• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಮಂಡಳಿ ಹೆಸರು ತಗಸಾಕ ಐದ್‌ ವರ್ಷಾ ಹೋರಾಟ!
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮರಬಸಪ್ಪ ಮಸೂತಿ ಅವರ ಬೇಸರದ ಮಾತಿದು. ತಲೆತಲಾಂತರದಿಂದ ಬಂದ 3.13 ಎಕರೆ ಹೊಲವನ್ನು ಉಳುಮೆ ಮಾಡುತ್ತಿದ್ದ ಮರಬಸಪ್ಪ ಹಾಗೂ ಅವರ ಕುಟುಂಬಕ್ಕೆ 2019ರಲ್ಲಿಯೇ ಪಹಣಿಯ 11ನೇ ಕಾಲಂನಲ್ಲಿ ವಕ್ಫ್‌ ಮಂಡಳಿ ಹೆಸರು ಸೇರ್ಪಡೆಯಾಗಿದ್ದು ಅಚ್ಚರಿ ಮೂಡಿಸಿದೆ.
ಪಹಣಿಯಲ್ಲಿ ವಕ್ಫ್‌ ಹೆಸರು ತೆಗೆಯಲು ನ. 5ರ ಗಡುವು
ಶ್ರೀರಾಮಸೇನೆಯು ರೈತರ ನೇತೃತ್ವದಲ್ಲಿ ಬುಧವಾರ ಧಾರವಾಡ ತಹಸೀಲ್ದಾರ್‌ ಕಚೇರಿ ಎದುರು ಆಯೋಜಿಸಿದ್ದ ಪ್ರತಿಭಟನೆಗೆ ಏಕಾಏಕಿ ದೊಡ್ಡಮಟ್ಟದ ಬೆಂಬಲ ದೊರೆತು ರೈತ ಸಂಘಟನೆ, ದಲಿತ ಸಂಘಟನೆಗಳು ಸಹ ಕೈ ಜೋಡಿಸಿದವು.
ಲ್ಯಾಂಡ್‌ ಜಿಹಾದ್‌ನಲ್ಲಿ ಜಮೀರ್‌ ನೇರ ಭಾಗಿ: ಮಹೇಶ ಟೆಂಗಿನಕಾಯಿ
ಪಹಣಿಗಳಲ್ಲಿ ವಕ್ಫ್‌ ಹೆಸರು ಕೂಡಿಸುವುದರಲ್ಲಿ ಸಚಿವ ಜಮೀರ್ ಅಹ್ಮದ್‌ಖಾನ್ ಅವರು ನೇರವಾಗಿ ಭಾಗಿಯಾಗಿದ್ದಾರೆ. ಅಲ್ಲದೆ ಕಾನೂನು ತಿದ್ದುಪಡಿಯಲ್ಲಿ ಇವರು ಬಹಳ ಮುತುವರ್ಜಿ ವಹಿಸಿದ್ದಾರೆ.
ದೇಶದ ಸಮಗ್ರತೆಗೆ ವಲ್ಲಭಭಾಯ್‌ ಪಟೇಲರ ಕೊಡುಗೆ ಅನನ್ಯ
ದೇಶದ ಸಮಗ್ರತೆಗೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅನನ್ಯವಾಗಿದೆ. ಇಂದು ಭಾರತವನ್ನು ಈ ಸ್ಥಿತಿಯಲ್ಲಿ ನೋಡಲು ಸಾಧ್ಯವಾಗಿದ್ದರೆ ಅದಕ್ಕೆ ಉಕ್ಕಿನ ಮನುಷ್ಯ ಪಟೇಲರ ಧೈರ್ಯ, ಸಾಹಸ, ಪರಿಶ್ರಮ ಮತ್ತು ಕಠಿಣ ನಿರ್ಧಾರಗಳು ಕಾರಣ‍ವಾಗಿವೆ.
ದೀಪಾವಳಿ ಆಚರಣೆಗೆ ಧಾರವಾಡ ಜನ ಸಿದ್ಧ!
ದಸರಾ ಹಬ್ಬ ಆಚರಿಸಿ, ದುರ್ಗಾಮಾತೆಯ ಪೂಜೆ ಸಲ್ಲಿಸಿದ ಜನರು ದೀಪಾವಳಿ ಹಬ್ಬವನ್ನು ಆಚರಿಸಲು ತುದಿಗಾಲಿನಲ್ಲಿದ್ದಾರೆ. ಪಟಾಕಿ ಹಾರಿಸಲು ಈ ಬಾರಿ ನಿಷೇಧವಿದ್ದು ಹಸಿರು ಪಟಾಕಿ ಹಾರಿಸಲು ಖರೀದಿ ನಡೆದಿದೆ.
ಸಂಪುಟದಿಂದ‌ ಜಮೀರ್‌ ಕಿತ್ತೊಗೆಯಲಿ: ಜೋಶಿ
ಕಾಂಗ್ರೆಸ್‌ನ ಡೋಂಗಿ ಜಾತ್ಯತೀತತೆ ಮತ್ತು ಮುಸ್ಲಿಮರ ತುಷ್ಟೀಕರಣದ ನೀತಿಯಿಂದಾಗಿ ದೇವಸ್ಥಾನಗಳ‌ ಒಂದು ಇಂಚು ಜಾಗವೂ ಹೆಚ್ಚಾಗಿಲ್ಲ. ಆದರೆ, ಎಲ್ಲ ಪ್ರಮುಖ ಮತ್ತು ಹೆಚ್ಚು ಆದಾಯ ಇರುವ ದೇವಸ್ಥಾನಗಳನ್ನು ಸರ್ಕಾರ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ.
ದೀಪಾವಳಿಗೆ ಪ್ಲಾಸ್ಟಿಕ್‌ ಹೂವಿನ ಹಾರಗಳ ಭರಾಟೆ
ಪ್ಲಾಸ್ಟಿಕ್‌ ಹೂವುಗಳು ನೈಜ ಹೂವಿಗಿಂತಲೂ ನೋಡಲು ಸುಂದರವಾಗಿವೆ. ಜತೆಗೆ ಒಂದು ಬಾರಿ ಖರೀದಿಸಿದರೆ ಹಬ್ಬದ ವೇಳೆ ಹಾಕಿ ಮರಳಿ ಕಾಯ್ದಿಟ್ಟುಕೊಂಡರೆ ಬೇರೆ ಹಬ್ಬಗಳಿಗೂ ಇದೇ ಹೂವುಗಳನ್ನು ಬಳಸಬಹುದಾಗಿದೆ.
ಜೀವಕ್ಕೆ ಅಪಾಯ ತಂದೊಡ್ಡುವ ಪಾರ್ಶ್ವವಾಯು
ಯುವಕರು, ವಯಸ್ಕರು ಸೇರಿದಂತೆ ಎಲ್ಲ ವರ್ಗದ ಜನರಲ್ಲಿ ಕಂಡು ಬರುತ್ತಿರುವ ಪಾರ್ಶ್ವವಾಯು ಕಾಯಿಲೆಯು ಅನೇಕರ ಜೀವಕ್ಕೆ ಅಪಾಯ ತಂದೊಡ್ಡುವ ಜತೆಗೆ ಕೆಲವರಲ್ಲಿ ಶಾಶ್ವತ ಅಂಗವೈಕಲ್ಯ ಸಹ ಉಂಟು ಮಾಡುತ್ತಿದೆ.
ರೈತರ ಪಹಣಿಯಲ್ಲಿ ವಕ್ಫ್‌ ಮಂಡಳಿ ಹೆಸರು, ಸಮಸ್ಯೆಗೆ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ
ರೈತರ ಬೆಂಬಲಕ್ಕೆ ಹಲವರು ನಿಂತಿದ್ದು, ರೈತರೊಂದಿಗೆ ಬುಧವಾರ ಶ್ರೀರಾಮಸೇನೆಯು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಸಿದ್ಧವಾದರೆ, ಬಿಜೆಪಿ ಮುಖಂಡರ ನಿಯೋಗವು ಮಂಗಳವಾರ ಸಂಜೆ ಗ್ರಾಮದ ರೈತರ ಮನೆಗಳಿಗೆ ಹೋಗಿ ರೈತರೊಂದಿಗೆ ಈ ಕುರಿತು ಸಮಾಲೋಚನೆ ಮಾಡಿದೆ.
ಲಂಬಾಣಿ ಸಮುದಾಯದ ದೊಡ್ಡ ಹಬ್ಬ ದವಾಳಿ!
ತಾಂಡಾದ ನಾಯಕ, ಕಾರಭಾರಿ, ಡಾವ್‌ ಸಾಣ್‌ ಮತ್ತು ಗಣ್ಯವ್ಯಕ್ತಿಗಳ ಮನೆಗೆ ಭೇಟಿ ನೀಡಿ ಆರತಿ ಬೆಳಗಿಸಿ ಮನೆ ಮಂದಿಗೆಲ್ಲರಿಗೂ ದೀಪಾವಳಿ ಹಬ್ಬದ ಶುಭ ಹಾರೈಸುತ್ತಾರೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 539
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved