• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಡಾ ಹಗರಣ: ತಮ್ಮ ತಪ್ಪು ಮುಚ್ಚಿಕೊಳ್ಳಲು ತನಿಖೆಯ ಗುಮ್ಮ ಬಿಟ್ಟ ಸಿಎಂ
ರಾಜ್ಯ ಸರ್ಕಾರ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಹಗರಣಗಳನ್ನು ತನಿಖೆ ಮಾಡುತ್ತೇನೆ ಎಂದು ಹೇಳುವ ಮೂಲಕ ತಮ್ಮ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಜನರಿಗೆ ಮುಖ ತೋರಿಸಲು ಆಗದ ಸ್ಥಿತಿ ಮುಖ್ಯಮಂತ್ರಿಗಳಿಗೆ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಕರವೇ ಆಗ್ರಹ
ಸರ್ಕಾರ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುತ್ತಿದ್ದಂತೆ ಉದ್ಯಮಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಇವರು ನಾಡದ್ರೋಹಗಳಾಗಿದ್ದಾರೆ ಎಂದು ಕರವೇ ಕಾರ್ಯಕರ್ತರು ಉದ್ಯಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗೆ ಎರಡು ಮನೆ ಭಾಗಶಃ ಕುಸಿತ, ಮೂವರಿಗೆ ಗಾಯ
ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ವರೆಗೆ 18 ಮನೆಗೆ ಹಾನಿಯಾಗಿದ್ದರೆ ಶನಿವಾರ ಮತ್ತೆ ಎರಡು ಮನೆಗೆ ಹಾನಿಯಾಗಿದೆ. ಇದರಿಂದ ಮನೆಗಳ ಹಾನಿ ಸಂಖ್ಯೆ 20ಕ್ಕೆ ಏರಿದೆ.
ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ
ಪಾಲಿಕೆಯ ಕಾಯಂ ಪೌರಕಾರ್ಮಿಕರು ಸೋಮವಾರದಿಂದ ಸಾಮೂಹಿಕವಾಗಿ ರಜೆ ಹಾಕಿ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ ನೇತೃತ್ವದಲ್ಲಿ ರಾಜ್ಯಾದ್ಯಂತ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಲಿದ್ದಾರೆ.
ಪ್ರವಾಹ ಉಂಟಾದರೆ ಜನ, ಜಾನುವಾರ ರಕ್ಷಣೆಗೆ ಧಾರವಾಡ ಜಿಲ್ಲಾಡಳಿತ ಸನ್ನದ್ಧ
ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಧಾರವಾಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಬಹುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ. ಆದರೆ, ಜನರು, ಜಾನುವಾರು ರಕ್ಷಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು 38 ಪರಿಣಿತ ಈಜುಗಾರರನ್ನು ಗುರುತಿಸಲಾಗಿದೆ.
ಅತಿವೃಷ್ಟಿ: ಮನೆಗಳ ಪುನರ್‌ ನಿರ್ಮಾಣಕ್ಕೆ ಹೆಚ್ಚಿನ ಹಣ ನೀಡಿ
2021ರಿಂದ 23ರ ವರೆಗೂ ರಾಜ್ಯ ಸರ್ಕಾರದಿಂದ ನೆರೆಪೀಡಿತರಿಗೆ ಪರಿಹಾರ ಪಾವತಿಸಿದೆ. ಆದರೆ, 2024ರ ಅವಧಿಗೆ ಈ ಆದೇಶ ಮುಂದುವರೆಸಲು ರಾಜ್ಯ ಸರ್ಕಾರದಿಂದ ಆದೇಶವಾಗಿಲ್ಲ.
ಹಗರಣಗಳ ಕುರಿತು ಸಿಬಿಐಗೆ ಒಪ್ಪಿಸುವ ಧೈರ್ಯವಿದೆಯೇ?: ಶೆಟ್ಟರ್‌
ಮುಡಾದಲ್ಲಿ ಪತ್ನಿ ಹೆಸರಿನಲ್ಲಿ ಮುಖ್ಯಮಂತ್ರಿ ಬೇರೆ ಜಾಗ ತೆಗೆದುಕೊಂಡಿದ್ದಾರೆ. ಇವಿನ್ನೂ ಅಧಿವೇಶನದಲ್ಲಿ ಚರ್ಚೆಗೆ ಬಂದಿಲ್ಲ. ಇದರ ಮಧ್ಯೆ ಹಿಂದಿನ ಸರ್ಕಾರದ ಹಗರಣಗಳ ಹೊರಗೆ ಬರಲಿವೆ ಎಂದು ಪ್ರತಿಪಕ್ಷವನ್ನು ಹೆದರಿಸುತ್ತಿದ್ದಾರೆ.
ಪಾಪು ಕನ್ನಡ ಪತ್ರಿಕೋದ್ಯಮದ ಯೋಧ
ಕನ್ನಡಮ್ಮ ಪತ್ರಿಕೆ ಸಮಾಜದ ಕನ್ನಡಿಯಾಗಿ ಗಡಿಭಾಗದ ಜನರ ಸಮಸ್ಯೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸಿ ಪರಿಹಾರ ಕಲ್ಪಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ.
ಮಳೆಯಲ್ಲೇ ಪೌರಕಾರ್ಮಿಕರ ಪ್ರತಿಭಟನೆ
2017ರಲ್ಲೇ ಸರ್ಕಾರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲವೇ ನೇರ ವೇತನ ಪಾವತಿ ಮಾಡಬೇಕು ಎಂದು ಆದೇಶಿಸಿದೆ. ಆದರೆ ಈವರೆಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಾತ್ರ ನೇರ ವೇತನ ಪಾವತಿ ಜಾರಿಗೆ ತರುತ್ತಿಲ್ಲ.
ಜುಲೈ 22ರಂದು ಧಾರವಾಡ ಐಐಟಿ 5ನೇ ಘಟಿಕೋತ್ಸವ
ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯೂನಿಕೇಷನ್‌, ಕಂಪ್ಯೂಟರ್‌ ಸೈನ್ಸ, ಮೆಕ್ಯಾನಿಕಲ್‌ ವಿಭಾಗದಲ್ಲಿ 154 ಬಿ.ಟೆಕ್‌ ಪದವಿ, 36 ವಿದ್ಯಾರ್ಥಿಗಳಿಗೆ ಎಂಟೆಕ್‌ ಸೇರಿದಂತೆ ಒಟ್ಟು 190 ಪದವಿ ಪ್ರದಾನ ಮಾಡಲಾಗುತ್ತಿದೆ. ಈ ಪೈಕಿ ಮೂವರಿಗೆ ಬೆಳ್ಳಿ ಪದಕ, ಒಬ್ಬರಿಗೆ ರಾಷ್ಟ್ರಪತಿ ಚಿನ್ನದ ಪದಕ, ಮತ್ತೊಬ್ಬರಿಗೆ ಐಐಟಿ ನಿರ್ದೇಶಕರ ಚಿನ್ನದ ಪದಕ ಪ್ರದಾನ ನಡೆಯಲಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved