• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಹಾದಿ, ರೌಡ್‌ಗಳಿಗೆ ಕಾನೂನು ಭಯವಿಲ್ಲ
ಜಿಲ್ಲೆಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಸರ್ಕಾರವೇ ಉತ್ತರ ನೀಡಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಬೇಡಿಕೆ ಈಡೇರಿಸುವ ಭರವಸೆ: ಪೌರಕಾರ್ಮಿಕರ 10 ದಿನಗಳ ಧರಣಿ ಅಂತ್ಯ
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಮಯಾವಕಾಶ ಕೇಳಲಾಗಿತ್ತು. ಆದರೆ ಅವಕಾಶ ಸಿಗಲಿಲ್ಲ. ಈಗ ನೇರ ವೇತನದಡಿ ನೇಮಿಸಿಕೊಳ್ಳಲು ಬೇಕಾದ ಅನುಮೋದನೆ ನೀಡುವಂತೆ ಕೋರಿ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹೈನುಗಾರಿಕೆ ಕೌಶಲದಿಂದ ರೈತರಿಗೆ ಲಾಭ
ಸಾಂಪ್ರದಾಯಿಕ ಕೃಷಿ ಜತೆಗೆ ಹೈನುಗಾರಿಕೆ ಅಗತ್ಯವಿದೆ. ಇದರಿಂದ ದನಕರುಗಳ ಸೆಗಣಿಯಿಂದ ಉಚಿತವಾಗಿ ರೈತರಿಗೆ ಗೊಬ್ಬರವು ದೊರಕಲಿದೆ. ಆರ್ಥಿಕವಾಗಿಯೂ ರೈತರು ಸದೃಢರಾಗಬಹುದು.
ನಿಯಂತ್ರಣ ಕ್ರಮಗಳಿಂದ ಡೆಂಘೀ ಹತೋಟಿ
ಡೆಂಘೀ ರೋಗದ ಆತಂಕ ಬೇಡ. ಎಲ್ಲರೂ ಅದರಲ್ಲೂ ಸಾರ್ವಜನಿಕರು ಒಗ್ಗಟ್ಟಾಗಿ ನಿಯಂತ್ರಣಕ್ಕೆ ಕೈ ಜೋಡಿಸಿದರೆ ಬಹುಬೇಗ ನಿಯಂತ್ರಣಕ್ಕೆ ಬರಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಸೈನಿಕರೇ ನಿಜ ಹೀರೋಗಳು
ಇಂದು ಸಿನಿಮಾನಟ, ರೀಲ್ಸ್‌ ಮಾಡುವವನು ಹೀರೋ ಎಂದು ಭಾವಿಸಿಕೊಳ್ಳಲಾಗುತ್ತಿದೆ. ಆದರೆ ಪಾಕಿಸ್ತಾನದ ಚಿತ್ರ-ವಿಚಿತ್ರ ಆಕ್ರಮಣ ಅನುಭವಿಸಿ ಅವರಿಗೆ ತಕ್ಕ ಉತ್ತರ ನೀಡುವ ನಮ್ಮ ಸೈನಿಕರು ನಮ್ಮ ಹೀರೋಗಳು.
ನಿಯಮ ಮೀರಿ ವೀರಶೈವ ಮಹಾಸಭಾ ಚುನಾವಣೆ!
ಮಹಾಸಭಾಕ್ಕೆ ಮೇ 25ರೊಳಗೆ ಸದಸ್ಯರಾದವರು ಚುನಾವಣೆಗೆ ಸ್ಪರ್ಧಿಸಲು, ಮತ ಚಲಾವಣೆಗೆ ಅರ್ಹರು. ನಂತರ ಸದಸ್ಯತ್ವ ಪಡೆದವರಗೆ ಸದಸ್ಯತ್ವ ಮಾತ್ರವೇ ನೀಡಬೇಕು ಹೊರತು ಮತದಾನಕ್ಕೆ ಅಲ್ಲ ಎಂಬ ನಿಯಮವಿದೆ. ಇಷ್ಟಾಗಿಯೂ ಮೇ 25ರ ನಂತರವೂ ಸದಸ್ಯತ್ವ ನೀಡಿ ಮತದಾನ ಮಾಡಿಸಿಕೊಳ್ಳಲಾಗಿದೆ.
ಪ್ರತಿಭಟನೆ ಸ್ವರೂಪ ಪಡೆದ ಕುಂದು-ಕೊರತೆ ಸಭೆ
ಸ್ಮಾರ್ಟ್‌ಸಿಟಿ ಅನುದಾನದಲ್ಲಿ ನಿರ್ಮಿಸಿದ ಜನತಾ ಬಜಾರ ವಾಣಿಜ್ಯ ಸಂಕೀರ್ಣವನ್ನು ವ್ಯಾಪಾರಕ್ಕೆ ಮುಕ್ತಗೊಳಿಸಿಲ್ಲ. ಇಲ್ಲಿ ಮೊದಲು ವ್ಯಾಪಾರ ನಡೆಸುತ್ತಿದ್ದ 177 ಚಿಕ್ಕ ಪುಟ್ಟವ್ಯಾಪಾರಿಗಳಿಗೆ ನೂತನ ಸಂಕೀರ್ಣದ ಸುತ್ತಲಿನ ಖಾಲಿ ಜಾಗದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು.
ತಲೆ ಮೇಲೆ ಕಲ್ಲು ಹೊತ್ತು ಪೌರಕಾರ್ಮಿಕರ ಪ್ರತಿಭಟನೆ
ವಾರದಲ್ಲಿ ಪೌರ ಕಾರ್ಮಿಕರಿಗೆ ಒಂದು ದಿನದ ಪೂರ್ತಿ ರಜೆ ನೀಡುವ ಸರ್ಕಾರದ ಆದೇಶ ಈ ವರೆಗೂ ಅನುಷ್ಠಾನಗೊಳಿಸಿಲ್ಲ. ನ್ಯಾಯಯುತ ಹಕ್ಕುಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಸ್ವಚ್ಛತಾ ಕೆಲಸ ಸ್ಥಗಿತಗೋಳಿಸಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ.
ಮತಾಂತರಕ್ಕೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಮಹಿಳೆ
2017 ಅಕ್ಟೋಬರ್ ತಿಂಗಳಲ್ಲಿ ಒತ್ತಾಯ ಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡಿ ಮದುವೆ ಮಾಡಿಕೊಂಡಿದ್ದನು. ನಂತರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ ಸಂತ್ರಸ್ತೆ ಮಹಿಳೆಗೆ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆ ನೀಡಿದ್ದಾನೆ.
ಮೈಸೂರಲ್ಲಿ ಆಗಿದ್ದು ಇಲ್ಲೇಕೆ ಆಗುತ್ತಿಲ್ಲ?
ಮೈಸೂರಿನಲ್ಲಿ ಪ್ರತಿ ವರ್ಷ ದಸರಾ ನಡೆಯುವುದರಿಂದ ಕೋಟ್ಯಂತರ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಅಲ್ಲಿ ಹೆಚ್ಚಿನ ಪೌರ ಕಾರ್ಮಿಕರ ಅವಶ್ಯಕತೆ ಇದೆ ಎಂದು ಅಲ್ಲಿನ ಮಹಾನಗರ ಪಾಲಿಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದಿದೆ. ಆದರೆ, ಹುಬ್ಬಳ್ಳಿ-ಧಾರವಾರ ಮಹಾನಗರ ಪಾಲಿಕೆಯಲ್ಲಿ ನಿಗದಿಗಿಂತ ಹೆಚ್ಚುವರಿ ಪೌರಕಾರ್ಮಿಕರು ಇರುವುದರಿಂದ ನೇರನೇಮಕಾತಿ ಸಾಧ್ಯವಿಲ್ಲ ಎಂದು ಪಾಲಿಕೆ ಆಯುಕ್ತರು ಹೇಳುತ್ತಿದ್ದಾರೆ.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 460
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved