• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರಕಲೆಗೆ ಸಿಗುತ್ತಿಲ್ಲ ಸ್ಥಾನಮಾನ
ಲಲಿತ ಕಲೆ, ಸಂಸ್ಕೃತಿಗೆ ಪ್ರೋತ್ಸಾಹದ ಕೊರತೆ ಇದ್ದು, ಅದು ನೀಗಬೇಕಿದೆ. ಸಂಗೀತ ಕಲೆಯಲು ಅವಕಾಶ ಇರುವಂತೆ ಚಿತ್ರಕಲೆಯ ಕಲಿಕೆಗೂ ಅವಕಾಶ ಇರಬೇಕು. ಕಲಾ ಕ್ಷೇತ್ರ ಬೆಳೆಯಬೇಕೆಂದರೆ ಎಲ್ಲರೂ ಹಿರಿಯ ಕಲಾವಿದರು ಸೇರಿ ಆಲೋಚಿಸಬೇಕು.
ಹಲ್ಲೆ ನಡೆಸಿದ ದರೋಡೆಕೋರನಿಗೆ ಪೊಲೀಸ್‌ ಗುಂಡೇಟು
ಅಂತಾರಾಜ್ಯ ಕುಖ್ಯಾತ ದರೋಡೆಕಾರನಾದ ಫರ್ಹಾನ್ ಶೇಖ್ ವಿರುದ್ಧ ವಿವಿಧ ರಾಜ್ಯದಲ್ಲಿ 15 ಪ್ರಕರಣಗಳಿವೆ. ಕಳ್ಳತನದ ಪ್ರಕರಣದಲ್ಲಿ ಬಂಧಿತನಾಗಿದ್ದ ಈತ ತಪ್ಪಿಸಿಕೊಳ್ಳಲು ಯತ್ನಿಸುವಾಗ ನಮ್ಮ ಸಿಬ್ಬಂದಿ ಫೈರಿಂಗ್‌ ಮಾಡಿದ್ದಾರೆ. ಈ ಘಟನೆಯಲ್ಲಿ ನಮ್ಮ ಮೂವರು ಸಿಬ್ಬಂದಿಗೂ ಗಾಯಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ದೊಡ್ಡ ಕ್ರಾಂತಿ
ದಿನನಿತ್ಯದ ಸಾಮಾನ್ಯ ಸಂಗತಿಗಳು ಮಾತ್ರವಲ್ಲದೇ ಮುಖ್ಯ ವಾಹಿನಿಯ ಮಾಧ್ಯಮಗಳು ಮಾಡದೇ ಇರುವ ರೈತರ ಸಮಸ್ಯೆ, ನೀಟ್, ಎಲೆಕ್ಟ್ರೋ ಬಾಂಡ್ ಸೇರಿದಂತೆ ಸಮಾಜದಲ್ಲಿನ ಅನೇಕ ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮಗಳು ಬಯಲಿಗೆಳೆದಿವೆ.
ಅನುಮತಿ ಇಲ್ಲದೆ ನವೋದಯ ಕೋಚಿಂಗ್‌: ತರಾಟೆ
ಅನುಮತಿ ಪಡೆಯದೇ ನವೋದಯ ಕೋಚಿಂಗ್ ನಡೆಸುತ್ತಿದ್ದ ವಿದ್ಯಾಜ್ಯೋತಿ ಕಿರಿಯ ಪ್ರಾಥಮಿಕ ಶಾಲೆ ಆಡಳಿತ ಮಂಡಳಿಯನ್ನು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಳ ತರಾಟೆಗೆ ತೆಗೆದುಕೊಂಡರು.
ಪರವಾನಗಿ ಹಂತಕ್ಕೆ ಬಂತು ಬಂಡೂರಿ!
ಬಂಡೂರಿ ನಾಲಾದ ಅನುಮತಿ ಪಡೆಯುವ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದಂತಾಗಿದೆ. ಅನುಮತಿ ಸಿಕ್ಕ ಬಳಿಕ ಕೆಲಸ ಶುರು ಮಾಡಬಹುದಾಗಿದೆ.
ಸಂಬಂಧಿಕರು, ಪರಿಚಯಸ್ಥರಿಂದಲೇ ಮಕ್ಕಳ ಮೇಲೆ ದೌರ್ಜನ್ಯ
ಮಕ್ಕಳ ರಕ್ಷಣೆಯಲ್ಲಿ ತಂದೆ-ತಾಯಿ, ಪಾಲಕರ ಪಾತ್ರ ಮಹತ್ವದ್ದಾಗಿದೆ. ಅವರಿಂದ ಬದ್ಧತಾ ಪ್ರಮಾಣ ಪತ್ರ ಪಡೆಯುವ ಮೂಲಕ ಅವರನ್ನು ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜವಾಬ್ದಾರರನ್ನಾಗಿ ಮಾಡಬೇಕು.
ಸಮೃದ್ಧ ಮಳೆ, ಭರ್ಜರಿ ಬೆಳೆ ನಿರೀಕ್ಷೆ
ಜಿಲ್ಲೆಯಾದ್ಯಂತ ಜುಲೈ ತಿಂಗಳಲ್ಲಿ ಸತತ ಮಳೆಯಾಗುತ್ತಿದ್ದು, ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ಶೇಂಗಾ, ಹತ್ತಿ, ಗೋವಿನಜೋಳ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆ, ಆದರೂ ಭೂಮಿಯ ತೇವಾಂಶ ಹೆಚ್ಚಾಗುತ್ತಿದ್ದು, ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇದೆ.
ಪಾಲಿಕೆ ಮುಖ್ಯದ್ವಾರಕ್ಕೆ ಕಸ ಚೆಲ್ಲಿ ಆಕ್ರೋಶ
ಪೌರ ಕಾರ್ಮಿಕರ ಬಹುತೇಕ ಬೇಡಿಕೆಗಳು ಸರ್ಕಾರದ ಮಟ್ಟದಲ್ಲಿ ಬಗೆಹರಿಯುವಂಹತದ್ದು. ಹೆಚ್ಚುವರಿ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿಸಲು ಪಾಲಿಕೆಗೆ ಅಧಿಕಾರವಿಲ್ಲ. ಈ ಕುರಿತು ಪಾಲಿಕೆ ಸಾಮಾನ್ಯ ಸಭೆ ಠರಾವ್‌ ಮಾಡಿದ್ದು, ಈ ಹಿಂದೆಯೇ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ನಿಲ್ಲದ ಪೌರಕಾರ್ಮಿಕರ ಧರಣಿ, ಕಂಡಲ್ಲಿ ಕಸ!
ಒಂದು ವಾರದಿಂದ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ಡೆಂಘೀ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಭಯದಲ್ಲಿದ್ದಾರೆ. ಈಗ ಪೌರಕಾರ್ಮಿಕರು ಮುಷ್ಕರದಿಂದ ನಗರ ಸ್ವಚ್ಛತೆಯಾಗದೇ ಕಸ ಸಂಗ್ರಹಗೊಂಡು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಆವರಿಸಿದೆ.
ಪಾಳುಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ: 12 ಜನರ ಬಂಧನ
ಕಳೆದ ಹಲವು ದಿನಗಳಿಂದ ಮಹಾನಗರದಲ್ಲಿ ಡ್ರಗ್ಸ್‌ನ ದೊಡ್ಡ ಜಾಲವೇ ನೆಲೆಯೂರಿದೆ. ಇದನ್ನು ಬೇರುಸಮೇತ ಕಿತ್ತುಹಾಕಲು ಪೊಲೀಸ್‌ ಇಲಾಖೆ ಸನ್ನದ್ಧವಾಗಿದೆ. ಈಗಾಗಲೇ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಡ್ರಗ್ಸ್‌ ಪೆಡ್ಲರ್‌, ಮಾರಾಟಗಾರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 460
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved