಡಿಕೆ ಇಟ್ಟು ಎರಡು ತಲೆಮಾರು ಕಳೆದರೂ ರಾಜ್ಯ ಸರ್ಕಾರ ಇನ್ನೂ ತುಂಡು ಭೂಮಿ ನೀಡಲು ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನದಲ್ಲಿ ಡಿ. 16ರಂದು ಸಾವಿರಾರು ಫಲಾನುಭವಿ ರೈತರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.
ಸಮಾನತೆ ಮಂತ್ರ ಸಾರಿದ ಕನಕರು: ಕುಲಪತಿ ಪ್ರೊ. ಕುಂಬಾರ
ಕನಕದಾಸರನ್ನು ದೈವತ್ವಕ್ಕೆ ಹೋಲಿಸಿ ಜನರಿಂದ ದೂರ ಇಡಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಬಾರದು. ಸಣ್ಣ ಕೀರ್ತನೆಗಳ ಮೂಲಕ ಇಡೀ ಭಾರತದ ಸಂಪ್ರದಾಯವನ್ನು ಕನಕದಾಸರು ಕಟ್ಟಿಕೊಟ್ಟಿದ್ದಾರೆ. ಪುರುಷ ಪ್ರಧಾನ ಸಮಾಜವನ್ನು ಅವರು ಟೀಕಿಸಿದ್ದಾರೆ.
ಶಾಲೆ-ಕಾಲೇಜಿನಲ್ಲಿ ಆಪ್ತ ಸಮಾಲೋಚನೆ ಕೇಂದ್ರ ತೆರೆಯಲಿ: ಡಾ. ಆನಂದ ಪಾಂಡುರಂಗಿ
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸವಾಲುಗಳು ಅಪರಿಮಿತವಾಗಿದ್ದು ಮಕ್ಕಳ ಮೇಲೆ ಒತ್ತಡ ಗಣನೀಯವಾಗಿದೆ. ಆ ಭಾರವನ್ನು ತಗ್ಗಿಸುವ ಹೊಣೆ, ಎಲ್ಲರದ್ದಾಗಿದೆ. ಅಂಕಗಳೇ ಮಕ್ಕಳ ಪ್ರತಿಭೆಯ ಅಳತೆಗೋಲಲ್ಲ. ಅಂಕಗಳ ಹೊರತಾಗಿಯೂ, ಬದುಕಿನಲ್ಲಿ ವಿಶೇಷವಾದದ್ದನ್ನು ಸಾಧಿಸಿದ, ಅನೇಕರು ನಮ್ಮ ಸಮಾಜವನ್ನು ಬೆಳಗಿದ್ದಾರೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 577
  • next >
Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved