• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಣಿಪ್ರಿಯರ ಆಕರ್ಷಿಸಿದ ಶ್ವಾನಗಳ ಪ್ರದರ್ಶನ
ವಾರಾಂತ್ಯದ ದಿನವಾದ ಭಾನುವಾರ ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಬಳಿಯ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ನಡೆದ ವಿವಿಧ ತಳಿಯ ಶ್ವಾನಗಳ ಪ್ರದರ್ಶನ ಪ್ರಾಣಿಪ್ರಿಯರ ಗಮನ ಸೆಳೆಯಿತು.
ಪ್ರಾಣಿಪ್ರಿಯರ ಆಕರ್ಷಿಸಿದ ಶ್ವಾನಗಳ ಪ್ರದರ್ಶನ
ವಾರಾಂತ್ಯದ ದಿನವಾದ ಭಾನುವಾರ ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ಬಳಿಯ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ನಡೆದ ವಿವಿಧ ತಳಿಯ ಶ್ವಾನಗಳ ಪ್ರದರ್ಶನ ಪ್ರಾಣಿಪ್ರಿಯರ ಗಮನ ಸೆಳೆಯಿತು.
ಯುವ ಸಮೂಹ ಕಬಡ್ಡಿ ಆಸಕ್ತಿ ಬೆಳೆಸಿಕೊಳ್ಳಲಿ: ಸುಭಾಷಗೌಡ್ ಪಾಟೀಲ
ದೇಶಿ ಕ್ರೀಡೆ ಕಬಡ್ಡಿ ಎಲ್ಲರ ಮನಗೆದ್ದಿದೆ. ಜೊತೆಗೆ ಭಾರತದ ಹೆಮ್ಮೆಯ ಕ್ರೀಡೆಯೂ ಆಗಿದೆ. ಯುವ ಸಮೂಹ ಕಬಡ್ಡಿ ಆಡುವ ಹಾಗೂ ಕಲಿಯುವ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸುಭಾಷಗೌಡ್ ಪಾಟೀಲ ಹೇಳಿದರು.
ವಾಂತಿ ಭೇದಿ: ಮುತ್ತಗಿ ಗ್ರಾಮದಲ್ಲಿ ಆರೋಗ್ಯ ಸಮೀಕ್ಷೆ
ವಾಂತಿಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 22 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾರತೀಯ ಕಲೆ, ಪರಂಪರೆ ಉಳಿಸಿ, ಬೆಳೆಸಲಿ: ಅನಂತಪದ್ಮನಾಭ ಐತಾಳ
ನೃತ್ಯ ಕಲೆ ರೂಢಿಸಿಕೊಂಡಿರುವ ಈ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿದಾಗ ಮುಂಬರುವ ದಿನಗಳಲ್ಲಿ ಶ್ರೇಷ್ಠ ಕಲಾವಿದರಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಸಂಶಯವಿಲ್ಲ ಅನಂತಪದ್ಮನಾಭ ಐತಾಳ ಹೇಳಿದರು.
ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಪಾತ್ರ ನಿರ್ಣಾಯಕ: ಅರವಿಂದ ಬೆಲ್ಲದ
ಜಿಲ್ಲೆಯ ಎಲ್ಲ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಶಹರ ಮತ್ತು ಗ್ರಾಮೀಣ ಜನರ ಬದುಕಿಗೆ ಆಸರೆಯಾಗುವ ಮುಖಾಂತರ ಗತವೈಭವಕ್ಕೆ ಮರಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಒಂದೇ ದಿನ 264 ದ್ವಿಚಕ್ರ ವಾಹನಗಳು ವಶ
ರಾತ್ರಿ ವೇಳೆ ಸೂಕ್ತ ದಾಖಲೆಗಳಿಲ್ಲದೇ ಸಂಚರಿಸುತ್ತಿದ್ದ 264 ದ್ವಿಚಕ್ರ ವಾಹನ ಹಾಗೂ 3 ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂದಗೋಳ: ನ್ಯಾಯಾಧೀಶರಿಂದ ಬೆಳೆಹಾನಿ ಪರಿಶೀಲನೆ
ತಾಲೂಕಿನಲ್ಲಿ ಈಚೆಗೆ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವುದನ್ನು ಕುಂದಗೋಳ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಅಬ್ದುಲ್ ಖಾದರ ಹಾಗೂ ಕಿರಿಯ ನ್ಯಾಯಾಧೀಶೆ ಗಾಯತ್ರಿ ಶನಿವಾರ ವೀಕ್ಷಿಸಿದರು.
ಸಾಹಿತ್ಯದಲ್ಲಿ ಸಖೀಗೀತಕ್ಕೆ ಮಹೋನ್ನತ ಸ್ಥಾನ: ಡಾ. ಜಿ.ಎಂ. ಹೆಗಡೆ
ಬೇಂದ್ರೆಯವರು ಬರೆದ 1427 ಕವನಗಳನ್ನೊಳಗೊಂಡ ಔದುಂಬರ ಗಾಥೆಯ ಆರು ಬೃಹತ್ ಸಂಪುಟಗಳು ಅವರ ಜೀವನ ಮಹಾಕಾವ್ಯವಾಗಿದೆ ಎಂದು ಹಿರಿಯ ಸಾಹಿತಿ ಡಾ. ಜಿ.ಎಂ. ಹೆಗಡೆ ಹೇಳಿದರು.
ತ್ಯಾಜ್ಯ ಸಂಸ್ಕರಣ, ವಧಾಲಯಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಭೇಟಿ
ಪಡದಯ್ಯನ ಹಕ್ಕಲದ ವಧಾಲಯಗಳಿಗೆ ಭೇಟಿ ನೀಡಿ, ಅವುಗಳ ನಿರ್ವಹಣೆಗೆ ಹಂತ ಹಂತವಾಗಿ ತೆಗೆದುಕೊಳ್ಳುವ ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 542
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved