ಬಳಕೆಯಾಗದ ರಾಜ್ಯ ಸರ್ಕಾರದ ಅನುದಾನ: ಮೇಯರ್ ಕಚೇರಿ ಮುತ್ತಿಗೆಧಾರವಾಡ ಶಾಸಕ ವಿನಯ ಕುಲಕರ್ಣಿ ಅವರು ಧಾರವಾಡ 9 ವಾರ್ಡ್ಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ₹10 ಕೋಟಿ ಎಸ್ಎಫ್ಸಿ ಅನುದಾನ ಮಂಜೂರು ಮಾಡಿಸಿದ್ದು, ಈ ಅನುದಾನ ಬಿಡುಗಡೆಗೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಅನುಮೋದನೆ ನೀಡಬೇಕು. ಆದರೆ, ಮೂರು ತಿಂಗಳಿಂದ ಅನುಮೋದನೆ ನೀಡಲು ಬಿಜೆಪಿ ಸದಸ್ಯರು ಅಡ್ಡಿ ಮಾಡುತ್ತಿದ್ದಾರೆ.