• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17ರಿಂದ ಮೂರು ದಿನ ಗೋವಾದಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ
ಉತ್ಸವದಲ್ಲಿ 3 ದಿನಗಳ ಕಾಲ 1000 ವರ್ಷಗಳ ಹಿಂದಿನ ಪವಿತ್ರ ಸೋಮನಾಥ ಜ್ಯೋತಿರ್ಲಿಂಗವನ್ನು ನೋಡುವ ಅಪರೂಪದ ಅವಕಾಶ ಕಲ್ಪಿಸಲಾಗಿದೆ.‘ಆರ್ಟ್ ಆಫ್ ಲಿವಿಂಗ್’ನ ಸಂಸ್ಥಾಪಕ ಗುರುದೇವ ಶ್ರೀ ರವಿಶಂಕರ ಗುರೂಜಿ, ಪತಂಜಲಿ ಯೋಗ ಪೀಠದ ಸಂಸ್ಥಾಪಕ ಯೋಗಋಷಿ ಸ್ವಾಮಿ ರಾಮದೇವಜಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಗುಡೇನಕಟ್ಟಿಯಲ್ಲಿ ಮಂಗಗಳ ಪುಣ್ಯಾರಾಧನೆ
ಜನರ ಜತೆಗೆ ಪ್ರೀತಿಯಿಂದ ಇದ್ದ ಮಂಗಗಳು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವು. ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವುಗಳಿಗೆ ಕುಂದಗೋಳ ಸರ್ಕಾರಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಇದರಲ್ಲಿ ಕೆಲ ಮಂಗಗಳು ಚೇತರಿಸಿಕೊಂಡಿವೆ. ಮೃತಪಟ್ಟ 8 ಮಂಗಗಳಿಗೆ, ಗ್ರಾಮದ ಮಾರುತಿ ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸಿ ಅಂತ್ಯಸಂಸ್ಕಾರ ಮಾಡಲಾಯಿತು.
ಕದನ ವಿರಾಮವನ್ನು ಹಿಂದೂಗಳು ಒಪ್ಪಲು ಸಾಧ್ಯವೇ ಇಲ್ಲ: ಮುತಾಲಿಕ್
ಅಂತಾರಾಷ್ಟ್ರೀಯ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಒತ್ತಡಕ್ಕೆ ಮಣಿದು ಕದನ ವಿರಾಮ ಘೋಷಿಸಿದ್ದು ಸರಿಯಲ್ಲ. ನಮ್ಮ ಆಂತರಿಕ ಭದ್ರತೆ ವಿಷಯದಲ್ಲಿ ತಲೆಹಾಕಲು ಟ್ರಂಪ್‌ ಸೇರಿದಂತೆ ಯಾರೂ ಸಂಬಂಧವಿಲ್ಲ. ಪ್ರಧಾನಿ ಮೋದಿ ಅವರು ಪಾಕಿಸ್ತಾನ ಇನ್ಮುಂದೆ ಉಸಿರೆತ್ತದಿರುವ ಹಾಗೆ ಮಾಡುತ್ತಾರೆ ಎಂದು ಖುಷಿ ಪಟ್ಟಿದ್ದೆವು. ಆದರೆ, ನೀವು ಹಿಂದೂಗಳಿಗೆ ವಿಶ್ವಾಸದ್ರೋಹ ಮಾಡಿದ್ದೀರಿ.
ಸತತ ಪರಿಶ್ರಮದಿಂದ ಮಾತ್ರ ಗುರಿ ಸಾಧಿಸಲು ಸಾಧ್ಯ: ಚೇತನ್‌ ಭಗತ್‌
ಜೀವನದಲ್ಲಿ ಯಶಸ್ಸಿಗೆ ಯಾವುದೇ ವ್ಯಾಖ್ಯಾನವಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಮ್ಮ ಜೀವನದಲ್ಲಿ ಯಶಸ್ವಿಯಾಗಿದ್ದಾರೆ. ಹಾಗಂತ ಅವರೆಲ್ಲ ತಮ್ಮ ಜೀವನದಲ್ಲಿ ಖುಷಿಯಾಗಿದ್ದಾರೆ ಅಂತಲ್ಲ. ಸಮಾಜ ನಮ್ಮ ಬಗ್ಗೆ ಏನು ಯೋಚಿಸುತ್ತದೆ ಎಂದು ಚಿಂತೆಗೆ ಬೀಳುವ ಬದಲು ಕ್ರಿಯಾತ್ಮಕವಾಗಿ, ತಮಗಿಷ್ಟವಾದ ಕೆಲಸ ಮಾಡುವ ಮೂಲಕ ಗುರಿ ಸಾಧಿಸುವುದೇ ಜೀವನದಲ್ಲಿ ನಿಜವಾದ ಯಶಸ್ಸು.
ಹೊಸ ಬಸ್‌ ನಿಲ್ದಾಣಕ್ಕೂ ಹೈಟೆಕ್‌ ಸ್ಪರ್ಶ
ಈ ಬಸ್ ನಿಲ್ದಾಣಕ್ಕೆ ಮತ್ತೆ ಹೊಸ ರೂಪ ನೀಡುವ ಮೂಲಕ ಮತ್ತಷ್ಟು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮ ಕಾಮಗಾರಿ ಕೈಗೆತ್ತಿಕೊಂಡಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದ ಸಹಯೋಗದಲ್ಲಿ ಅಂದಾಜು ಮೊತ್ತ ₹23 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಆಸ್ಪತ್ರೆ, ಪಡಿತರ, ಆಹಾರ ಉಗ್ರಾಣಗಳಿಗೆ ನಿರಂತರ ಭೇಟಿ ಇರಲಿ: ಡಾ. ಎಚ್. ಕೃಷ್ಣ
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರು ಪಡೆಯಬೇಕಾದರೆ ಅಧಿಕಾರಿ ವರ್ಗದವರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಅದರ ಬಗ್ಗೆ ಭೇಟಿ ಸಂದರ್ಭದಲ್ಲಿ ನಿರ್ದೇಶನಗಳನ್ನು ನೀಡಿದ್ದೇನೆ. ಅದರ ಜತೆಗೆ ಕಂಡುಬಂದ ನ್ಯೂನತೆಗಳನ್ನು ತಕ್ಷಣ ಸ್ಥಳದಲ್ಲಿಯೇ ಸರಿಪಡಿಸಿ, ಮಾರ್ಗದರ್ಶನವನ್ನು ನೀಡಿದ್ದೇವೆ.
ಸೈನಿಕರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
ಭಾರತೀಯ ಸೈನ್ಯ "ಅಪರೇಷನ್ ಸಿಂದೂರ " ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಕ್ಫ್ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದೇಶದಂತೆ ಶುಕ್ರವಾರ ಎಂದಿನ ಸಾಮೂಹಿಕ ಪ್ರಾರ್ಥನೆ ಜತೆ ಮಸೀದಿಗಳಲ್ಲಿ ಭಾರತೀಯ ಸೈನ್ಯದ ಹಿತದೃಷ್ಟಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.
ನಾಳೆಯಿಂದ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ: ಜವಳಿ
ಮೇ 11ರಂದು ಗರ್ಭಕಲ್ಯಾಣ ಮಹೋತ್ಸವ, 12ರಂದು ಜನ್ಮಕಲ್ಯಾಣ ಮಹೋತ್ಸವ, 13ರಂದು ದೀಕ್ಷಾ ಕಲ್ಯಾಣ ಮಹೋತ್ಸವ, 14ರಂದು ಕೇವಲಜ್ಞಾನ ಕಲ್ಯಾಣ ಮಹೋತ್ಸವ, 15ರಂದು ಮೋಕ್ಷ ಕಲ್ಯಾಣ ಮಹೋತ್ಸವ ಆ​ಯೋ​ಜಿ​ಸ​ಲಾ​ಗಿದೆ.
ಬಸ್‌ ನಿಲ್ದಾಣ ನಿರ್ವಹಣೆ ತಿಳಿಯಲು ಕ್ಯೂಆರ್‌ ಕೋಡ್‌ ಬಿಡುಗಡೆ
ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಯನ್ನು ಗುರುತಿಸಿ “ನಮ್ಮ ಬಸ್ ನಿಲ್ದಾಣ, ಸ್ವಚ್ಚ ನಿಲ್ದಾಣ " ಎಂಬ ಶೀರ್ಷಿಕೆಯಡಿಯಲ್ಲಿ ಬಹುಮಾನ, ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಪ್ರಯಾಣಿಕರು ಈ ಕ್ಯೂಆರ್‌ ಸ್ಕ್ಯಾನ್‌ ಮಾಡಿ ತಮ್ಮ ಅನಿಸಿಕೆಗಳನ್ನು ತಿಳಿಸಬಹುದಾಗಿದೆ,
ಯಾದವಾಡ ಗ್ರಾಮದೇವತೆ ಜಾತ್ರೆ ಸಂಪನ್ನ!
ಕಳೆದ 21 ವರ್ಷಗಳ ನಂತರ ನಡೆದ ಈ ಜಾತ್ರಾ ಮಹೋತ್ಸವದಲ್ಲಿ 9 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜನಾ ಕಾರ್ಯಕ್ರಮಗಳು ಜರುಗಿದವು. ನಿತ್ಯವೂ ಬೆಳಗ್ಗೆ ದೇವಿಗೆ ಕುಂಕುಮಾರ್ಚನೆ, ಚಂಡಿಕಾ ಹೋಮ ಜರುಗಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 479
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved