• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಹುತಾತ್ಮ ದಿನಾಚರಣೆಯಲ್ಲಿ 10 ಸಾವಿರ ರೈತರ ಭಾಗಿ
ನಾವು ಆಯ್ಕೆ ಮಾಡಿರುವ ಸಂಸದರು ಹಾಗೂ ಶಾಸಕರು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇವೆಂದು ಹೇಳುತ್ತಿದ್ದಾರೆ. ಅವರು ಸಂಸತ್‌ ಹಾಗೂ ವಿಧಾನಸೌಧದಲ್ಲಿ ನಮ್ಮ ಪರ ಹೋರಾಟ ಮಾಡಲಿ. ಅದನ್ನು ಬಿಟ್ಟು ಹುತಾತ್ಮರಿಗೆ ಮಾರ್ಲಾಪಣೆ ಮಾಡಲು ಅವಕಾಶವಿಲ್ಲ ನೀಡುವುದಿಲ್ಲ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.
ಶ್ರೀರಾಮಸೇನೆಯ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಖಾತೆ ಬಂದ್‌, ತೆರವು ಮಾಡಿ
ನಾಸ್ತಿಕವಾದಿಗಳು, ಹಿಂದೂ ಹಾಗೂ ರಾಷ್ಟ್ರ ವಿರೋಧಿಗಳ ಸಲಹೆಯಿಂದಲೇ ಸರ್ಕಾರ ಹೀಗೆ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಮುಸ್ಲಿಂ, ಕ್ರಿಶ್ಚಿಯನ್ನರಿಗೆ ಪ್ರೋತ್ಸಾಹ ನೀಡುತ್ತಿದೆ.
ಧಾರವಾಡದಲ್ಲಿ ಮಲೆನಾಡು ವಾತಾರವಣ ಸೃಷ್ಟಿ
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ 224 ಮಿಮೀ ವಾಡಿಕೆ ಮಳೆ ಪೈಕಿ ಆಗಿದ್ದು 232 ಮೀಮೀ ಆಗಿದೆ. ಕಲಘಟಗಿ ಹಾಗೂ ಅಳ್ನಾವರ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗಿದ್ದು ಉಳಿದೆಡೆ ಸಾಧಾರಣ ಪ್ರಮಾಣದಲ್ಲಾಗಿದೆ.
ಸೈಬರ್‌ ವಂಚಕರ ಬಹುದೊಡ್ಡ ಜಾಲ ಪತ್ತೆ
ಬಂಧಿತ ಆರೋಪಿಗಳಲ್ಲಿ ನಿಖಿಲಕುಮಾರ ರೌನಿ ಮತ್ತು ಸಚಿನ ಬೋಲಾ ದೆಹಲಿಯವರಾಗಿದ್ದು, ಮತ್ತೊಬ್ಬ ಆರೋಪಿ ನಿಗಮ್ ಮುಂಬೈ ಮೂಲದವನಾಗಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ತೆರಳಿದ್ದ ಸೈಬರ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ಎರಡು ದಿನಗಳ ಹಿಂದೆಯೇ ಆರೋಪಿಗಳನ್ನು ಬಂಧಿಸಿ, ಹುಬ್ಬಳ್ಳಿಗೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಿದೆ.
ಇಂದಿನಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನ
ಪಾಪು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿಗಳು ಸಂಘಕ್ಕೆ ಐದು ಎಕರೆ ಭೂಮಿ ನೀಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಐದು ಎಕರೆ ಜಾಗ ಗುರುತಿಸಿ, ಜಿಲ್ಲಾಡಳಿತದಿಂದಲೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈವರೆಗೂ ಮಂಜೂರಾತಿ ದೊರೆತಿಲ್ಲ.
ಪಂಚಮಸಾಲಿ ಹೋರಾಟ: ಜೂನ್‌ 23ರಂದು ಬೆಂಗಳೂರಲ್ಲಿ ವಕೀಲರ ಸಭೆ
ಜು. 23ರಂದು ಬೆಂಗಳೂರಿನಲ್ಲಿ ಸಮಾಜದ ವಕೀಲರ ಬೃಹತ್‌ ಸಭೆ ಕರೆಯಲಾಗಿದೆ. ಅದೇ ದಿನ ಸಮಾಜದ ಹಿರಿಯ ವಕೀಲರ ತಂಡ ರಚನೆ ಮಾಡಲಾಗುವುದು. ಸಭೆ ಬಳಿಕ ಹಿಂದುಳಿದ ವರ್ಗಗಳ ಆಯೋಗ, ಮುಖ್ಯಮಂತ್ರಿ, ಕಾನೂನು ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಒಪಿಎಸ್‌ ಬದಲು ಎನ್‌ಪಿಎಸ್‌ ಜಾರಿಗೊಳಿಸಿ: ಸಂಕನೂರ
ರಾಜ್ಯ ಸರ್ಕಾರದ ಎಲ್ಲ ನೌಕರರಿಗೆ ಎನ್‌ಪಿಎಸ್‌ನಿಂದ ಹಲವಾರು ಸಮಸ್ಯೆಗಳಿವೆ. ಆದರೂ ಸಹ ಸರ್ಕಾರ ಒಪಿಎಸ್ ಜಾರಿಗಾಗಿ ಸಮಿತಿ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಅಧ್ಯಯನಕ್ಕೆ ಕಳುಹಿಸಲಾಗಿದೆ. ಆದರೆ ಇಲ್ಲಿಯವರೆಗೂ ಎಲ್ಲಿಯೂ ಸಹ ಅಧ್ಯಯನದ ಕಾರ್ಯ ನಡೆದಿಲ್ಲ.
ಮಹದಾಯಿ: ಕೇಂದ್ರ ಸಚಿವರು, ಶಾಸಕರು ಸ್ಪಷ್ಟ ನಿಲುವು ತಿಳಿಸಲಿ
ಮಹದಾಯಿ ಹೋರಾಟದ ಕೇಂದ್ರ ಸಮಿತಿಗೆ 3-4 ತಿಂಗಳಲ್ಲಿ ಕಾರ್ಯಾರಂಭ ಮಾಡಿಸುವುದಾಗಿ ಈ ಹಿಂದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಎನ್‌.ಎಚ್‌. ಕೋನರಡ್ಡಿ ಭರವಸೆ ನೀಡಿದ್ದರು. ಆದರೆ, ಅದನ್ನು ಇಂದಿಗೂ ಈಡೇರಿಸಿಲ್ಲ.
ಪಿಡಬ್ಲ್ಯೂಡಿ ಕಚೇರಿಯಲ್ಲೇ ವಿದ್ಯಾರ್ಥಿಗಳ ಪ್ರತಿಭಟನೆ!
ಚಾಕಲಬ್ಬಿ-ಕೊಂಕಣ ಕುರಹಟ್ಟಿ ರಸ್ತೆಗೆ ಅನುದಾನ ಬಿಡುಗಡೆಯಾಗಿದೆ. ಆದರೆ ತಾಂತ್ರಿಕ ತೊಂದರೆಯಿಂದಾಗಿ ಕೆಲಸ ಆರಂಭವಾಗಿಲ್ಲ. ಶೀಘ್ರದಲ್ಲೇ ಕೆಲಸ ಶುರು ಮಾಡಿಸಲಾಗುವುದು. ಅದು ಪೂರ್ಣವಾಗಬೇಕೆಂದರೆ ಒಂದೆರಡು ತಿಂಗಳು ಬೇಕಾಗುತ್ತದೆ.
ಬೇಡಿಕೆ ಈಡೇರಿಕೆಗಾಗಿ ಪಾಲಿಕೆ ಎದುರಿಗೆ ಪೌರಕಾರ್ಮಿಕರ ಅಹೋರಾತ್ರಿ ಧರಣಿ
9 ತಿಂಗಳ ಹಿಂದೆ ಗುತ್ತಿಗೆ ರದ್ದು ಮಾಡಿ ಮೈಸೂರು ಮಾದರಿಯಲ್ಲಿ ನೇರ ವೇತನ ಪಾವತಿಯಡಿ 799 ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪಾಲಿಕೆ ತಿಳಿಸಿತ್ತು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 459
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved