ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನಿರಂತರ ಕಲಿಕೆ ಅಗತ್ಯ: ನಿರ್ಭಯಾನಂದ ಶ್ರೀ
ಸ್ಪರ್ಧೆಗಳಲ್ಲಿ ಪೂರ್ವಾಗ್ರಹ ಪೀಡಿತ ಮನಸ್ಥಿತಿಗೆ ಒಳಗಾಗದೇ ನ್ಯಾಯಯುತವಾಗಿ ತೀರ್ಪು ನೀಡಿ ಶಾಲಾ ಮಕ್ಕಳ ಪ್ರತಿಭಾ ವಿಕಾಸಕ್ಕೆ ನಾಲ್ಕು ನಿಟ್ಟಿನಿಂದ ಪ್ರೋತ್ಸಾಹಿಸಬೇಕು ಎಂದು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯರು ಹೇಳಿದರು.
ಉ.ಕ. ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ: ಅರವಿಂದ ಬೆಲ್ಲದ
ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಅವರಿಗೆ ಅನುಕೂಲ ಮಾಡಿಕೊಡುವ ಬದಲು ಮಧ್ಯ ಕರ್ನಾಟಕದಲ್ಲಿ ನಿರ್ಮಿಸಿದರೆ, ಉತ್ತರ ಕರ್ನಾಟಕ ಭಾಗಕ್ಕೂ ಅನುಕೂಲ ಆಗುತ್ತದೆ ಎಂದು ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಧಾರವಾಡ ಕೃಷಿ ವಿವಿ ಕೊಡುಗೆ ಅನನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಈ ರಾಷ್ಟ್ರಕ್ಕೆ ಶೈಕ್ಷಣಿಕ ಸೇವೆ ನೀಡುವಲ್ಲಿ ಧಾರವಾಡದ ಪಾತ್ರ ಅನನ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದರು.
ಮಹಾಮಳೆ: ಹೆಸ್ಕಾಂಗೆ ₹47.71 ಕೋಟಿ ಹಾನಿ!
ಪ್ರತಿವರ್ಷ ಮಳೆಗಾಲದಲ್ಲಿ ಹೆಸ್ಕಾಂಗೆ ಹಾನಿಯಾಗುವುದು ಮಾಮೂಲು. ಆದರೆ, ಈ ವರ್ಷ ಕೊಂಚ ಜಾಸ್ತಿಯೇ ಹಾನಿಯುಂಟಾಗಿದೆ.
ಇತಿಹಾಸದ ಪುಟಗಳಲ್ಲಿ ಕಿತ್ತೂರು ಚೆನ್ನಮ್ಮನಿಗೆ ಅವಮಾನ: ಡಾ. ಶರಣಮ್ಮ
ಭಾರತದ ಇತಿಹಾಸದಲ್ಲಿ ದಕ್ಷಿಣದ ಪ್ರಾದೇಶಿಕತೆಯನ್ನು ಅಲಕ್ಷಿಸಲಾಗಿದೆ. ಉತ್ತರದ ಪ್ರಾದೇಶಿಕತೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ ಎಂದು ಡಾ. ಶರಣಮ್ಮ ಗೋರೆಬಾಳ ಹೇಳಿದರು.
ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.
ಕಣ್ಮನ ಸೆಳೆಯುತ್ತಿವೆ ಅಲಂಕಾರಿಕ ವಸ್ತುಗಳು
ವಿವಿಧ ಬಗೆಯ ದೀಪಗಳು ಸೇರಿದಂತೆ ಹಲವು ಅಲಂಕಾರಿಕ ವಸ್ತುಗಳು ಗ್ರಾಹಕರ ಗಮನ ಸೆಳೆಯುತ್ತಿವೆ.
ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚೆನ್ನಮ್ಮ: ಕೂಡಸಂಗಮ ಬಸವ ಜಯಮೃತ್ಯುಂಜಯ ಶ್ರೀ
ಬ್ರಿಟಿಷರ ವಿರುದ್ಧ ಹೋರಾಡಿ ಜಯ ತಂದುಕೊಡುವಲ್ಲಿ ಚೆನ್ನಮ್ಮ ಅಪ್ರತಿಮ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಕೂಡಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಅರಣ್ಯ ರಕ್ಷಣೆಯೊಂದಿಗೆ ಹೆಚ್ಚೆಚ್ಚು ಗಿಡ ನೆಡಿ
ಯುವಕರಲ್ಲಿ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಹೆಚ್ಚೆಚ್ಚು ತಿಳಿಸಿದರೆ ಮುಂದಾಗುವ ಅವಘಢ ತಡೆಯಲು ಅನುಕೂಲವಾಗಲಿದೆ. ಮರ ಕಡಿಯುವ ಅನಿವಾರ್ಯತೆ ಬಂದರೆ ಆ ಮರಕ್ಕೆ ಬದಲಾಗಿ ಇನ್ನೊಂದು ಗಿಡ ನೆಡುವುದು ಕಡ್ಡಾಯವಾಗಬೇಕು.
ಬಾಲ ಮಂದಿರ ಮಕ್ಕಳ ಕೈಯಲ್ಲಿ ಅರಳಿದ ಕಥೆಗಳು!
ಐದು ದಿನಗಳ ಕಥಾ ಕಮ್ಮಟದಲ್ಲಿ ಮಕ್ಕಳು ತಮ್ಮದೇ ಜೀವನದಲ್ಲಿ ಆಗಿರುವ ಅಥವಾ ತಾವು ನೋಡಿರುವ ಘಟನೆಗಳನ್ನು ಆಧರಿಸಿ ಕಥೆಗಳನ್ನು ತಮ್ಮದೇ ರೀತಿಯಲ್ಲಿ ಬರೆದು ತಾವು ಕಥೆಗಾರರಿಗೂ ಕಡಿಮೆ ಏನಿಲ್ಲ ಎಂದು ತೋರಿಸಿದ್ದಾರೆ.
< previous
1
...
242
243
244
245
246
247
248
249
250
...
542
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!