ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫಲಪುಷ್ಪ ಪ್ರದರ್ಶನ ಸ್ಪರ್ಧೆ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ
ಸಾರ್ವಜನಿಕ ಚಿಕ್ಕ ಉದ್ಯಾನದಲ್ಲಿ ಮಹಾನಗರ ಪಾಲಿಕೆ ಹುಬ್ಬಳ್ಳಿ ಮುಖ್ಯ ಕಚೇರಿ ಚಾಂಪಿಯನ್ ಹಾಗೂ ಶಿರೂರ ಪಾರ್ಕ್-1ನೇ ಹಂತ ಉದ್ಯಾನ ಮತ್ತು ಮಹಾನಗರ ಪಾಲಿಕೆ ಧಾರವಾಡ ಮುಖ್ಯ ಕಚೇರಿ ಪ್ರಥಮ ಸ್ಥಾನ ಪಡೆದಿವೆ.
ಕಲುಷಿತ ನೀರು ಸೇವನೆ, 100ಕ್ಕೂ ಹೆಚ್ಚು ಜನರು ಅಸ್ವಸ್ಥ, ನಾಲ್ವರು ಗಂಭೀರ
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಇತ್ತೀಚೆಗೆ ಹೊಸ ಬೋರ್ವೆಲ್ ಕೊರೆಸಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದ ಬೋರ್ವೆಲ್ ತುಂಬಿಕೊಂಡಿದೆ. ಇದೇ ನೀರನ್ನು ಗ್ರಾಮಸ್ಥರು ಸೇವಿಸಿದ್ದರಿಂದ ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದಾರೆ.
ರೈತರಿಗೆ ಬೆಳೆಹಾನಿ ಪರಿಹಾರ ನೀಡಿ
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರ ಜತೆಗಿದ್ದು ಅವರಿಗೆ ಧೈರ್ಯ ತುಂಬಿ ಪರಿಹಾರ ಕಲ್ಪಿಸಬೇಕಾಗಿದ್ದ ಸ್ಥಳೀಯ ಶಾಸಕರು ನಾಪತ್ತೆಯಾಗಿದ್ದಾರೆ. ಸ್ಥಳೀಯ ಆಡಳಿತವೂ ಜನರಿಗೆ ಸ್ಪಂದಿಸದೆ ಗಾಢನಿದ್ರೆಗೆ ಜಾರಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭೆಗೆ ಪ್ರೋತ್ಸಾಹ ಸಿಗಲಿ: ಸುಭಾಸ ನರೇಂದ್ರ
ಸರ್ಕಾರಿ ಶಾಲೆಯ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಭಿನಯ ತರಬೇತಿ ನೀಡಿ ಅವರಲ್ಲಿನ ಕಲಾ ಪ್ರತಿಭೆಯನ್ನು ನೀರೆರೆದು ಪ್ರೋತ್ಸಾಹಿಸುತ್ತಿದೆ.
ದೀಪಾವಳಿ ಹಬ್ಬದೊಳಗಾದ್ರೂ ಅಂಗಡಿ ಕೊಡ್ರಿ!
ಹು-ಧಾ ಸ್ಮಾರ್ಟ್ಸಿಟಿ ಯೋಜನೆಯ ಅಡಿ ₹ 18.5 ಕೋಟಿ ವೆಚ್ಚದಲ್ಲಿ 2019ರಲ್ಲೇ ಕಾಮಗಾರಿ ಪ್ರಾರಂಭಿಸಿ 2022 ಅಕ್ಟೋಬರ್ನಲ್ಲಿ ಪೂರ್ಣಗೊಳಿಸಿದ್ದು, 2023ರ ಫೆಬ್ರುವರಿ 19ರಂದು ಉದ್ಘಾಟಿಸಲಾಗಿದೆ.
ಬೆಳೆಹಾನಿಯೊಂದಿಗೆ ಹಿಂದೆ ಬಿದ್ದ ಹಿಂಗಾರು!
ಹವಾಮಾನ ಕೈ ಹಿಡಿದಾಗ ಬೆಳೆದ ಬೆಳೆಗಳಿಗೆ ಬೆಲೆ ಸಿಗುವುದಿಲ್ಲ. ಉತ್ತಮ ಬೆಲೆ ಇದ್ದಾಗ ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆ ಹಾನಿ. ಒಟ್ಟಾರೆ, ರೈತರು ಆರ್ಥಿಕವಾಗಿ ಸುಧಾರಿಸಲಾಗದ ಸ್ಥಿತಿ ಉಂಟಾಗುತ್ತಿದೆ.
ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಬೇಳೆ ವಿತರಣೆ
ದೆಹಲಿ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆಜಿಗೆ ₹ 70, ಭಾರತ್ ಹೆಸರುಬೇಳೆ ಕೆಜಿಗೆ ₹ 107 ಮತ್ತು ಭಾರತ್ ತೊಗರಿಬೇಳೆ ಕೆಜಿಗೆ ₹ 89 ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಸಾಧನೆಯ ಹಾದಿಯಲ್ಲಿ ಸಮಸ್ಯೆ ಸಹಜ
ಸ್ತ್ರೀಯರಿಗೆ ಮುಕ್ತ ಅವಕಾಶ ನೀಡಿದಾಗ ಪ್ರತಿಭೆ ಹೊರಬರಲು ಸಾಧ್ಯ. ಅದೇ ರೀತಿ ಮಾನಸಿಕ ಚಂಚಲತೆಯಿಂದ ಮುಕ್ತರಾಗಬೇಕು ಹಾಗೂ ಮಹಿಳೆ ಸ್ವಯಂ ಅರಿವು ಬೆಳೆಸಿಕೊಳ್ಳುವುದು ಅತಿ ಮುಖ್ಯ.
ಚೆನ್ನಮ್ಮನ ಹೋರಾಟದ ಮನೋಭಾವ ಸ್ಫೂರ್ತಿ ಆಗಲಿ
ಹುಬ್ಬಳ್ಳಿ ನಗರದ ಪ್ರಮುಖ ಆಕರ್ಷಣೆಯ ವೃತ್ತವಾಗಿರುವ ಚೆನ್ನಮ್ಮ ವೃತ್ತದಲ್ಲಿ ಪ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ಪೂರ್ಣಗೊಂಡ ಬಳಿಕ ವೃತ್ತದಲ್ಲಿರುವ ಚೆನ್ನಮ್ಮಳ ಪ್ರತಿಭೆಯನ್ನು ಎತ್ತರದಲ್ಲಿ ಪ್ರತಿಷ್ಠಾಪಿಸಲು ಕ್ರಮಕೈಗೊಳ್ಳಬೇಕು.
ಜಾತ್ರಾ ಮಹೋತ್ಸವಗಳಿಂದ ಸಂಸ್ಕೃತಿ ಜೀವಂತ
ಜಾತ್ರಾ ಮಹೋತ್ಸವಗಳಿಂದ ಸಮಾಜದ ಜನರೊಟ್ಟಿಗೆ ಬೆರೆತು ಒಳ್ಳೆಯ ಸಾಮರಸ್ಯ ಜೀವನ ನಡೆಸಬಹುದಾಗಿದೆ.
< previous
1
...
244
245
246
247
248
249
250
251
252
...
542
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!