ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗೆ ನಲುಗಿರುವ ಸ್ಲಂಗಳಿಗೆ ತಕ್ಷಣ ಮೂಲ ಸೌಕರ್ಯ ಕಲ್ಪಿಸಿ
ಬಿಟ್ಟುಬಿಡದೇ ಸುರಿದ ಮಳೆಯಿಂದ 50ನೇ ವಾರ್ಡ ಸೇರಿದಂತೆ ಬಹುತೇಕ ಸ್ಮಂಗಳು ಅಕ್ಷರ ನಲುಗಿವೆ. ಮನೆಗಳು ಕುಸಿದಿವೆ, ಮನೆಗಳಲ್ಲಿ ಕೊಳಚೆ ನೀರು ಹೊಕ್ಕಿದೆ, ನಾಲಾ ಪಕ್ಕದ ಮನೆಗಳ ಪರಿಸ್ಥಿತಿ ಹೇಳತೀರದಾಗಿದೆ.
ಬಗರುಹುಕುಂ ಸಾಗುವಳಿದಾರರಿಗೆ ಕಿರುಕುಳ ಆರೋಪ
ಬೆಳ್ಳಿಗಟ್ಟಿ ಗ್ರಾಮದ ಬಗರುಹುಕುಂ ಸಾಗುವಳಿದಾರರು ಕಳೆದ 40 ವರ್ಷಗಳಿಂದ ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ. ಸರ್ಕಾರದ ಆದೇಶದ ಮೇರೆಗೆ ಭೂಮಿ ಹಕ್ಕುಪತ್ರ ಪಡೆಯಲು ಫಾರಂ ನಂಬರ್ 53, 57 ತುಂಬಿದ್ದು ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದೇವೆ.
ವಕ್ಫ್ ಅದಾಲತ್ ಬಂದ್ ಮಾಡಿ: ಜೋಶಿ
ರೈತರ ಪಹಣಿಗಳ ಕಾಲಂ ನಂ. 11ರಲ್ಲಿ ವಕ್ಫ್ ಹೆಸರು ಎಂಟ್ರಿ ಮಾಡಲು ಸಚಿವ ಜಮೀರ್ ಅಹ್ಮದ್ ಒತ್ತಡ ಹೇರಿದ್ದರಿಂದ ಈ ರೀತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸುತ್ತಿದ್ದಾರೆ. ಆದರೆ, ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಈ ಎಂಟ್ರಿ ಮಾಡಿಸಲಾಗಿದೆ ಎಂದು ಹೇಳುತ್ತಿದ್ದಾರೆ.
ರಾಜ್ಯೋತ್ಸವ: ನವೆಂಬರ್ 5ರಿಂದ 30ರ ವರೆಗೆ ಧರೆಗೆ ದೊಡ್ಡವರು
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಾಡಿಗೆ ಕೊಡುಗೆ ನೀಡಿದ ಸಾಧಕರೊಬ್ಬರ ವ್ಯಕ್ತಿತ್ವ, ಬದುಕು ಪರಿಚಯಿಸುವ ಧರೆಗೆ ದೊಡ್ಡವರು ನಡೆಯಲಿದೆ.
ಕಾಂಗ್ರೆಸ್ ಮುಸಲ್ಮಾನರ ಸರ್ಕಾರ: ಶೆಟ್ಟರ್
ರಾಜ್ಯದಲ್ಲಿನ ಎಲ್ಲರ ಆಸ್ತಿಯನ್ನು ವಕ್ಫ್ ಬೋರ್ಡ್ಗೆ ಮಾಡಿಕೊಳ್ಳುವ ಪ್ರಯತ್ನ ಸರ್ಕಾರ ನಡೆಸಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಕೈಬಿಟ್ಟು ಬಹಿರಂಗವಾಗಿ ರೈತರ ಕ್ಷಮಾಪಣೆ ಕೇಳಬೇಕು. ಈ ವಿಷಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ.
ಸಮಾನತೆ, ಭ್ರಾತೃತ್ವ ಭಾವನೆಯಿಂದ ನೋಡುವುದು ತುಷ್ಟೀಕರಣವೇ?: ಪಾಟೀಲ
ವಕ್ಫ್ ವಿಚಾರವನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಕೆ ಮಾಡುತ್ತಿದ್ದು, ಚುನಾವಣೆ ಬಂದಾಗ ಇಂತಹ ವಿಚಾರಗಳನ್ನು ಮುನ್ನಲೆಗೆ ತಂದು ಧರ್ಮಾಂಧತೆ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.
ಕನ್ನಡ ಶಾಲೆಗಳ ಉಳಿವಿಗೆ ಸಿಎಂ ದೃಢ ಸಂಕಲ್ಪ ಮಾಡಲಿ: ಹೊರಟ್ಟಿ
2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಬಹುದೊಡ್ಡ ಪೆಟ್ಟು ಬೀಳುವ ಲಕ್ಷಣಗಳು ದಿನದಿಂದ ದಿನಕ್ಕೆ ಕಾಣುತ್ತಿವೆ.
ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ
ಮಾರುಕಟ್ಟೆಯಲ್ಲಿ ಗಿಜಿಗುಡುವ ಜನಸಂದಣಿಯಿಂದ ಕಾಲಿಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಸ್ತುಗಳ ಬೆಲೆ ಗಗನಮುಖಿಯಾಗಿದ್ದರೂ ಗ್ರಾಹಕರು ಮಾತ್ರ ಮುಗಿಬಿದ್ದು ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಇಮಾಮಸಾಬ್ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಜಮೀರ್
ಪ್ರಹ್ಲಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧಿಸುತ್ತಿದ್ದಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು.
< previous
1
...
235
236
237
238
239
240
241
242
243
...
539
next >
Top Stories
ಜಮೀರ್ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ