ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯೋತ್ಸವ: ನವೆಂಬರ್ 5ರಿಂದ 30ರ ವರೆಗೆ ಧರೆಗೆ ದೊಡ್ಡವರು
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಾಡಿಗೆ ಕೊಡುಗೆ ನೀಡಿದ ಸಾಧಕರೊಬ್ಬರ ವ್ಯಕ್ತಿತ್ವ, ಬದುಕು ಪರಿಚಯಿಸುವ ಧರೆಗೆ ದೊಡ್ಡವರು ನಡೆಯಲಿದೆ.
ಕಾಂಗ್ರೆಸ್ ಮುಸಲ್ಮಾನರ ಸರ್ಕಾರ: ಶೆಟ್ಟರ್
ರಾಜ್ಯದಲ್ಲಿನ ಎಲ್ಲರ ಆಸ್ತಿಯನ್ನು ವಕ್ಫ್ ಬೋರ್ಡ್ಗೆ ಮಾಡಿಕೊಳ್ಳುವ ಪ್ರಯತ್ನ ಸರ್ಕಾರ ನಡೆಸಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಕೈಬಿಟ್ಟು ಬಹಿರಂಗವಾಗಿ ರೈತರ ಕ್ಷಮಾಪಣೆ ಕೇಳಬೇಕು. ಈ ವಿಷಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ.
ಸಮಾನತೆ, ಭ್ರಾತೃತ್ವ ಭಾವನೆಯಿಂದ ನೋಡುವುದು ತುಷ್ಟೀಕರಣವೇ?: ಪಾಟೀಲ
ವಕ್ಫ್ ವಿಚಾರವನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಕೆ ಮಾಡುತ್ತಿದ್ದು, ಚುನಾವಣೆ ಬಂದಾಗ ಇಂತಹ ವಿಚಾರಗಳನ್ನು ಮುನ್ನಲೆಗೆ ತಂದು ಧರ್ಮಾಂಧತೆ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.
ಕನ್ನಡ ಶಾಲೆಗಳ ಉಳಿವಿಗೆ ಸಿಎಂ ದೃಢ ಸಂಕಲ್ಪ ಮಾಡಲಿ: ಹೊರಟ್ಟಿ
2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಬಹುದೊಡ್ಡ ಪೆಟ್ಟು ಬೀಳುವ ಲಕ್ಷಣಗಳು ದಿನದಿಂದ ದಿನಕ್ಕೆ ಕಾಣುತ್ತಿವೆ.
ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ
ಮಾರುಕಟ್ಟೆಯಲ್ಲಿ ಗಿಜಿಗುಡುವ ಜನಸಂದಣಿಯಿಂದ ಕಾಲಿಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಸ್ತುಗಳ ಬೆಲೆ ಗಗನಮುಖಿಯಾಗಿದ್ದರೂ ಗ್ರಾಹಕರು ಮಾತ್ರ ಮುಗಿಬಿದ್ದು ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಇಮಾಮಸಾಬ್ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಜಮೀರ್
ಪ್ರಹ್ಲಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧಿಸುತ್ತಿದ್ದಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು.
ವಕ್ಫ್ ಮಂಡಳಿ ಹೆಸರು ತಗಸಾಕ ಐದ್ ವರ್ಷಾ ಹೋರಾಟ!
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮರಬಸಪ್ಪ ಮಸೂತಿ ಅವರ ಬೇಸರದ ಮಾತಿದು. ತಲೆತಲಾಂತರದಿಂದ ಬಂದ 3.13 ಎಕರೆ ಹೊಲವನ್ನು ಉಳುಮೆ ಮಾಡುತ್ತಿದ್ದ ಮರಬಸಪ್ಪ ಹಾಗೂ ಅವರ ಕುಟುಂಬಕ್ಕೆ 2019ರಲ್ಲಿಯೇ ಪಹಣಿಯ 11ನೇ ಕಾಲಂನಲ್ಲಿ ವಕ್ಫ್ ಮಂಡಳಿ ಹೆಸರು ಸೇರ್ಪಡೆಯಾಗಿದ್ದು ಅಚ್ಚರಿ ಮೂಡಿಸಿದೆ.
ಪಹಣಿಯಲ್ಲಿ ವಕ್ಫ್ ಹೆಸರು ತೆಗೆಯಲು ನ. 5ರ ಗಡುವು
ಶ್ರೀರಾಮಸೇನೆಯು ರೈತರ ನೇತೃತ್ವದಲ್ಲಿ ಬುಧವಾರ ಧಾರವಾಡ ತಹಸೀಲ್ದಾರ್ ಕಚೇರಿ ಎದುರು ಆಯೋಜಿಸಿದ್ದ ಪ್ರತಿಭಟನೆಗೆ ಏಕಾಏಕಿ ದೊಡ್ಡಮಟ್ಟದ ಬೆಂಬಲ ದೊರೆತು ರೈತ ಸಂಘಟನೆ, ದಲಿತ ಸಂಘಟನೆಗಳು ಸಹ ಕೈ ಜೋಡಿಸಿದವು.
ಲ್ಯಾಂಡ್ ಜಿಹಾದ್ನಲ್ಲಿ ಜಮೀರ್ ನೇರ ಭಾಗಿ: ಮಹೇಶ ಟೆಂಗಿನಕಾಯಿ
ಪಹಣಿಗಳಲ್ಲಿ ವಕ್ಫ್ ಹೆಸರು ಕೂಡಿಸುವುದರಲ್ಲಿ ಸಚಿವ ಜಮೀರ್ ಅಹ್ಮದ್ಖಾನ್ ಅವರು ನೇರವಾಗಿ ಭಾಗಿಯಾಗಿದ್ದಾರೆ. ಅಲ್ಲದೆ ಕಾನೂನು ತಿದ್ದುಪಡಿಯಲ್ಲಿ ಇವರು ಬಹಳ ಮುತುವರ್ಜಿ ವಹಿಸಿದ್ದಾರೆ.
< previous
1
...
238
239
240
241
242
243
244
245
246
...
542
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!